ETV Bharat / state

ಕೈ ಸಮಾವೇಶದಲ್ಲಿ ಕಳ್ಳರ 'ಕೈ' ಚಳಕ: ಹಣ, ಮೊಬೈಲ್ ಕಳೆದುಕೊಂಡ ಕಾರ್ಯಕರ್ತರು - ಯಲ್ಲಾಪುರ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆ

ಯಲ್ಲಾಪುರ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಕಾರ್ಯಕರ್ತರ ಸಾವಿರಾರು ರೂ. ಹಣ ಕಳ್ಳತನ ಮಾಡಿದ ಘಟನೆ ಮುಂಡಗೋಡಿನಲ್ಲಿ ನಡೆದಿದೆ.

ಕೈ ಸಮಾವೇಶದಲ್ಲಿ ಪಿಕ್ ಪಾಕೆಟ್: ಹಣ, ಮೊಬೈಲ್ ಕಳೆದುಕೊಂಡ ಕಾರ್ಯಕರ್ತರು
author img

By

Published : Nov 4, 2019, 9:42 PM IST

ಕಾರವಾರ: ಯಲ್ಲಾಪುರ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಕಾರ್ಯಕರ್ತರ ಸಾವಿರಾರು ರೂ. ಹಣ ಕಳ್ಳತನ ಮಾಡಿದ ಘಟನೆ ಮುಂಡಗೋಡಿನಲ್ಲಿ ನಡೆದಿದೆ.

ಕೈ ಸಮಾವೇಶದಲ್ಲಿ ಪಿಕ್ ಪಾಕೆಟ್: ಹಣ, ಮೊಬೈಲ್ ಕಳೆದುಕೊಂಡ ಕಾರ್ಯಕರ್ತರು

ಯಲ್ಲಾಪುರ-ಮುಂಡಗೋಡ ವಿಧಾನಸಭಾ ಕ್ಷೇತ್ರದಲ್ಲಿ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಕಾರ್ಯಕರ್ತರ ಸಮಾವೇಶ ಹಾಗೂ ಕೇಂದ್ರದ ಆರ್ಥಿಕ ನೀತಿಯ ವಿರುದ್ಧ ಜನಾಂದೋಲನ ಸಮಾವೇಶಕ್ಕೆ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್ಸಿನ ಜಿಲ್ಲಾಮಟ್ಟದ ಅನೇಕ ಧುರೀಣರ ಪರ್ಸ್ ಮತ್ತು ಮೊಬೈಲ್ ಗಳನ್ನು ಲಪಟಾಯಿಸಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಪದಾಧಿಕಾರಿ ಸತೀಶ್ ನಾಯ್ಕ ತಮ್ಮ ಕಿಸೆಯಲ್ಲಿದ್ದ ಸುಮಾರು 30 ಸಾವಿರ ರೂಪಾಯಿಗಳನ್ನು ಹಾಗೂ ರಾಮನಗರ ರಮೇಶ ನಾಯ್ಕ ಜೇಬಿನಿಂದ ತಲಾ 20 ಸಾವಿರ ರೂಪಾಯಿಗಳನ್ನು ಪಿಕ್ ಪಾಕೆಟ್ ಮಾಡಿದ್ದಾರೆ. ಪ್ರಕರಣ ಸಂಬಂಧ ಮುಂಡಗೋಡಿನ ಪೋಲಿಸರು ಒಬ್ಬನನ್ನು ಬಂಧಿಸಿದ್ದಾರೆ.

ಕಾರವಾರ: ಯಲ್ಲಾಪುರ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಕಾರ್ಯಕರ್ತರ ಸಾವಿರಾರು ರೂ. ಹಣ ಕಳ್ಳತನ ಮಾಡಿದ ಘಟನೆ ಮುಂಡಗೋಡಿನಲ್ಲಿ ನಡೆದಿದೆ.

ಕೈ ಸಮಾವೇಶದಲ್ಲಿ ಪಿಕ್ ಪಾಕೆಟ್: ಹಣ, ಮೊಬೈಲ್ ಕಳೆದುಕೊಂಡ ಕಾರ್ಯಕರ್ತರು

ಯಲ್ಲಾಪುರ-ಮುಂಡಗೋಡ ವಿಧಾನಸಭಾ ಕ್ಷೇತ್ರದಲ್ಲಿ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಕಾರ್ಯಕರ್ತರ ಸಮಾವೇಶ ಹಾಗೂ ಕೇಂದ್ರದ ಆರ್ಥಿಕ ನೀತಿಯ ವಿರುದ್ಧ ಜನಾಂದೋಲನ ಸಮಾವೇಶಕ್ಕೆ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್ಸಿನ ಜಿಲ್ಲಾಮಟ್ಟದ ಅನೇಕ ಧುರೀಣರ ಪರ್ಸ್ ಮತ್ತು ಮೊಬೈಲ್ ಗಳನ್ನು ಲಪಟಾಯಿಸಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಪದಾಧಿಕಾರಿ ಸತೀಶ್ ನಾಯ್ಕ ತಮ್ಮ ಕಿಸೆಯಲ್ಲಿದ್ದ ಸುಮಾರು 30 ಸಾವಿರ ರೂಪಾಯಿಗಳನ್ನು ಹಾಗೂ ರಾಮನಗರ ರಮೇಶ ನಾಯ್ಕ ಜೇಬಿನಿಂದ ತಲಾ 20 ಸಾವಿರ ರೂಪಾಯಿಗಳನ್ನು ಪಿಕ್ ಪಾಕೆಟ್ ಮಾಡಿದ್ದಾರೆ. ಪ್ರಕರಣ ಸಂಬಂಧ ಮುಂಡಗೋಡಿನ ಪೋಲಿಸರು ಒಬ್ಬನನ್ನು ಬಂಧಿಸಿದ್ದಾರೆ.

Intro:Body:ಕಾರವಾರ: ಯಲ್ಲಾಪುರ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಾವಿರ ಹಣ ಕಳ್ಳತನ ಮಾಡಿದ ಘಟನೆ ಮುಂಡಗೋಡಿನಲ್ಲಿ ನಡೆದಿದೆ.
ಯಲ್ಲಾಪುರ-ಮುಂಡಗೋಡ ವಿಧಾನಸಭಾ ಕ್ಷೇತ್ರದಲ್ಲಿ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಕಾರ್ಯಕರ್ತರ ಸಮಾವೇಶ ಹಾಗೂ ಕೇಂದ್ರದ ಆರ್ಥಿಕ ನೀತಿಯ ವಿರುದ್ಧ ಜನಾಂದೋಲನ ಸಮಾವೇಶಕ್ಕೆ ಭಾಗವಹಿಸಿದ ವೇಳೆ ಮೆರವಣಿಗೆಗೆ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ಸಿನ ಜಿಲ್ಲಾಮಟ್ಟದ ಅನೇಕ ಧುರೀಣರ ಪರ್ಸ್ ಗಳನ್ನು, ಮೊಬೈಲ್ ಗಳನ್ನು ಲಪಟಾಯಿಸಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಪದಾದಿಕಾರಿ ಸತೀಶ್ ನಾಯ್ಕ ಜಾತಾವನ್ನು ಮುಗಿಸಿ ಬರುವಾಗ ತಮ್ಮ ಕಿಸೆಯಲ್ಲಿದ್ದ ಸುಮಾರು 30 ಸಾವಿರ ರೂಪಾಯಿಗಳನ್ನು ಹಾಗೂ ರಾಮನಗರ ರಮೇಶ ನಾಯ್ಕ ಜೆಬಿನಿಂದ ತಲಾ 20 ಸಾವಿರ ರೂಪಾಯಿಗಳನ್ನು ಪಿಕ್ ಪಾಕೀಟ್ ಮಾಡಿದ್ದಾರೆ. ಕೆಲವರ ಮೊಬೈಲ್ ಸಹ ಕಳುವಾಗಿದೆ. ಬಹುಶಹ ಗುಂಪೊಂದು ಇಂತಹ ಕೆಲಸದಲ್ಲಿ ತೊಡಗಿರ ಬಹುದು ಎಂದರು.
ಪ್ರಕರಣ ಸಂಬಂಧ ಮುಂಡಗೋಡಿನ ಪೋಲಿಸರು ಓರ್ವನನ್ನು ಬಂಧಿಸಿದ್ದಾರೆ. Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.