ETV Bharat / state

ಕಂಬಿ ಹಿಂದೆ ಕಳ್ಳ ಶಿಕ್ಷಕ: ಆಭರಣ ವಶ

author img

By

Published : Feb 13, 2020, 9:43 PM IST

ಮನೆಗಳ್ಳತನ ಪ್ರಕರಣದಲ್ಲಿ ಖಾಸಗಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕನನ್ನು ಬಂಧಿಸಿದ ಪೊಲೀಸರು.

Police seized gold from a thief in shirasi
ಆರೋಪಿ ಸುರೇಶ ಲಕ್ಷ್ಮಣ ಕಸಳ್ಳಿ

ಶಿರಸಿ: ದಾಂಡೇಲಿಯಲ್ಲಿ ನಡೆದ ಕಳ್ಳತನ ಆರೋಪ ಅಡಿ ಖಾಸಗಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕನನ್ನು ಪೋಲಿಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದರು.

Police seized gold from a thief in shirasi
ಆರೋಪಿ ಸುರೇಶ ಲಕ್ಷ್ಮಣ ಕಸಳ್ಳಿ

ನಗರದ ಸೋರಗಾಂವಿ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ, ದೈಹಿಕ ಶಿಕ್ಷಣ ಶಿಕ್ಷಕ ಸುರೇಶ ಲಕ್ಷ್ಮಣ ಕಸಳ್ಳಿ ಎಂಬಾತನನ್ನು ಬಂಧಿಸಲಾಗಿತ್ತು. ಆರೋಪಿ ಮಾರುತಿ ನಗರದ ನಿವಾಸಿಯಾಗಿದ್ದು, ಆಜಾದ ನಗರಗಳಲ್ಲಿ ಮನೆಗಳ್ಳತನ ನಡೆಸಿದ್ದ ಎನ್ನಲಾಗಿದೆ.

ಬಂಧಿತ ಆರೋಪಿಯಿಂದ ಪೊಲೀಸರು ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ. ದಾಂಡೇಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿರಸಿ: ದಾಂಡೇಲಿಯಲ್ಲಿ ನಡೆದ ಕಳ್ಳತನ ಆರೋಪ ಅಡಿ ಖಾಸಗಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕನನ್ನು ಪೋಲಿಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದರು.

Police seized gold from a thief in shirasi
ಆರೋಪಿ ಸುರೇಶ ಲಕ್ಷ್ಮಣ ಕಸಳ್ಳಿ

ನಗರದ ಸೋರಗಾಂವಿ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ, ದೈಹಿಕ ಶಿಕ್ಷಣ ಶಿಕ್ಷಕ ಸುರೇಶ ಲಕ್ಷ್ಮಣ ಕಸಳ್ಳಿ ಎಂಬಾತನನ್ನು ಬಂಧಿಸಲಾಗಿತ್ತು. ಆರೋಪಿ ಮಾರುತಿ ನಗರದ ನಿವಾಸಿಯಾಗಿದ್ದು, ಆಜಾದ ನಗರಗಳಲ್ಲಿ ಮನೆಗಳ್ಳತನ ನಡೆಸಿದ್ದ ಎನ್ನಲಾಗಿದೆ.

ಬಂಧಿತ ಆರೋಪಿಯಿಂದ ಪೊಲೀಸರು ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ. ದಾಂಡೇಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.