ETV Bharat / state

ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಆಸ್ಪತ್ರೆ ಮೇಲ್ದರ್ಜೆಗೆ ಏರಿಸಲು ಆಗ್ರಹ - ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರೋಗಿಗಳು ಬರುವುದು ವಾಡಿಕೆ

ಬನವಾಸಿಯ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಬೇಕು ಎಂದು ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ಜನರು ಆಗ್ರಹಿಸುತ್ತಿದ್ದಾರೆ. ಇದನ್ನು ಮೇಲ್ದರ್ಜೆಗೆ ಏರಿಸಿ ಕನಿಷ್ಠ 50 ಹಾಸಿಗೆಯ ಸುಸಜ್ಜಿತ ಆಸ್ಪತ್ರೆ ಮಾಡಿಕೊಡಬೇಂಬ ಬೇಡಿಕೆ ಇಟ್ಟಿದ್ದಾರೆ.

ಆರೋಗ್ಯ ಕೇಂದ್ರವನ್ನು ಆಸ್ಪತ್ರೆ ಮೇಲ್ದರ್ಜೆಗೆ ಏರಿಸಲು ಆಗ್ರಹ
author img

By

Published : Nov 11, 2019, 8:46 PM IST

ಶಿರಸಿ: ಪ್ರತಿ ನಿತ್ಯ ನೂರಾರು ರೋಗಿಗಳು ಆಗಮಿಸುವ ಶಿರಸಿಯ ಬನವಾಸಿಯ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಬೇಕು ಎಂಬ ಕೂಗು ಹಲವಾರು ವರ್ಷಗಳಿಂದ ಕೇಳಿ ಬರುತ್ತಿದೆ. ಆದ್ರೆ ಜನಪ್ರತಿನಿಧಿಗಳ ಇಚ್ಚಾಶಕ್ತಿ ಕೊರತೆಯಿಂದ ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ಜನರಿಗೆ ಹೈಟೆಕ್ ಆರೋಗ್ಯ ಸೇವೆ ಮರೀಚಿಕೆಯಾಗಿದೆ.

ಶಿರಸಿಯಿಂದ 25 ಕಿ.ಮೀ. ದೂರದಲ್ಲಿರುವ ಬನವಾಸಿ ತಾಲೂಕು ಕೇಂದ್ರದಷ್ಟೆ ಪ್ರಾಮುಖ್ಯತೆ ಹೊಂದಿದ್ದು, ಪ್ರತಿ ದಿವಸ ಸಾವಿರಾರು ಜನರು ವ್ಯಾಪಾರ ವಹಿವಾಟಿನಲ್ಲಿ ತೊಡಗಿಕೊಳ್ಳುತ್ತಾರೆ. ಅಲ್ಲಿ ಪ್ರತಿ ದಿವಸ ನೂರಾರು ರೋಗಿಗಳು ಆಸ್ಪತ್ರೆಗೆ ಭೇಟಿ ನೀಡುತ್ತಾರೆ. ಶಿರಸಿ ದೂರವಾದ ಕಾರಣ ಬನವಾಸಿಯ ಸುತ್ತ ಮುತ್ತಲಿನ ಹಳ್ಳಿ ಪ್ರದೇಶದಿಂದ ಬನವಾಸಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರೋಗಿಗಳು ಬರುವುದು ವಾಡಿಕೆಯಾಗಿದೆ. ಆದರೆ ಅಲ್ಲಿ ಸೂಕ್ತ ಸೌಲಭ್ಯ ಇಲ್ಲದೇ, ಮೂಲಭೂತ ಸೌಕರ್ಯದ ಕೊರತೆಯೂ ಇದ್ದು, ಎಮ್​​ಬಿಬಿಎಸ್ ಓದಿರುವ ವೈದ್ಯರ ಕೊರತೆಯೂ ಇದೆ.

ಆರೋಗ್ಯ ಕೇಂದ್ರವನ್ನು ಆಸ್ಪತ್ರೆ ಮೇಲ್ದರ್ಜೆಗೆ ಏರಿಸಲು ಆಗ್ರಹ

ಕಳೆದ ಹಲವಾರು ವರ್ಷಗಳಿಂದ ಆಯುರ್ವೇದ ವೈದ್ಯರೇ ಪೂರ್ಣ ಪ್ರಮಾಣದಲ್ಲಿ ಆಸ್ಪತ್ರೆಯನ್ನು ನೋಡಿಕೊಳ್ಳುತ್ತಿದ್ದು, ಎಮ್​​ಬಿಬಿಎಸ್​​ ವೈದ್ಯರ ಅವಶ್ಯಕತೆಯಿದೆ. ಅಲ್ಲದೇ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಿ ಕನಿಷ್ಠ 50 ಹಾಸಿಗೆಯ ಸುಸಜ್ಜಿತ ಆಸ್ಪತ್ರೆಯನ್ನಾದರೂ ಮಾಡಿಕೊಡಬೇಕು ಎನ್ನುವ ಬೇಡಿಕೆ ಸ್ಥಳೀಯರದ್ದಾಗಿದೆ.

ಶಿರಸಿ: ಪ್ರತಿ ನಿತ್ಯ ನೂರಾರು ರೋಗಿಗಳು ಆಗಮಿಸುವ ಶಿರಸಿಯ ಬನವಾಸಿಯ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಬೇಕು ಎಂಬ ಕೂಗು ಹಲವಾರು ವರ್ಷಗಳಿಂದ ಕೇಳಿ ಬರುತ್ತಿದೆ. ಆದ್ರೆ ಜನಪ್ರತಿನಿಧಿಗಳ ಇಚ್ಚಾಶಕ್ತಿ ಕೊರತೆಯಿಂದ ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ಜನರಿಗೆ ಹೈಟೆಕ್ ಆರೋಗ್ಯ ಸೇವೆ ಮರೀಚಿಕೆಯಾಗಿದೆ.

ಶಿರಸಿಯಿಂದ 25 ಕಿ.ಮೀ. ದೂರದಲ್ಲಿರುವ ಬನವಾಸಿ ತಾಲೂಕು ಕೇಂದ್ರದಷ್ಟೆ ಪ್ರಾಮುಖ್ಯತೆ ಹೊಂದಿದ್ದು, ಪ್ರತಿ ದಿವಸ ಸಾವಿರಾರು ಜನರು ವ್ಯಾಪಾರ ವಹಿವಾಟಿನಲ್ಲಿ ತೊಡಗಿಕೊಳ್ಳುತ್ತಾರೆ. ಅಲ್ಲಿ ಪ್ರತಿ ದಿವಸ ನೂರಾರು ರೋಗಿಗಳು ಆಸ್ಪತ್ರೆಗೆ ಭೇಟಿ ನೀಡುತ್ತಾರೆ. ಶಿರಸಿ ದೂರವಾದ ಕಾರಣ ಬನವಾಸಿಯ ಸುತ್ತ ಮುತ್ತಲಿನ ಹಳ್ಳಿ ಪ್ರದೇಶದಿಂದ ಬನವಾಸಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರೋಗಿಗಳು ಬರುವುದು ವಾಡಿಕೆಯಾಗಿದೆ. ಆದರೆ ಅಲ್ಲಿ ಸೂಕ್ತ ಸೌಲಭ್ಯ ಇಲ್ಲದೇ, ಮೂಲಭೂತ ಸೌಕರ್ಯದ ಕೊರತೆಯೂ ಇದ್ದು, ಎಮ್​​ಬಿಬಿಎಸ್ ಓದಿರುವ ವೈದ್ಯರ ಕೊರತೆಯೂ ಇದೆ.

ಆರೋಗ್ಯ ಕೇಂದ್ರವನ್ನು ಆಸ್ಪತ್ರೆ ಮೇಲ್ದರ್ಜೆಗೆ ಏರಿಸಲು ಆಗ್ರಹ

ಕಳೆದ ಹಲವಾರು ವರ್ಷಗಳಿಂದ ಆಯುರ್ವೇದ ವೈದ್ಯರೇ ಪೂರ್ಣ ಪ್ರಮಾಣದಲ್ಲಿ ಆಸ್ಪತ್ರೆಯನ್ನು ನೋಡಿಕೊಳ್ಳುತ್ತಿದ್ದು, ಎಮ್​​ಬಿಬಿಎಸ್​​ ವೈದ್ಯರ ಅವಶ್ಯಕತೆಯಿದೆ. ಅಲ್ಲದೇ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಿ ಕನಿಷ್ಠ 50 ಹಾಸಿಗೆಯ ಸುಸಜ್ಜಿತ ಆಸ್ಪತ್ರೆಯನ್ನಾದರೂ ಮಾಡಿಕೊಡಬೇಕು ಎನ್ನುವ ಬೇಡಿಕೆ ಸ್ಥಳೀಯರದ್ದಾಗಿದೆ.

Intro:ಶಿರಸಿ :
Intro :
ಪ್ರತಿ ನಿತ್ಯ ನೂರಾರು ರೋಗಿಗಳು ಆಗಮಿಸುವ ಶಿರಸಿ ತಾಲೂಕಿನ ಬನವಾಸಿಯ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಬೇಕು ಎಂಬ ಕೂಗು ಹಲವಾರು ವರ್ಷಗಳಿಂದ ಕೇಳಿ ಬರುತ್ತಿದ್ದರೂ, ಜನಪ್ರತಿನಿಧಿಗಳ ಇಚ್ಚಾಶಕ್ತಿ ಕೊರತೆಯಿಂದ ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ಜನರಿಗೆ ಹೈಟೇಕ್ ಆರೋಗ್ಯ ಸೇವೆ ಮರೀಚಿಕೆಯಾಗೆ ಉಳಿದಿದೆ.

V-1 :
ಶಿರಸಿಯಿಂದ ೨೫ ಕಿ.ಮೀ. ದೂರದಲ್ಲಿರುವ ಬನವಾಸಿ ತಾಲೂಕಾ ಕೇಂದ್ರದಷ್ಟೆ ಪ್ರಾಮುಖ್ಯತೆ ಹೊಂದಿದ್ದು, ಪ್ರತಿ ದಿವಸ ಸಾವಿರಾರು ಜನರು ವ್ಯಾಪಾರ ವಹಿವಾಟಿನಲ್ಲಿ ತೊಡಗಿಕೊಳ್ಳುತ್ತಾರೆ. ಅಲ್ಲಿ ಪ್ರತಿ ದಿವಸ ನೂರಾರು ರೋಗಿಗಳು ಆಸ್ಪತ್ರೆಗೆ ಭೇಟಿ ನೀಡುತ್ತಾರೆ. ಶಿರಸಿ ದೂರವಾದ ಕಾರಣ ಬನವಾಸಿಯ ಸುತ್ತ ಮುತ್ತಲಿನ ಹಳ್ಳಿ ಪ್ರದೇಶದಿಂದ ಬನವಾಸಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರೋಗಿಗಳು ಬರುವುದು ವಾಡಿಕೆಯಾಗಿದೆ. ಆದರೆ ಅಲ್ಲಿ ಸೂಕ್ತ ಸೌಲಭ್ಯ ಇಲ್ಲದೇ, ಮೂಲಭೂತ ಸೌಕರ್ಯದ ಕೊರತೆಯೂ ಇದ್ದು, ಎಮ್.ಬಿ.ಬಿ.ಎಸ್. ಓದಿರುವ ವೈದ್ಯರ ಕೊರತೆಯೂ ಇದೆ.

ಬೈಟ್ (೧) : ಸುರೇಶ ನಾಯ್ಕ, ಶಿರಸಿ ತಾಲೂಕಾ ಪಂಚಾಯತ ಸದಸ್ಯ.

Body:V-2 :
ಕಳೆದ ಹಲವಾರು ವರ್ಷಗಳಿಂದ ಆಯುರ್ವೇದ ವೈದ್ಯರೇ ಪೂರ್ಣ ಪ್ರಮಾಣದಲ್ಲಿ ಆಸ್ಪತ್ರೆಯನ್ನು ನೋಡಿಕೊಳ್ಳುತ್ತಿದ್ದು, ಎಮ್.ಬಿ.ಬಿ.ಎಸ್. ವೈದ್ಯರ ಅವಶ್ಯಕತೆಯಿದೆ. ಅಲ್ಲದೇ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಿ ಕನಿಷ್ಠ ೫೦ ಹಾಸಿಗೆಯ ಸುಸಜ್ಜಿತ ಆಸ್ಪತ್ರೆಯನ್ನಾದರೂ ಮಾಡಿಕೊಡಬೇಕು ಎನ್ನುವ ಬೇಡಿಕೆ ಸ್ಥಳೀಯರದ್ದಾಗಿದೆ.
.............
ಸಂದೇಶ ಭಟ್ ಶಿರಸಿ.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.