ETV Bharat / state

ಸುಪ್ರೀಂಕೋರ್ಟ್​ ತೀರ್ಪಿನಿಂದ ನಮಗೆ ನ್ಯಾಯ ಸಿಕ್ಕಿದೆ : ಅನರ್ಹ ಶಾಸಕ ಶಿವರಾಮ ಹೆಬ್ಬಾರ್

author img

By

Published : Sep 26, 2019, 5:43 PM IST

Updated : Sep 26, 2019, 8:08 PM IST

ದೇಶದ ಸಂವಿಧಾನ ವ್ಯವಸ್ಥೆಗೆ ಹೊಸ ಆಯಾಮ ಬರುವ ನಿರ್ಣಯವನ್ನು ಶ್ರೇಷ್ಠ ನ್ಯಾಯಾಲಯ ತೆಗೆದುಕೊಳ್ಳಲಿದೆ ಎನ್ನುವ ಅಪೇಕ್ಷೆಯಿದೆ. ಅದಕ್ಕೆ ಪೂರಕವಾಗಿ ಇಂದು ಸಾಕಷ್ಟು ಚರ್ಚೆ ನಡೆದಿದೆ. ಉಪಚುನಾವಣೆಗೆ ತಡೆ ನೀಡಿದ್ದಾರೆ. ಅ. 22 ರಂದು ವಿಚಾರಣೆ ಆರಂಭವಾಗಲಿದ್ದು, ನ್ಯಾಯವಾದ ತೀರ್ಪು ಬರುವ ವಿಶ್ವಾಸವಿದೆ ಎಂದು ಅನರ್ಹ ಶಾಸಕ ಶಿವರಾಮ ಹೆಬ್ಬಾರ್ ಸುಪ್ರೀಂಕೋರ್ಟ್​ ತೀರ್ಪಿನ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ಅನರ್ಹ ಶಾಸಕ ಶಿವರಾಮ ಹೆಬ್ಬಾರ್

ಶಿರಸಿ: ಸುಪ್ರೀಂಕೋರ್ಟ್​ ಮೇಲೆ ವಿಶ್ವಾಸವಿಟ್ಟು ನಾವೆಲ್ಲ ಪ್ರಕರಣ ದಾಖಲಿಸಿದ್ದೆವು. ಇದರಿಂದ ನಮಗೆ ಇಂದು ನ್ಯಾಯ ಸಿಕ್ಕಿಂದಂತಾಗಿದೆ ಎಂದು ಯಲ್ಲಾಪುರ ಅನರ್ಹ ಶಾಸಕ ಶಿವರಾಮ ಹೆಬ್ಬಾರ್ ಸುಪ್ರೀಂ ಕೋರ್ಟ್​ ತೀರ್ಪಿನ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ಸುಪ್ರೀಂ ಕೋರ್ಟ್​ ತೀರ್ಪಿನ ಕುರಿತು ಅನರ್ಹ ಶಾಸಕ ಶಿವರಾಮ ಹೆಬ್ಬಾರ್ ಪ್ರತಿಕ್ರಿಯೆ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಉಪ ಚುನಾವಣೆಗೆ ಸುಪ್ರೀಂಕೋರ್ಟ್​​ ತಡೆ ನೀಡಿರುವ ಕುರಿತು ಮಾತನಾಡಿದ ಅವರು, ಸುಪ್ರೀಂಕೋರ್ಟ್​​ ಮೇಲೆ ವಿಶ್ವಾಸವನ್ನು ಇಟ್ಟು ನಾವೆಲ್ಲರೂ ಪ್ರಕರಣವನ್ನು ದಾಖಲಿಸಿದ್ದೆವು. ಅದರಿಂದ ಇಂದು ನಮಗೆ ನ್ಯಾಯ ಸಿಕ್ಕಿಂದಂತಾಗಿದೆ.

ದೇಶದ ಸಂವಿಧಾನ ವ್ಯವಸ್ಥೆಗೆ ಹೊಸ ಆಯಾಮ ಬರುವ ನಿರ್ಣಯವನ್ನು ಶ್ರೇಷ್ಠ ನ್ಯಾಯಾಲಯ ತೆಗೆದುಕೊಳ್ಳಲಿದೆ ಎನ್ನುವ ಅಪೇಕ್ಷೆಯಿದೆ. ಅದಕ್ಕೆ ಪೂರಕವಾಗಿ ಇಂದು ಸಾಕಷ್ಟು ಚರ್ಚೆ ನಡೆದಿದೆ. ಉಪಚುನಾವಣೆಗೆ ತಡೆ ನೀಡಿದ್ದಾರೆ. ಅ. 22 ರಂದು ವಿಚಾರಣೆ ಆರಂಭವಾಗಲಿದ್ದು, ನ್ಯಾಯವಾದ ತೀರ್ಪು ಬರುವ ವಿಶ್ವಾಸವಿದೆ ಎಂದರು.

ಶಿರಸಿ: ಸುಪ್ರೀಂಕೋರ್ಟ್​ ಮೇಲೆ ವಿಶ್ವಾಸವಿಟ್ಟು ನಾವೆಲ್ಲ ಪ್ರಕರಣ ದಾಖಲಿಸಿದ್ದೆವು. ಇದರಿಂದ ನಮಗೆ ಇಂದು ನ್ಯಾಯ ಸಿಕ್ಕಿಂದಂತಾಗಿದೆ ಎಂದು ಯಲ್ಲಾಪುರ ಅನರ್ಹ ಶಾಸಕ ಶಿವರಾಮ ಹೆಬ್ಬಾರ್ ಸುಪ್ರೀಂ ಕೋರ್ಟ್​ ತೀರ್ಪಿನ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ಸುಪ್ರೀಂ ಕೋರ್ಟ್​ ತೀರ್ಪಿನ ಕುರಿತು ಅನರ್ಹ ಶಾಸಕ ಶಿವರಾಮ ಹೆಬ್ಬಾರ್ ಪ್ರತಿಕ್ರಿಯೆ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಉಪ ಚುನಾವಣೆಗೆ ಸುಪ್ರೀಂಕೋರ್ಟ್​​ ತಡೆ ನೀಡಿರುವ ಕುರಿತು ಮಾತನಾಡಿದ ಅವರು, ಸುಪ್ರೀಂಕೋರ್ಟ್​​ ಮೇಲೆ ವಿಶ್ವಾಸವನ್ನು ಇಟ್ಟು ನಾವೆಲ್ಲರೂ ಪ್ರಕರಣವನ್ನು ದಾಖಲಿಸಿದ್ದೆವು. ಅದರಿಂದ ಇಂದು ನಮಗೆ ನ್ಯಾಯ ಸಿಕ್ಕಿಂದಂತಾಗಿದೆ.

ದೇಶದ ಸಂವಿಧಾನ ವ್ಯವಸ್ಥೆಗೆ ಹೊಸ ಆಯಾಮ ಬರುವ ನಿರ್ಣಯವನ್ನು ಶ್ರೇಷ್ಠ ನ್ಯಾಯಾಲಯ ತೆಗೆದುಕೊಳ್ಳಲಿದೆ ಎನ್ನುವ ಅಪೇಕ್ಷೆಯಿದೆ. ಅದಕ್ಕೆ ಪೂರಕವಾಗಿ ಇಂದು ಸಾಕಷ್ಟು ಚರ್ಚೆ ನಡೆದಿದೆ. ಉಪಚುನಾವಣೆಗೆ ತಡೆ ನೀಡಿದ್ದಾರೆ. ಅ. 22 ರಂದು ವಿಚಾರಣೆ ಆರಂಭವಾಗಲಿದ್ದು, ನ್ಯಾಯವಾದ ತೀರ್ಪು ಬರುವ ವಿಶ್ವಾಸವಿದೆ ಎಂದರು.

Intro:ಶಿರಸಿ :
ಸುಪ್ರೀಂ ಕೋರ್ಟು ತೀರ್ಪಿನಿಂದ ನಮಗೆ ನೈತಿಕವಾದ ಜಯ ಲಭಿಸಿದೆ ಎಂದು ಭಾವಿಸಿದ್ದೇನೆ ಎಂದು ಅನರ್ಹ ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಉಪ ಚುನಾವಣೆಗೆ ಸುಪ್ರೀಂ ಕೋರ್ಟ ತಡೆ ನೀಡಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸುಪ್ರೀಂ ಕೋರ್ಟ ಮೇಲೆ ವಿಶ್ವಾವನ್ನು ಇಟ್ಟು ನಾವೆಲ್ಲರೂ ಪ್ರಕರಣವನ್ನು ದಾಖಲಿಸಿದ್ದೇವು. ಅದರಿಂದ ಇಂದು ನಮಗೆ ನ್ಯಾಯ ಸಿಕ್ಕಿಂದಂತಾಗಿದೆ ಎಂದರು.

Body:ದೇಶದ ಸಂವಿಧಾನ ವ್ಯವಸ್ಥೆಗೆ ಹೊಸ ಆಯಾಮ ಬರುವ ನಿರ್ಣಯವನ್ನು ಶ್ರೇಷ್ಠ ನ್ಯಾಯಾಲಯ ತೆಗೆದುಕೊಳ್ಳಲಿದೆ ಎನ್ನುವ ಅಪೇಕ್ಷೆಯಿದೆ. ಅದಕ್ಕೆ ಪೂರಕವಾಗಿ ಇಂದು ಸಾಕಷ್ಟು ಚರ್ಚೆ ನಡೆದಿದೆ. ಉಪಚುನಾವಣೆಗೆ ತಡೆ ನೀಡಿದ್ದಾರೆ. ಅ. ೨೨ ರಂದು ವಿಚಾರಣೆ ಆರಂಭವಾಗಲಿದ್ದು, ನ್ಯಾಯವಾದ ತೀರ್ಪು ಬರುವ ವಿಶ್ವಾಸವಿದೆ ಎಂದರು.‌

..........
ಸಂದೇಶ ಭಟ್ ಶಿರಸಿ


Conclusion:
Last Updated : Sep 26, 2019, 8:08 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.