ETV Bharat / state

ದೇಶದಲ್ಲಿ ಪಕ್ಷಾಂತರ ಮಾಡಿದವನು ನಾನೊಬ್ಬನೇ ಅಲ್ಲ: ಶಿವರಾಮ್​​ ಹೆಬ್ಬಾರ್​​​

author img

By

Published : Nov 10, 2019, 1:11 PM IST

ಸಿದ್ದರಾಮಯ್ಯ ಜೆಡಿಎಸ್ ಪಕ್ಷ ಬಿಡುವಾಗ ಚೂರಿ ಹಾಕಿದ್ದರೋ ಅಥವಾ ಪೇಡ ಕೊಟ್ಟು ಹೊರ ಬಂದಿದ್ದರೋ ಎಂದು ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್ ಪ್ರಶ್ನಿಸಿದ್ದಾರೆ.

ಶಿವರಾಮ್ ಹೆಬ್ಬಾರ್

ಶಿರಸಿ: ಸಿದ್ದರಾಮಯ್ಯ ಜೆಡಿಎಸ್ ಪಕ್ಷ ಬಿಡುವಾಗ ಚೂರಿ ಹಾಕಿದ್ದರೋ ಅಥವಾ ಪೇಡ ಕೊಟ್ಟು ಹೊರ ಬಂದಿದ್ದರೋ ಎಂದು ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್ ಪ್ರಶ್ನಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಾಮ್ ಹೆಬ್ಬಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಈ ಹಿಂದೆ ಜೆಡಿಎಸ್​ನಲ್ಲಿ ಉಪ ಮುಖ್ಯಮಂತ್ರಿ ಆಗಿದ್ದವರು. ಆದರೆ ಅವರು ಪಕ್ಷ ಬಿಟ್ಟು ಬಂದರು. ದೇಶದಲ್ಲಿ ಪಕ್ಷಾಂತರ ಮಾಡಿದವನು ನಾನೊಬ್ಬನೇ ಅಲ್ಲ. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರ ಬಂದಿದ್ದೇನೆ ಎಂದರು.‌

ಶಿವರಾಮ್ ಹೆಬ್ಬಾರ್, ಅನರ್ಹ ಶಾಸಕ

ಸಿದ್ದರಾಮಯ್ಯನವರ ಮೇಲೆ‌ ವೈಯಕ್ತಿಕವಾಗಿ ಗೌರವ ಇದೆ. ಆದರೆ ಅವರು ಮಾತನಾಡುವಾಗ ಉಪಯೋಗಿಸಿರುವ ಭಾಷೆ ಸರಿಯಲ್ಲ. ಅದು ಅವರಿಗೆ ಶೋಭೆ ತರುವುದಿಲ್ಲ ಎಂದರು.

ಶಿರಸಿ: ಸಿದ್ದರಾಮಯ್ಯ ಜೆಡಿಎಸ್ ಪಕ್ಷ ಬಿಡುವಾಗ ಚೂರಿ ಹಾಕಿದ್ದರೋ ಅಥವಾ ಪೇಡ ಕೊಟ್ಟು ಹೊರ ಬಂದಿದ್ದರೋ ಎಂದು ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್ ಪ್ರಶ್ನಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಾಮ್ ಹೆಬ್ಬಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಈ ಹಿಂದೆ ಜೆಡಿಎಸ್​ನಲ್ಲಿ ಉಪ ಮುಖ್ಯಮಂತ್ರಿ ಆಗಿದ್ದವರು. ಆದರೆ ಅವರು ಪಕ್ಷ ಬಿಟ್ಟು ಬಂದರು. ದೇಶದಲ್ಲಿ ಪಕ್ಷಾಂತರ ಮಾಡಿದವನು ನಾನೊಬ್ಬನೇ ಅಲ್ಲ. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರ ಬಂದಿದ್ದೇನೆ ಎಂದರು.‌

ಶಿವರಾಮ್ ಹೆಬ್ಬಾರ್, ಅನರ್ಹ ಶಾಸಕ

ಸಿದ್ದರಾಮಯ್ಯನವರ ಮೇಲೆ‌ ವೈಯಕ್ತಿಕವಾಗಿ ಗೌರವ ಇದೆ. ಆದರೆ ಅವರು ಮಾತನಾಡುವಾಗ ಉಪಯೋಗಿಸಿರುವ ಭಾಷೆ ಸರಿಯಲ್ಲ. ಅದು ಅವರಿಗೆ ಶೋಭೆ ತರುವುದಿಲ್ಲ ಎಂದರು.

Intro:ಶಿರಸಿ :
ಸಿದ್ದರಾಮಯ್ಯ ಜೆಡಿಎಸ್ ಪಕ್ಷ ಬಿಡುವಾಗ ಚೂರಿ ಹಾಕಿದ್ದರೋ ಅಥವಾ ಪೇಡೆ ಕೊಟ್ಟು ಹೊರ ಬಂದಿದ್ದರೋ ಎನ್ನುವುದನ್ನು ನಾವೆಲ್ಲಾ ಕೇಳಬೇಕು ಎಂದು ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್ ತಿರುಗೇಟು ನೀಡಿದ್ದಾರೆ.‌

ಜಿಲ್ಲೆಯ ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಈ ಹಿಂದೆ ಜೆಡಿಎಸ್ ನಲ್ಲಿ ಉಪ ಮುಖ್ಯಮಂತ್ರಿ ಇದ್ದವರು. ಆದರೆ ಅವರು ಪಕ್ಷ ಬಿಟ್ಟು ಬಂದಿದ್ದರು. ದೇಶದಲ್ಲಿ ಪಕ್ಷಾಂತರ ಮಾಡಿದವನು ನಾನೊಬ್ಬನೇ ಅಲ್ಲ. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರ ಬಂದಿದ್ದೇನೆ ಎಂದರು.‌

Body:ಸಿದ್ಧರಾಮಯ್ಯನವರ ಮೇಲೆ‌ ವಯಕ್ತಿಕವಾಗಿ ಗೌರವ ಇದೆ. ಆದರೆ ಅವರು ಮಾತನಾಡಿರುವ, ಉಪಯೋಗಿಸಿರುವ ಭಾಷೆ ಸರಿಯಲ್ಲ. ಅದು ಅವರಿಗೆ ಶೋಭೆ ತರುವುದಿಲ್ಲ. ನಾನು ಒಬ್ಬ ಸರ್ಕಾರದ ಭಾಗವಾಗಿ ಹಣ ತಂದಿದ್ದೇನೆ. ಅವರ ಜೇಬಿನಿಂದ ಸಿದ್ದರಾಮಯ್ಯ ಹಣ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ‌
............
ಸಂದೇಶ ಭಟ್ ಶಿರಸಿ. Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.