ETV Bharat / state

SSLC ಫೇಲ್​ ಆಗುವ ಭಯ... ರಿಸಲ್ಟ್​ಗೂ ಮುನ್ನವೇ ಚಲಿಸುತ್ತಿದ್ದ ರೈಲಿಗೆ ಬಿದ್ದ ಬಾಲಕ - undefined

ಎಸ್​ಎಸ್​ಎಲ್​ಸಿ ಫಲಿತಾಂಶ ಬರುವುದಕ್ಕೂ ಮುನ್ನವೇ ರಾಜ್ಯದಲ್ಲಿ ಎರಡು ದುರಂತಗಳು ನಡೆದಿವೆ. ದೇವನಹಳ್ಳಿ ತಾಲೂಕಲ್ಲಿ ವಿದ್ಯಾರ್ಥಿ ಮಾಡಿಕೊಂಡಿದ್ದರೆ, ಇತ್ತ ಉತ್ತರ ಕನ್ನಡ ಜಿಲ್ಲೆಯಲ್ಲೂ ವಿದ್ಯಾರ್ಥಿ ರೈಲಿನ ಎದುರು ಜಿಗಿದು ದುರಂತ ಅಂತ್ಯ ಕಂಡಿದ್ದಾನೆ.

ಆತ್ಮಹತ್ಯೆ
author img

By

Published : Apr 30, 2019, 11:52 PM IST

ಕಾರವಾರ: ಎಸ್​ಎಸ್​ಎಲ್​ಸಿಯಲ್ಲಿ ಫೇಲ್​ ಆಗುತ್ತೇನೆ ಎಂಬ ಪೂರ್ವಗ್ರಹದ ಭಯದಲ್ಲಿ ಬಾಲಕನೋರ್ವ ಬಾರದಲೋಕಕ್ಕೆ ತೆರಳಿದ್ದಾನೆ. ಚಲಿಸುತ್ತಿದ್ದ ರೈಲಿನ ಮುಂಭಾಗ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕರ್ಕಿ ರೈಲು ನಿಲ್ದಾಣದ ಬಳಿ ನಡೆದಿದೆ.

ಹೊನ್ನಾವರ ತಾಲೂಕು ಹಳದಿಪುರದ ಕುದಬೈಲ್ ನಿವಾಸಿ ವಿಜೇತ ರಾಮದಾಸ ನಾಯ್ಕ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಎರ್ನಾಕುಲಂಗೆ ತೆರಳುತ್ತಿದ್ದ ರೈಲಿನ ಮುಂಭಾಗದಲ್ಲಿ ಜಿಗಿದು ಸಾವಿಗೆ ಶರಣಾಗಿದ್ದಾನೆ.

ಈತ ಕರ್ಕಿಯ ಗುರುಕುಲ ಫ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಎಸ್​​ಎಸ್​ಎಸ್​ಸಿ ಫಲಿತಾಂಶ ಪ್ರಕಟವಾಗುವುದಕ್ಕೂ ಮುನ್ನವೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಂದೆಡೆ ದೇವನಹಳ್ಳಿ ತಾಲೂಕಲ್ಲಿ ಫಲಿತಾಂಶ ಬರುವ ಮುನ್ನವೇ ವಿದ್ಯಾರ್ಥಿವೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆದ್ರೆ ರಿಸಲ್ಟ್​​ ಬಂದಾಗ ಆತನಿಗೆ 530 ಅಂಕ ಬಂದಿವೆ. ಫಲಿತಾಂಶಕ್ಕೂ ಮುನ್ನವೇ ಇಬ್ಬರು ವಿದ್ಯಾರ್ಥಿಗಳು ಇಂತಹ ಕಠಿಣ ನಿರ್ಧಾರ ಕೈಗೊಂಡಿರುವುದು ಬೇಸರದ ಸಂಗತಿ.

ಕಾರವಾರ: ಎಸ್​ಎಸ್​ಎಲ್​ಸಿಯಲ್ಲಿ ಫೇಲ್​ ಆಗುತ್ತೇನೆ ಎಂಬ ಪೂರ್ವಗ್ರಹದ ಭಯದಲ್ಲಿ ಬಾಲಕನೋರ್ವ ಬಾರದಲೋಕಕ್ಕೆ ತೆರಳಿದ್ದಾನೆ. ಚಲಿಸುತ್ತಿದ್ದ ರೈಲಿನ ಮುಂಭಾಗ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕರ್ಕಿ ರೈಲು ನಿಲ್ದಾಣದ ಬಳಿ ನಡೆದಿದೆ.

ಹೊನ್ನಾವರ ತಾಲೂಕು ಹಳದಿಪುರದ ಕುದಬೈಲ್ ನಿವಾಸಿ ವಿಜೇತ ರಾಮದಾಸ ನಾಯ್ಕ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಎರ್ನಾಕುಲಂಗೆ ತೆರಳುತ್ತಿದ್ದ ರೈಲಿನ ಮುಂಭಾಗದಲ್ಲಿ ಜಿಗಿದು ಸಾವಿಗೆ ಶರಣಾಗಿದ್ದಾನೆ.

ಈತ ಕರ್ಕಿಯ ಗುರುಕುಲ ಫ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಎಸ್​​ಎಸ್​ಎಸ್​ಸಿ ಫಲಿತಾಂಶ ಪ್ರಕಟವಾಗುವುದಕ್ಕೂ ಮುನ್ನವೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಂದೆಡೆ ದೇವನಹಳ್ಳಿ ತಾಲೂಕಲ್ಲಿ ಫಲಿತಾಂಶ ಬರುವ ಮುನ್ನವೇ ವಿದ್ಯಾರ್ಥಿವೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆದ್ರೆ ರಿಸಲ್ಟ್​​ ಬಂದಾಗ ಆತನಿಗೆ 530 ಅಂಕ ಬಂದಿವೆ. ಫಲಿತಾಂಶಕ್ಕೂ ಮುನ್ನವೇ ಇಬ್ಬರು ವಿದ್ಯಾರ್ಥಿಗಳು ಇಂತಹ ಕಠಿಣ ನಿರ್ಧಾರ ಕೈಗೊಂಡಿರುವುದು ಬೇಸರದ ಸಂಗತಿ.

Intro:
ಕಾರವಾರ: ವಿದ್ಯಾರ್ಥಿಯೋರ್ವ ಚಲಿಸುತ್ತಿದ್ದ ರೈಲಿನ ಮುಂಬಾಗದಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕರ್ಕಿ ರೈಲ್ವೆ ನಿಲ್ದಾಣದ ಸಮೀಪ ಇಂದು ನಡೆದಿದೆ.
ಹೊನ್ನಾವರ ತಾಲೂಕಿನ ಹಳದಿಪುರದ ಕುದಬೈಲ್ ನಿವಾಸಿ ವಿಜೇತ ರಾಮದಾಸ ನಾಯ್ಕ(೧೬) ಆತ್ಮಹತ್ಯೆ ಮಾಡಿಕೊಂಡ ಯುವಕ. ಎರ್ನಾಕುಲಂ ಹೋಗಲು ಕುಮಟಾ ಕಡೆಯಿಂದ ಹೊನ್ನಾವರದೆಡೆಗೆ ಚಲಿಸುತ್ತಿದ್ದ ರೈಲಿನ ಮುಂಬಾಗ ಹಾರಿದ್ದಾನೆ. ಇದರಿಂದ ಆತನ ತಲೆ ರೈಲಿನ ಕಬ್ಬಣದ ರಾಡ್ ಗೆ ತಗುಲಿ ಬಾಯಿಂದ ಹೊರ ಬಂದಿದೆ. ರೈಲು ಚಲಿಸುತ್ತಿದ್ದ ಕಾರಣ ಎರಡು ಕಾಲು ಹಳಿಯಲ್ಲಿ ತುಂಡಾಗಿ ತೀವೃ ರಕ್ತಸ್ರಾವವಾಗಿ ಮೃತಪಟ್ಟಿದ್ದಾನೆ.
ಈತ ಕರ್ಕಿಯ ಗುರುಕುಲ ಫ್ರೌಢಶಾಲೆಯಲ್ಲಿ ೧೦ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಎಸ್.ಎಸ್.ಎಲ್.ಸಿ ಫಲಿತಾಂಶ ಮಂಗಳವಾರ ಪ್ರಕಟವಾಗುವ ಹಿನ್ನಲೆ ಪರೀಕ್ಷಾ ಫಲಿತಾಂಶಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Body:KConclusion:K

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.