ETV Bharat / state

ನಾಳೆ ಉತ್ತರ ಕನ್ನಡದಲ್ಲಿ ಲಾಕ್​​ ಡೌನ್​ ಇಲ್ಲ : ಡಿಸಿ ಹರೀಶಕುಮಾರ್​​ ಸ್ಪಷ್ಟನೆ

author img

By

Published : May 30, 2020, 6:57 PM IST

ನಾಳೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಕರ್ಫ್ಯೂ ಇಲ್ಲ. ಆದ್ರೆ ನಿರ್ಬಂಧಗಳು ಸಹಜವಾಗಿ ಮುಂದುವರೆಯುತ್ತವೆ ಎಂದು ಜಿಲ್ಲಾಧಿಕಾರಿ ಡಾ. ಹರೀಶಕುಮಾರ್ ಆದೇಶ ಹೊರಡಿಸಿದ್ದಾರೆ.

There is no lockdown in uttara Karnataka tomorrow
ಡಿಸಿ ಹರೀಶಕುಮಾರ್

ಕಾರವಾರ : ಮೇ 31 ಭಾನುವಾರದಂದು ಬೆಳಗ್ಗೆ 7.00 ಗಂಟೆಯಿಂದ ರಾತ್ರಿ 7.00 ಗಂಟೆವರೆಗೆ ಜಿಲ್ಲಾದ್ಯಂತ ಕರ್ಫ್ಯೂವನ್ನು ತೆರವುಗೊಳಿಸಿ ವಿನಾಯಿತಿ ನೀಡಲಾಗಿದೆ ಎಂದು ಉ.ಕ ಡಿಸಿ ಹೇಳಿದ್ದಾರೆ.

ಇದರೊಂದಿಗೆ ಜಿಲ್ಲಾದ್ಯಂತ ಅಂಗಡಿ ಮುಂಗಟ್ಟುಗಳನ್ನು ತೆರೆಯಬಹುದಾಗಿದೆ. ಆದರೆ, ಸಾಮಾಜಿಕ ಅಂತರ, ಮಾಸ್ಕ್ ಬಳಕೆ ಕಡ್ಡಾಯವಾಗಿದ್ದು, ಉಳಿದಂತೆ ನಿರ್ಬಂಧಗಳು ಸಹಜವಾಗಿ ಮುಂದುವರೆಯುತ್ತವೆ ಎಂದು ಜಿಲ್ಲಾಧಿಕಾರಿ ಡಾ. ಹರೀಶಕುಮಾರ್ ಆದೇಶ ಹೊರಡಿಸಿದ್ದಾರೆ.

ಕಾರವಾರ : ಮೇ 31 ಭಾನುವಾರದಂದು ಬೆಳಗ್ಗೆ 7.00 ಗಂಟೆಯಿಂದ ರಾತ್ರಿ 7.00 ಗಂಟೆವರೆಗೆ ಜಿಲ್ಲಾದ್ಯಂತ ಕರ್ಫ್ಯೂವನ್ನು ತೆರವುಗೊಳಿಸಿ ವಿನಾಯಿತಿ ನೀಡಲಾಗಿದೆ ಎಂದು ಉ.ಕ ಡಿಸಿ ಹೇಳಿದ್ದಾರೆ.

ಇದರೊಂದಿಗೆ ಜಿಲ್ಲಾದ್ಯಂತ ಅಂಗಡಿ ಮುಂಗಟ್ಟುಗಳನ್ನು ತೆರೆಯಬಹುದಾಗಿದೆ. ಆದರೆ, ಸಾಮಾಜಿಕ ಅಂತರ, ಮಾಸ್ಕ್ ಬಳಕೆ ಕಡ್ಡಾಯವಾಗಿದ್ದು, ಉಳಿದಂತೆ ನಿರ್ಬಂಧಗಳು ಸಹಜವಾಗಿ ಮುಂದುವರೆಯುತ್ತವೆ ಎಂದು ಜಿಲ್ಲಾಧಿಕಾರಿ ಡಾ. ಹರೀಶಕುಮಾರ್ ಆದೇಶ ಹೊರಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.