ಬಳ್ಳಾರಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಮೂರು ಕಾನೂನುಗಳನ್ನು ಹಿಂಪಡೆಯಬೇಕೆಂದು ಎಂದು ಕರೂರು ಗ್ರಾಮದಲ್ಲಿ ಪಂಜಿನ ಮೆರವಣಿಗೆ ನಡೆಸಿ, ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿದರು.
ರೈತ ವಿರೋಧಿ ಕಾನೂನುಗಳನ್ನು, ಹಿಂಪಡೆಯುವಂತೆ ಒತ್ತಾಯಿಸಿ ಪಂಜಿನ ಮೆರವಣಿಗೆ
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಬಳ್ಳಾರಿ ಜಿಲ್ಲೆಯ ಹಲವು ಗ್ರಾಮಗಳಲ್ಲಿ ರೈತ ಸಂಘಟನೆಗಳು ಪಂಜಿನ ಮೆರವಣಿಗೆ ನಡೆಸಿವೆ.
![ರೈತ ವಿರೋಧಿ ಕಾನೂನುಗಳನ್ನು, ಹಿಂಪಡೆಯುವಂತೆ ಒತ್ತಾಯಿಸಿ ಪಂಜಿನ ಮೆರವಣಿಗೆ torchlight march against new aggriculture laws](https://etvbharatimages.akamaized.net/etvbharat/prod-images/768-512-10656818-thumbnail-3x2-new.jpg?imwidth=3840)
ರೈತರಿಂದ ಪಂಜಿನ ಮೆರವಣಿಗೆ
ಬಳ್ಳಾರಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಮೂರು ಕಾನೂನುಗಳನ್ನು ಹಿಂಪಡೆಯಬೇಕೆಂದು ಎಂದು ಕರೂರು ಗ್ರಾಮದಲ್ಲಿ ಪಂಜಿನ ಮೆರವಣಿಗೆ ನಡೆಸಿ, ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿದರು.
ರೈತರಿಂದ ಪಂಜಿನ ಮೆರವಣಿಗೆ
ಕಳೆದ ಮೂರು ತಿಂಗಳಿಂದ ಲಕ್ಷಾಂತರ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ವೇಳೆ ನೂರಾರು ರೈತರು ತಮ್ಮ ಪ್ರಾಣಾರ್ಪಣೆ ಮಾಡಿದ್ದಾರೆ. ಮುಂದೆ ಹಳ್ಳಿ-ಹಳ್ಳಿ ಗಳಲ್ಲಿಯೂ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದೆಂದರು. ಈ ಪ್ರತಿಭಟನೆಯಲ್ಲಿ ತಾಲೂಕು ಅಧ್ಯಕ್ಷ ವಾ.ಹುಲುಗಯ್ಯ, ಮುಖಂಡರಾದ ಕರಿಯಪ್ಪ ಗುಡಿಮನಿ, ಕೆ. ಯಲ್ಲನಗೌಡ ಕೃಷ್ಣಾರೆಡ್ಡಿ, ಕೇಶವರೆಡ್ಡಿ, ದ್ಯಾವಪ್ಪ, ಬಸವ ಮಲ್ಲಿಕಾರ್ಜುನ, ಮಂಜುನಾಥ, ರಾಮಾಂಜಿನಿ ರೆಡ್ಡಿ, ಗಂಗಾಧರ, ಸಣ್ಣ ತಿಮ್ಮಪ್ಪ ಮತ್ತು ವಿವಿಧ ಗ್ರಾಮಗಳ ರೈತರು ಪಾಲ್ಗೊಂಡಿದ್ದರು.
ರೈತರಿಂದ ಪಂಜಿನ ಮೆರವಣಿಗೆ
ಕಳೆದ ಮೂರು ತಿಂಗಳಿಂದ ಲಕ್ಷಾಂತರ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ವೇಳೆ ನೂರಾರು ರೈತರು ತಮ್ಮ ಪ್ರಾಣಾರ್ಪಣೆ ಮಾಡಿದ್ದಾರೆ. ಮುಂದೆ ಹಳ್ಳಿ-ಹಳ್ಳಿ ಗಳಲ್ಲಿಯೂ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದೆಂದರು. ಈ ಪ್ರತಿಭಟನೆಯಲ್ಲಿ ತಾಲೂಕು ಅಧ್ಯಕ್ಷ ವಾ.ಹುಲುಗಯ್ಯ, ಮುಖಂಡರಾದ ಕರಿಯಪ್ಪ ಗುಡಿಮನಿ, ಕೆ. ಯಲ್ಲನಗೌಡ ಕೃಷ್ಣಾರೆಡ್ಡಿ, ಕೇಶವರೆಡ್ಡಿ, ದ್ಯಾವಪ್ಪ, ಬಸವ ಮಲ್ಲಿಕಾರ್ಜುನ, ಮಂಜುನಾಥ, ರಾಮಾಂಜಿನಿ ರೆಡ್ಡಿ, ಗಂಗಾಧರ, ಸಣ್ಣ ತಿಮ್ಮಪ್ಪ ಮತ್ತು ವಿವಿಧ ಗ್ರಾಮಗಳ ರೈತರು ಪಾಲ್ಗೊಂಡಿದ್ದರು.