ETV Bharat / state

ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿ ಮನೆಯಲ್ಲಿ ಆಮೆ, ಚಿಪ್ಪುಗಳು ಪತ್ತೆ - Bhatkala Tahsildar S. Ravichandra

ಭಟ್ಕಳ ತಹಶೀಲ್ದಾರ್ ಎಸ್.ರವಿಚಂದ್ರ, ಹರಿಜನಕೇರಿಯಲ್ಲಿ ಸಾರ್ವಜನಿಕರಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯ ಮನೆಗೆ ತೆರಳಿ ಪಂಚನಾಮೆ ನಡೆಸಿದರು.

Tortoise found in bhatkal
ಸಾರ್ವಜನಿಕರಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದನ ಮನೆಯಲ್ಲಿ ಆಮೆ, ಚಿಪ್ಪುಗಳು ಪತ್ತೆ
author img

By

Published : Apr 7, 2021, 8:55 AM IST

ಭಟ್ಕಳ (ಉತ್ತರಕನ್ನಡ): ತಾಲೂಕಿನ ಹರಿಜನಕೇರಿಯಲ್ಲಿ ಸಾರ್ವಜನಿಕರಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.

ಸಾರ್ವಜನಿಕರಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದವನ ಮನೆಯಲ್ಲಿ ಆಮೆ, ಚಿಪ್ಪುಗಳು ಪತ್ತೆ

ಆರೋಪಿ ಮನೆಯಲ್ಲಿ ಆಮೆ, ಚಿಪ್ಪುಗಳು ಪತ್ತೆ:

ಪಂಚನಾಮೆ ಸಂದರ್ಭದಲ್ಲಿ ಆರೋಪಿಯ ಮನೆಯಲ್ಲಿ ಒಂದು ಜೀವಂತ ಆಮೆ ಹಾಗೂ ಕೆಲವು ಆಮೆ ಚಿಪ್ಪುಗಳು ಪತ್ತೆಯಾಗಿವೆ. ಅವುಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳಿ ಒಪ್ಪಿಸಲಾಗಿದ್ದು, ಈ ಕುರಿತಂತೆ ತನಿಖೆ ನಡೆಸಲಾಗುವುದು ಎಂದು ಆರ್​ಎಫ್‍ಒ ಸವಿತಾ ದೇವಾಡಿಗ ತಿಳಿಸಿದ್ದಾರೆ.

ಇದನ್ನೂ ಓದಿ: ತುಮಕೂರು: ಬಿಜೆಪಿ ಶಾಸಕನ ಪುತ್ರನ ಮೇಲೆ ಹಲ್ಲೆ ಯತ್ನ

ಭಟ್ಕಳ (ಉತ್ತರಕನ್ನಡ): ತಾಲೂಕಿನ ಹರಿಜನಕೇರಿಯಲ್ಲಿ ಸಾರ್ವಜನಿಕರಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.

ಸಾರ್ವಜನಿಕರಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದವನ ಮನೆಯಲ್ಲಿ ಆಮೆ, ಚಿಪ್ಪುಗಳು ಪತ್ತೆ

ಆರೋಪಿ ಮನೆಯಲ್ಲಿ ಆಮೆ, ಚಿಪ್ಪುಗಳು ಪತ್ತೆ:

ಪಂಚನಾಮೆ ಸಂದರ್ಭದಲ್ಲಿ ಆರೋಪಿಯ ಮನೆಯಲ್ಲಿ ಒಂದು ಜೀವಂತ ಆಮೆ ಹಾಗೂ ಕೆಲವು ಆಮೆ ಚಿಪ್ಪುಗಳು ಪತ್ತೆಯಾಗಿವೆ. ಅವುಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳಿ ಒಪ್ಪಿಸಲಾಗಿದ್ದು, ಈ ಕುರಿತಂತೆ ತನಿಖೆ ನಡೆಸಲಾಗುವುದು ಎಂದು ಆರ್​ಎಫ್‍ಒ ಸವಿತಾ ದೇವಾಡಿಗ ತಿಳಿಸಿದ್ದಾರೆ.

ಇದನ್ನೂ ಓದಿ: ತುಮಕೂರು: ಬಿಜೆಪಿ ಶಾಸಕನ ಪುತ್ರನ ಮೇಲೆ ಹಲ್ಲೆ ಯತ್ನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.