ETV Bharat / state

ಶಿರಸಿಯಲ್ಲಿ ಹಾವು ಕಡಿದು ಎರಡು ವರ್ಷದ ಬಾಲಕ ಸಾವು - ಶಿರಸಿ ತಾಲೂಕಿನ ದಾಸನಕೊಪ್ಪ

ಆಟವಾಡುತ್ತಿದ್ದ ಬಾಲಕನಿಗೆ ಹಾವು ಕಡಿದು ಮೃತಪಟ್ಟಿರುವ ಘಟನೆ ಶಿರಸಿಯಲ್ಲಿ ನಡೆದಿದೆ.

kn_srs
ಹಾವು ಕಡಿದು ಎರಡು ವರ್ಷದ ಬಾಲಕ ಸಾವು
author img

By

Published : Nov 26, 2022, 5:06 PM IST

ಶಿರಸಿ: ಹಾವು ಕಡಿದು ಎರಡು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಶಿರಸಿ ತಾಲೂಕಿನ ದಾಸನಕೊಪ್ಪದಲ್ಲಿ ನಡೆದಿದೆ.

ಎರಡು ವರ್ಷದ ತರಾನ್ ಶೇಖ್ ಮೃತ ಬಾಲಕ. ಈತ ದಾಸನಕೊಪ್ಪ ಕ್ರಾಸ್​ನಲ್ಲಿರುವ ತನ್ನ ಮನೆಯ ಸಮೀಪ ಆಟವಾಡುತ್ತಿದ್ದಾಗ ಹಾವು ಕಡಿದಿದೆ. ತಕ್ಷಣವೇ ಬಾಲಕನನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿದಾದರೂ ಈ ವೇಳೆ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿರಸಿ: ಹಾವು ಕಡಿದು ಎರಡು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಶಿರಸಿ ತಾಲೂಕಿನ ದಾಸನಕೊಪ್ಪದಲ್ಲಿ ನಡೆದಿದೆ.

ಎರಡು ವರ್ಷದ ತರಾನ್ ಶೇಖ್ ಮೃತ ಬಾಲಕ. ಈತ ದಾಸನಕೊಪ್ಪ ಕ್ರಾಸ್​ನಲ್ಲಿರುವ ತನ್ನ ಮನೆಯ ಸಮೀಪ ಆಟವಾಡುತ್ತಿದ್ದಾಗ ಹಾವು ಕಡಿದಿದೆ. ತಕ್ಷಣವೇ ಬಾಲಕನನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿದಾದರೂ ಈ ವೇಳೆ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಸೆಲ್ಫಿ ತಂದ ಆಪತ್ತು... ಬೆಳಗಾವಿಯ ಕಿತವಾಡ ಫಾಲ್ಸ್‌ನಲ್ಲಿ ಕಾಲು ಜಾರಿ ಬಿದ್ದು ನಾಲ್ವರು ಯುವತಿಯರ ಸಾವು!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.