ETV Bharat / state

ಉ.ಕನ್ನಡದಲ್ಲಿ 64 ಮಂದಿ ಸೋಂಕಿನಿಂದ ಗುಣಮುಖ: 31 ಮಂದಿಯಲ್ಲಿ ಸೋಂಕು - Uttarakannada corona news

ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 64 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಹೊಸದಾಗಿ 31 ಮಂದಿಯಲ್ಲಿ ಸೋಂಕು ತಗುಲಿದೆ.ಈವರೆಗೆ ಜಿಲ್ಲೆಯ 2,227 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 1,554 ಮಂದಿ ಗುಣಮುಖರಾಗಿದ್ದಾರೆ.

ಕೊರೊನಾ
ಕೊರೊನಾ
author img

By

Published : Aug 3, 2020, 7:55 PM IST

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 64 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 31 ಜನರಿಗೆ ಸೋಂಕು ತಗುಲಿದೆ.

ಸೋಂಕಿನಿಂದ ಗುಣಮುಖರಾದವರ ಪೈಕಿ ಕಾರವಾರದಲ್ಲಿ 6, ಹೊನ್ನಾವರದಲ್ಲಿ 3, ಭಟ್ಕಳದಲ್ಲಿ 13, ಯಲ್ಲಾಪುರದಲ್ಲಿ 2, ಹಳಿಯಾಳದಲ್ಲಿ 40 ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ.

ಇನ್ನು ಪತ್ತೆಯಾದ ಅಂಕೋಲಾ, ಕುಮಟಾ, ಭಟ್ಕಳದಲ್ಲಿ ತಲಾ 2, ಹೊನ್ನಾವರ, ಶಿರಸಿಯಲ್ಲಿ ತಲಾ ಓರ್ವನಲ್ಲಿ, ಮುಂಡಗೋಡ 3, ಹಳಿಯಾಳದಲ್ಲಿ 20 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಈವರೆಗೆ ಜಿಲ್ಲೆಯ 2,227 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 1,554 ಮಂದಿ ಗುಣಮುಖರಾಗಿದ್ದಾರೆ. 25 ಮಂದಿ ಸಾವನ್ನಪ್ಪಿದ್ದು, 559 ಸಕ್ರಿಯ ಸೋಂಕಿತರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರೆದಿದೆ. 89 ಸೋಂಕಿತರು ಹೋಮ್ ಐಸೋಲೆಶನ್​ನಲ್ಲಿದ್ದಾರೆ.

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 64 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 31 ಜನರಿಗೆ ಸೋಂಕು ತಗುಲಿದೆ.

ಸೋಂಕಿನಿಂದ ಗುಣಮುಖರಾದವರ ಪೈಕಿ ಕಾರವಾರದಲ್ಲಿ 6, ಹೊನ್ನಾವರದಲ್ಲಿ 3, ಭಟ್ಕಳದಲ್ಲಿ 13, ಯಲ್ಲಾಪುರದಲ್ಲಿ 2, ಹಳಿಯಾಳದಲ್ಲಿ 40 ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ.

ಇನ್ನು ಪತ್ತೆಯಾದ ಅಂಕೋಲಾ, ಕುಮಟಾ, ಭಟ್ಕಳದಲ್ಲಿ ತಲಾ 2, ಹೊನ್ನಾವರ, ಶಿರಸಿಯಲ್ಲಿ ತಲಾ ಓರ್ವನಲ್ಲಿ, ಮುಂಡಗೋಡ 3, ಹಳಿಯಾಳದಲ್ಲಿ 20 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಈವರೆಗೆ ಜಿಲ್ಲೆಯ 2,227 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 1,554 ಮಂದಿ ಗುಣಮುಖರಾಗಿದ್ದಾರೆ. 25 ಮಂದಿ ಸಾವನ್ನಪ್ಪಿದ್ದು, 559 ಸಕ್ರಿಯ ಸೋಂಕಿತರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರೆದಿದೆ. 89 ಸೋಂಕಿತರು ಹೋಮ್ ಐಸೋಲೆಶನ್​ನಲ್ಲಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.