ETV Bharat / state

ತವರಿಗೆ ಬಂದು ನೇಣಿಗೆ ಶರಣಾದ ಗೃಹಿಣಿ...! - ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ

ಮದುವೆಯಾಗಿ ಕೇವಲ ಒಂದೂವರೆ ವರ್ಷದಲ್ಲೇ ಗೃಹಿಣಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ತವರಿನಲ್ಲಿ ಗೃಹಿಣಿ ನೇಣಿಗೆ ಶರಣು
author img

By

Published : Oct 10, 2019, 4:56 AM IST

ಉತ್ತರ ಕನ್ನಡ: ಗೃಹಿಣಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭಟ್ಕಳ ತಾಲೂಕಿನ ಶಿರಾಲಿ ಪಂಚಾಯತ್​ ವ್ಯಾಪ್ತಿಯ ಮಣ್ಣೊಂಡದಲ್ಲಿ ನಡೆದಿದೆ.

ತವರಿನಲ್ಲಿ ನೇಣಿಗೆ ಶರಣಾದ ಗೃಹಿಣಿ

ಆಶಾ ರಾಜೇಶ ನಾಯ್ಕ ಮೃತ ಮಹಿಳೆಯಾಗಿದ್ದು, ಒಂದೂವರೆ ವರ್ಷದ ಹಿಂದೆ ಈಕೆಯ ವಿವಾಹವಾಗಿತ್ತು. ಈಗ ಆಶಾ ತನ್ನ ತವರು ಮನೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾಳೆ.

ಸ್ಥಳಕ್ಕೆ ಭೇಟಿ ನೀಡಿದ ತಹಸೀಲ್ದಾರ್​ ವಿ.ಪಿ ಕೊಟ್ರಳ್ಳಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉತ್ತರ ಕನ್ನಡ: ಗೃಹಿಣಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭಟ್ಕಳ ತಾಲೂಕಿನ ಶಿರಾಲಿ ಪಂಚಾಯತ್​ ವ್ಯಾಪ್ತಿಯ ಮಣ್ಣೊಂಡದಲ್ಲಿ ನಡೆದಿದೆ.

ತವರಿನಲ್ಲಿ ನೇಣಿಗೆ ಶರಣಾದ ಗೃಹಿಣಿ

ಆಶಾ ರಾಜೇಶ ನಾಯ್ಕ ಮೃತ ಮಹಿಳೆಯಾಗಿದ್ದು, ಒಂದೂವರೆ ವರ್ಷದ ಹಿಂದೆ ಈಕೆಯ ವಿವಾಹವಾಗಿತ್ತು. ಈಗ ಆಶಾ ತನ್ನ ತವರು ಮನೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾಳೆ.

ಸ್ಥಳಕ್ಕೆ ಭೇಟಿ ನೀಡಿದ ತಹಸೀಲ್ದಾರ್​ ವಿ.ಪಿ ಕೊಟ್ರಳ್ಳಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಭಟ್ಕಳ: ಭಟ್ಕಳ ತಾಲೂಕಿನ ಶಿರಾಲಿ ಪಂಚಾಯತ ವ್ಯಾಪ್ತಿಯ ಮಣ್ಣೊಂಡ ದಲ್ಲಿ ತಾಯಿಯ ಮನೆಗೆ ಬಂದ ವಿವಾಹಿತ ಮಹಿಳೆಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಸಂಜೆ ನಡೆದಿದೆ.Body:ಭಟ್ಕಳ: ಭಟ್ಕಳ ತಾಲೂಕಿನ ಶಿರಾಲಿ ಪಂಚಾಯತ ವ್ಯಾಪ್ತಿಯ ಮಣ್ಣೊಂಡ ದಲ್ಲಿ ತಾಯಿಯ ಮನೆಗೆ ಬಂದ ವಿವಾಹಿತ ಮಹಿಳೆಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಸಂಜೆ ನಡೆದಿದೆ.

ಮೃತ ಮಹಿಳೆ ಆಶಾ ರಾಜೇಶ ನಾಯ್ಕ ಎಂದು ತಿಳಿದು ಬಂದಿದ್ದು. ಸೀರೆಯಿಂದ ಮನೆಯ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಆತ್ಮಹತ್ಯೆಗೆ ಮಾಡಿಕೊಂಡಿಕೊಳ್ಳಲು ನಿಖರವಾದ ಕಾರಣ ತಿಳಿದು ಬಂದಿಲ್ಲವಾಗಿದೆ.

ಕಾನೂನಿನ ಪ್ರಕಾರ ವಿವಾಹಿತಳಾದ ಮಹಿಳೆಯೋರ್ವಳು ಮದುವೆಯಾಗಿ ಏಳು ವರ್ಷದೊಳಗಾಗಿ ಆತ್ಮಹತ್ಯೆ ಮಾಡಿಕೊಂಡಲ್ಲಿ ಸ್ಥಳಕ್ಕೆ ತಹಸೀಲ್ದಾರ ಬೇಟಿ ನೀಡಿ ಪರಿಶೀಲನೆ ನೆಡೆಸಬೇಕಿರುವುದರಿಂದ ಮೃತ ಮಹಿಳೆ ಮದುವೆಯಾಗಿ ಒಂದೂವರೆ ವರ್ಷವಾಗಿರುವುದರಿಂದ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಳಕ್ಕೆ ತಹಶೀಲ್ದಾರ ವಿ.ಪಿ ಕೊಟ್ರಳ್ಳಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.

Conclusion:ಉದಯ ನಾಯ್ಕ ಭಟ್ಕಳ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.