ETV Bharat / state

ವಿಷಪೂರಿತ ಹಾವು ಕಚ್ಚಿ ಮಹಿಳೆ ಸಾವು - ಭಟ್ಕಳದ ಬೈಲೂರು ಗ್ರಾಮದಲ್ಲಿ ಹಾವು ಕಚ್ಚಿ ಮಹಿಳೆ ಸಾವು

ಹಾವು ಕಚ್ಚಿ ಮಹಿಳೆ ಮೃತಪಟ್ಟಿರುವ ಘಟನೆ ಭಟ್ಕಳದ ಬೈಲೂರು ಗ್ರಾಮದಲ್ಲಿ ನಡೆದಿದೆ.

woman Death by snake bite in Bhatkal Thaluku
ಹೋಂ ಐಸೋಲೇಶನ್​ಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ
author img

By

Published : Aug 11, 2020, 5:34 PM IST

ಭಟ್ಕಳ: ತಾಲೂಕಿನ ಬೈಲೂರು ಗ್ರಾಮದ ಮಡಿಕೇರಿಯಲ್ಲಿ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

ಪಾರ್ವತಿ ಮಂಜುನಾಥ ನಾಯ್ಕ (55 ) ಮೃತ ಮಹಿಳೆ. ಗದ್ದೆಯಲ್ಲಿ ಕಳೆ ತೆಗೆಯುತ್ತಿದ್ದಾಗ ವಿಷಪೂರಿತ ಹಾವೊಂದು ಪಾರ್ವತಿಯವರ ಬಲಗೈ ಹೆಬ್ಬೆರಳಿಗೆ ಕಚ್ಚಿದೆ. ತಕ್ಷಣ ಅವರನ್ನು ಹೊನ್ನಾವರದ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು.

ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಕುರಿತು ಮುರ್ಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಟ್ಕಳ: ತಾಲೂಕಿನ ಬೈಲೂರು ಗ್ರಾಮದ ಮಡಿಕೇರಿಯಲ್ಲಿ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

ಪಾರ್ವತಿ ಮಂಜುನಾಥ ನಾಯ್ಕ (55 ) ಮೃತ ಮಹಿಳೆ. ಗದ್ದೆಯಲ್ಲಿ ಕಳೆ ತೆಗೆಯುತ್ತಿದ್ದಾಗ ವಿಷಪೂರಿತ ಹಾವೊಂದು ಪಾರ್ವತಿಯವರ ಬಲಗೈ ಹೆಬ್ಬೆರಳಿಗೆ ಕಚ್ಚಿದೆ. ತಕ್ಷಣ ಅವರನ್ನು ಹೊನ್ನಾವರದ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು.

ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಕುರಿತು ಮುರ್ಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.