ETV Bharat / state

ಅಂಜನಾದ್ರಿ ಪರ್ವತದಿಂದ ತಂದ ಶಿಲೆಗೆ ಪೂಜೆ

author img

By

Published : Jul 31, 2020, 2:37 AM IST

ವಿಶ್ವ ಹಿಂದೂ ಪರಿಷತ್ ರಾಷ್ಟ್ರೀಯ ಅಧ್ಯಕ್ಷ ಅಶೋಕ್ ಸ್ವಿಂಘ್ವಿ, ಶ್ರೀರಾಮ ಸೇನೆಯ ರಾಜ್ಯಾಧ್ಯಾಕ್ಷ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಶಿಲೆಯನ್ನು ಗೋಕರ್ಣ ಕ್ಷೇತ್ರಕ್ಕೆ ತರಲಾಗಿದ್ದು, ಶಿಲೆಯನ್ನು ಪೂಜಿಸಿ ಪ್ರಾರ್ಥಿಸಲಾಯಿತು.

Worship to the stone which brought from Anjanadri mountain
ಅಂಜನಾದ್ರಿ ಪರ್ವತದಿಂದ ತಂದ ಶಿಲೆಗೆ ಪೂಜೆ

ಕಾರವಾರ: ಅಂಜನಾದ್ರಿ ಪರ್ವತದಿಂದ ತಂದ ಶಿಲೆಗೆ ಗೋಕರ್ಣದ ಮಹಾಬಲೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಯಿತು.

ವಿಶ್ವ ಹಿಂದೂ ಪರಿಷತ್ ರಾಷ್ಟ್ರೀಯ ಅಧ್ಯಕ್ಷ ಅಶೋಕ್ ಸ್ವಿಂಘ್ವಿ, ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಈ ಶಿಲೆಯನ್ನು ಗೋಕರ್ಣ ಕ್ಷೇತ್ರಕ್ಕೆ ತರಲಾಗಿದ್ದು, ದೇವಾಲಯದ ಹೊರ ಭಾಗದಲ್ಲೇ ಶಿಲೆಯನ್ನು ಪೂಜಿಸಿ ಪ್ರಾರ್ಥಿಸಲಾಯಿತು. ಬಳಿಕ ಶಿಲೆಯನ್ನು ತಲೆಯಲ್ಲಿ ಹೊತ್ತುಕೊಂಡು ಕಾರ್ಯಕರ್ತರು ದೇವಸ್ಥಾನದ ಪ್ರದಕ್ಷಿಣೆ ಹಾಕಿ ಪೂಜೆ ಸಲ್ಲಿಸಲಾಯಿತು.

ಅಂಜನಾದ್ರಿ ಪರ್ವತದಿಂದ ತಂದ ಶಿಲೆಗೆ ಪೂಜೆ

ಈ ವೇಳೆ ಮಾತನಾಡಿದ ಶ್ರೀರಾಮ ಸೇನೆಯ ರಾಜ್ಯಾಧ್ಯಾಕ್ಷ ಪ್ರಮೋದ್ ಮುತಾಲಿಕ್,‌ 500 ವರ್ಷಗಳ ಸುದೀರ್ಘ ಹೋರಾಟಕ್ಕೆ ತೆರೆಬಿದ್ದಿದ್ದು, ಈ ಸಮಯದಲ್ಲಿ ಅದೆಷ್ಟೋ ತ್ಯಾಗ ಬಲಿದಾನಗಳು ನಡೆದಿವೆ. ಸ್ವಾತಂತ್ರ್ಯ ಬಂದ ನಂತರವೂ ಹೋರಾಟ ನಡೆದಿದೆ. ಅಂಜನಾದ್ರಿ ಆಂಜನೇಯನ ಜನ್ಮ ಭೂಮಿಯಾಗಿದ್ದು, ಇಲ್ಲಿಂದ ರಾಮಜನ್ಮ ಭೂಮಿಗೆ ಶಿಲೆ ತಲುಪಿಸುವ ಕಾರ್ಯ ಒದಗಿರುವುದು ಪುಣ್ಯ ಹಾಗೂ ಶ್ರೇಷ್ಠ ಅವಕಾಶ ಎಂದರು.

ಕಾರವಾರ: ಅಂಜನಾದ್ರಿ ಪರ್ವತದಿಂದ ತಂದ ಶಿಲೆಗೆ ಗೋಕರ್ಣದ ಮಹಾಬಲೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಯಿತು.

ವಿಶ್ವ ಹಿಂದೂ ಪರಿಷತ್ ರಾಷ್ಟ್ರೀಯ ಅಧ್ಯಕ್ಷ ಅಶೋಕ್ ಸ್ವಿಂಘ್ವಿ, ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಈ ಶಿಲೆಯನ್ನು ಗೋಕರ್ಣ ಕ್ಷೇತ್ರಕ್ಕೆ ತರಲಾಗಿದ್ದು, ದೇವಾಲಯದ ಹೊರ ಭಾಗದಲ್ಲೇ ಶಿಲೆಯನ್ನು ಪೂಜಿಸಿ ಪ್ರಾರ್ಥಿಸಲಾಯಿತು. ಬಳಿಕ ಶಿಲೆಯನ್ನು ತಲೆಯಲ್ಲಿ ಹೊತ್ತುಕೊಂಡು ಕಾರ್ಯಕರ್ತರು ದೇವಸ್ಥಾನದ ಪ್ರದಕ್ಷಿಣೆ ಹಾಕಿ ಪೂಜೆ ಸಲ್ಲಿಸಲಾಯಿತು.

ಅಂಜನಾದ್ರಿ ಪರ್ವತದಿಂದ ತಂದ ಶಿಲೆಗೆ ಪೂಜೆ

ಈ ವೇಳೆ ಮಾತನಾಡಿದ ಶ್ರೀರಾಮ ಸೇನೆಯ ರಾಜ್ಯಾಧ್ಯಾಕ್ಷ ಪ್ರಮೋದ್ ಮುತಾಲಿಕ್,‌ 500 ವರ್ಷಗಳ ಸುದೀರ್ಘ ಹೋರಾಟಕ್ಕೆ ತೆರೆಬಿದ್ದಿದ್ದು, ಈ ಸಮಯದಲ್ಲಿ ಅದೆಷ್ಟೋ ತ್ಯಾಗ ಬಲಿದಾನಗಳು ನಡೆದಿವೆ. ಸ್ವಾತಂತ್ರ್ಯ ಬಂದ ನಂತರವೂ ಹೋರಾಟ ನಡೆದಿದೆ. ಅಂಜನಾದ್ರಿ ಆಂಜನೇಯನ ಜನ್ಮ ಭೂಮಿಯಾಗಿದ್ದು, ಇಲ್ಲಿಂದ ರಾಮಜನ್ಮ ಭೂಮಿಗೆ ಶಿಲೆ ತಲುಪಿಸುವ ಕಾರ್ಯ ಒದಗಿರುವುದು ಪುಣ್ಯ ಹಾಗೂ ಶ್ರೇಷ್ಠ ಅವಕಾಶ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.