ETV Bharat / state

ಭಟ್ಕಳದಲ್ಲಿ ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ - undefined

ಯುವಕನೋರ್ವ ಚಲಿಸುವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರವಾರದಲ್ಲಿ ನಡೆದಿದೆ.

ಯುವಕ ಆತ್ಮಹತ್ಯೆ
author img

By

Published : Jul 3, 2019, 4:43 PM IST

ಕಾರವಾರ: ರೈಲಿಗೆ ತಲೆ ಕೊಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಟ್ಕಳ ತಾಲೂಕಿನ ಬೆಳಕೆ ಬಳಿ ನಡೆದಿದೆ.

ಬೆಳಕೆಯ ಮೊಗೇರಕೇರಿಯ ಭರತ್ ಮೊಗೇರ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಇಂದು ಮುಂಜಾನೆ ರೈಲೆಗೆ ತಲೆ ಕೊಟ್ಟ ಪರಿಣಾಮ ರುಂಡ ಮುಂಡ ಬೇರೆ ಬೇರೆಯಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿರುವ ರೈಲ್ವೆ ಪೊಲೀಸರು, ಭಟ್ಕಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರವಾರ: ರೈಲಿಗೆ ತಲೆ ಕೊಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಟ್ಕಳ ತಾಲೂಕಿನ ಬೆಳಕೆ ಬಳಿ ನಡೆದಿದೆ.

ಬೆಳಕೆಯ ಮೊಗೇರಕೇರಿಯ ಭರತ್ ಮೊಗೇರ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಇಂದು ಮುಂಜಾನೆ ರೈಲೆಗೆ ತಲೆ ಕೊಟ್ಟ ಪರಿಣಾಮ ರುಂಡ ಮುಂಡ ಬೇರೆ ಬೇರೆಯಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿರುವ ರೈಲ್ವೆ ಪೊಲೀಸರು, ಭಟ್ಕಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಭಟ್ಕಳದಲ್ಲಿ ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ
ಕಾರವಾರ: ರೈಲಿಗೆ ತಲೆಕೊಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಟ್ಕಳ ತಾಲ್ಲೂಕಿನ ಬೆಳಕೆ ಬಳಿ ಇಂದು ಬೆಳಕಿಗೆ ಬಂದಿದೆ.
ಬೆಳಕೆಯ ಮೊಗೇರಕೇರಿಯ ಭರತ್ ಮೊಗೇರ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಇಂದು ಮುಂಜಾನೆ ರೈಲೆಗೆ ತಲೆಕೊಟ್ಟ ಪರಿಣಾಮ ರುಂಡ ಮುಂಡ ಬೇರೆ ಬೇರೆಯಾಗಿದೆ. ಆತ್ಮಹತ್ಯೆಗೆ ಕಾರಣ ಇನ್ನು ತಿಳಿದುಬಂದಿಲ್ಲ. ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿರುವ ರೈಲ್ವೆ ಪೊಲೀಸರು ಭಟ್ಕಳ ಪೊಲೀಸರಿಗೆ ಮಾಹಿತಿ ನೀಡಿದ್ದು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Body:KConclusion:K

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.