ETV Bharat / state

ಎರಡು ವಾಹನಗಳ ನಡುವೆ ಭೀಕರ ಅಪಘಾತ: ವಿಜಯಪುರದಲ್ಲಿ ಇಬ್ಬರು ಸಾವು

author img

By

Published : Jan 4, 2022, 9:53 PM IST

ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಈ ಅಪಘಾತದಲ್ಲಿ ಸುರೇಶ ಮತ್ತು ಭೀಮಪ್ಪ ಎಂಬ ಇಬ್ಬರು ಮೃತಪಟ್ಟಿದ್ದಾರೆ.

ಎರಡು ವಾಹನಗಳ ನಡುವೆ
ಎರಡು ವಾಹನಗಳ ನಡುವೆ

ವಿಜಯಪುರ: ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ, ಇಬ್ಬರು ಸಾವಿಗೀಡಾಗಿರುವ ಘಟನೆ ಜಿಲ್ಲೆಯ ತಿಕೋಟಾ ಪಟ್ಟಣದ ಐಬಿ ಎದುರು ಸಂಭವಿಸಿದೆ.

ಅಲಿಯಾಬಾದ್ ನಿವಾಸಿ ಸುರೇಶ (30), ವಿಜಯಪುರ ನಗರ ನಿವಾಸಿ ಭೀಮಪ್ಪ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಎರಡು ವಾಹನಗಳ ಅತೀ ವೇಗವೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹಾಫ್ ​ಲಾಕ್​ಡೌನ್​ಗೆ ತಜ್ಞರ ಶಿಫಾರಸು: ಪ್ರವಾಸೋದ್ಯಮ, ಸಭೆ-ಸಮಾರಂಭಗಳಿಗೆ ಮಿತಿ ಹೇರಲು ಸಲಹೆ!

ಸುರೇಶ ಅವರು ಸ್ಥಳದಲ್ಲಿಯೇ ಮೃತಪಟ್ಟರೇ, ಭೀಮಪ್ಪ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಸಾವಿಗೀಡಾಗಿದ್ದಾರೆ. ಘಟನಾ ಸ್ಥಳಕ್ಕೆ ತಿಕೋಟಾ ಪಿಎಸ್ಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ತಿಕೋಟಾ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯಪುರ: ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ, ಇಬ್ಬರು ಸಾವಿಗೀಡಾಗಿರುವ ಘಟನೆ ಜಿಲ್ಲೆಯ ತಿಕೋಟಾ ಪಟ್ಟಣದ ಐಬಿ ಎದುರು ಸಂಭವಿಸಿದೆ.

ಅಲಿಯಾಬಾದ್ ನಿವಾಸಿ ಸುರೇಶ (30), ವಿಜಯಪುರ ನಗರ ನಿವಾಸಿ ಭೀಮಪ್ಪ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಎರಡು ವಾಹನಗಳ ಅತೀ ವೇಗವೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹಾಫ್ ​ಲಾಕ್​ಡೌನ್​ಗೆ ತಜ್ಞರ ಶಿಫಾರಸು: ಪ್ರವಾಸೋದ್ಯಮ, ಸಭೆ-ಸಮಾರಂಭಗಳಿಗೆ ಮಿತಿ ಹೇರಲು ಸಲಹೆ!

ಸುರೇಶ ಅವರು ಸ್ಥಳದಲ್ಲಿಯೇ ಮೃತಪಟ್ಟರೇ, ಭೀಮಪ್ಪ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಸಾವಿಗೀಡಾಗಿದ್ದಾರೆ. ಘಟನಾ ಸ್ಥಳಕ್ಕೆ ತಿಕೋಟಾ ಪಿಎಸ್ಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ತಿಕೋಟಾ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.