ETV Bharat / state

ಲಾರಿ ಹರಿದು ವ್ಯಕ್ತಿ ದಾರುಣ ಸಾವು

ಬೈಕ್​ನಲ್ಲಿ ಚಲಿಸುತ್ತಿದ್ದ ವೇಳೆ ಲಾರಿಯೊಂದು ಡಿಕ್ಕಿ ಹೊಡೆದು ಬೈಕ್​ ಸವಾರನ ಮೇಲೆ ಹರಿದ ಪರಿಣಾಮ ಬಡೇಸಾಬ್ ಮುಲ್ಲಾ ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

author img

By

Published : Jul 23, 2019, 3:01 PM IST

ಸಾವನ್ನಪಿದ ವ್ಯಕ್ತಿ

ವಿಜಯಪುರ: ಲಾರಿ ಹರಿದ ಪರಿಣಾಮ ವ್ಯಕ್ತಿವೋರ್ವ ದಾರುಣವಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ನಗರದಲ್ಲಿ ನಡೆದಿದೆ.

ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಮೃತ ವ್ಯಕ್ತಿ ಅವಟಿ ಬಡಾವಣೆಯ ನಿವಾಸಿ ಬಡೇಸಾಬ್ ಮುಲ್ಲಾ ಎಂದು ತಿಳಿದು ಬಂದಿದೆ. ಮೃತನು ಖಾಸಗಿ ವಾಹನ ಚಾಲಕನಾಗಿದ್ದು, ಇತ್ತೀಚೆಗೆ ರಿಯಲ್ ಎಸ್ಟೇಟ್ ಬ್ಯುಸಿನೆಸ್‍ನಲ್ಲಿ ತೊಡಗಿಸಿಕೊಂಡಿದ್ದ ಎಂದು ಮೂಲಗಳು ತಿಳಿಸಿವೆ. ಇನ್ನು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಲಾರಿ ಚಾಲಕ ನಾಪತ್ತೆಯಾಗಿದ್ದು, ಪೊಲೀಸರು ಆತನ ಹುಡುಕಾಟ ಮುಂದುವರೆಸಿದ್ದಾರೆ.

died person
ಸಾವನ್ನಪಿದ ವ್ಯಕ್ತಿ


ಘಟನೆಯ ವಿವರ: ಬಸವೇಶ್ವರ ವೃತ್ತದಲ್ಲಿ ಬಡೇಸಾಬ ತಮ್ಮ ಬೈಕ್​​ನಲ್ಲಿ ಹೊರಟಿದ್ದ ವೇಳೆ ತಂಗಡಗಿ ರಸ್ತೆಯ ಮೂಲಕ ಬರುತ್ತಿದ್ದ ಲಾರಿಯೊಂದು ಬೈಕ್​ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಲಾರಿಯ ಚಕ್ರಕ್ಕೆ ಸಿಲುಕಿಕೊಂಡ ಬಡೇಸಾಬ್ ಮುಲ್ಲಾ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಇದೇ ವೇಳೆ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಈ ಸಂಬಂಧ ಮುದ್ದೇಬಿಹಾಳ ಠಾಣೆಯ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯಪುರ: ಲಾರಿ ಹರಿದ ಪರಿಣಾಮ ವ್ಯಕ್ತಿವೋರ್ವ ದಾರುಣವಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ನಗರದಲ್ಲಿ ನಡೆದಿದೆ.

ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಮೃತ ವ್ಯಕ್ತಿ ಅವಟಿ ಬಡಾವಣೆಯ ನಿವಾಸಿ ಬಡೇಸಾಬ್ ಮುಲ್ಲಾ ಎಂದು ತಿಳಿದು ಬಂದಿದೆ. ಮೃತನು ಖಾಸಗಿ ವಾಹನ ಚಾಲಕನಾಗಿದ್ದು, ಇತ್ತೀಚೆಗೆ ರಿಯಲ್ ಎಸ್ಟೇಟ್ ಬ್ಯುಸಿನೆಸ್‍ನಲ್ಲಿ ತೊಡಗಿಸಿಕೊಂಡಿದ್ದ ಎಂದು ಮೂಲಗಳು ತಿಳಿಸಿವೆ. ಇನ್ನು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಲಾರಿ ಚಾಲಕ ನಾಪತ್ತೆಯಾಗಿದ್ದು, ಪೊಲೀಸರು ಆತನ ಹುಡುಕಾಟ ಮುಂದುವರೆಸಿದ್ದಾರೆ.

died person
ಸಾವನ್ನಪಿದ ವ್ಯಕ್ತಿ


ಘಟನೆಯ ವಿವರ: ಬಸವೇಶ್ವರ ವೃತ್ತದಲ್ಲಿ ಬಡೇಸಾಬ ತಮ್ಮ ಬೈಕ್​​ನಲ್ಲಿ ಹೊರಟಿದ್ದ ವೇಳೆ ತಂಗಡಗಿ ರಸ್ತೆಯ ಮೂಲಕ ಬರುತ್ತಿದ್ದ ಲಾರಿಯೊಂದು ಬೈಕ್​ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಲಾರಿಯ ಚಕ್ರಕ್ಕೆ ಸಿಲುಕಿಕೊಂಡ ಬಡೇಸಾಬ್ ಮುಲ್ಲಾ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಇದೇ ವೇಳೆ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಈ ಸಂಬಂಧ ಮುದ್ದೇಬಿಹಾಳ ಠಾಣೆಯ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:ವಿಜಯಪುರ Body:ವಿಜಯಪುರ: ಲಾರಿ ಹರಿದು ವ್ಯಕ್ತಿಯೊಬ್ಬ ದಾರುಣವಾಗಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ನಗರದಲ್ಲಿ ನಡೆದಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಮೃತ ದುರ್ದೈವಿ ಅವಟಿ ಬಡಾವಣೆಯ ನಿವಾಸಿ ಬಡೇಸಾಬ್ ಮುಲ್ಲಾ ಎಂದು ತಿಳಿದು ಬಂದಿದೆ. ಮೃತನು ಖಾಸಗಿ ವಾಹನ ಚಾಲಕನಾಗಿದ್ದು ಇತ್ತೀಚೆಗೆ ರಿಯಲ್ ಎಸ್ಟೇಟ್ ಬಿಜಿನೆಸ್‍ನಲ್ಲಿ ತೊಡಗಿಸಿಕೊಂಡಿದ್ದ ಎಂದು ಮೂಲಗಳು ತಿಳಿಸಿವೆ. ಇನ್ನು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಲಾರಿ ಚಾಲಕ ನಾಪತ್ತೆಯಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಘಟನೆಯ ವಿವರ: ಬಸವೇಶ್ವರ ವೃತ್ತದಲ್ಲಿ ಮೃತ ದುರ್ದೈವಿ ಬಡೇಸಾಬ ತಮ್ಮ ಬೈಕ್ ಮೇಲೆ ಹೊರಟಿದ್ದ, ತಂಗಡಗಿ ರಸ್ತೆಯ ಮೂಲಕ ಬರುತ್ತಿದ್ದ (ಎನ್‍ಎಲ್-01 ಎಸಿ-2482) ನಂಬರಿನ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಲಾರಿಯ ಚಕ್ರಕ್ಕೆ ಸಿಲುಕಿಕೊಂಡ ಬಡೆಸಾಬ್ ಮುಲ್ಲಾ ಸ್ಥಳದಲ್ಲೆ ಸಾವನಪ್ಪಿದ್ದಾನೆ. ಇದೇ ವೇಳೆ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಈ ಸಂಬಂದ ಮುದ್ದೇಬಿಹಾಳ ಠಾಣೆಯ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.Conclusion:ವಿಜಯಪುರ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.