ETV Bharat / state

ನಕಲಿ ಎನ್​ಜಿಒಗಳನ್ನು ನಡೆಸುವವರಿಗೆ ಸಚಿವರ ಖಡಕ್​ ಎಚ್ಚರಿಕೆ

author img

By

Published : Dec 23, 2019, 1:41 PM IST

ನಕಲಿ ಎನ್​​ಜಿಓಗಳ ಲಿಸ್ಟ್​ ಮಾಡಿ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಖಡಕ್​ ಎಚ್ಚರಿಕೆ ರವಾನಿಸಿದ್ದಾರೆ.

sasikala-jolle
ಶಶಿಕಲಾ ಜೊಲ್ಲೆ

ವಿಜಯಪುರ: ನಕಲಿ ಎನ್ ಜಿ ಒ ಗಳ ಪಟ್ಟಿ ಮಾಡಿ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಖಡಕ್​ ಎಚ್ಚರಿಕೆ ರವಾನಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನದೇ ಆದಂತಹ ಒಂದು ವರದಿ ತರಿಸಿಕೊಂಡು ಅಕ್ರಮ ಎನ್​ಜಿಒಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ. ಈಗಾಗಲೇ ತಂಡವೊಂದು ಕಾರ್ಯಪ್ರವೃತವಾಗಿದೆ. ನನ್ನ ಇಲಾಖೆಯಲ್ಲಿ ಎಲ್ಲವೂ ಸುವ್ಯವಸ್ಥಿತವಾಗಿ ನಡೆಯಬೇಕು. ಈ ಬಗ್ಗೆ ಅಧಿಕಾರಿಗಳ ಜೊತೆ ನಿರಂತರವಾಗಿ ಸಭೆಯನ್ನು ನಡೆಸುತ್ತಿದ್ದೇನೆ ಎಂದರು.

ನಕಲಿ ಎನ್​ಜಿಒ ನಡೆಸುವವರಿಗೆ ಸಚಿವೆ ಶಶಿಕಲಾ ಜೊಲ್ಲೆ ಖಡಕ್​ ಎಚ್ಚರಿಕೆ

ಸಂಪುಟ ವಿಸ್ತರಣೆ ವೇಳೆ ಹಾಲಿ ಸಚಿವರ ಬದಲಾವಣೆ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸಿದ ಜೊಲ್ಲೆ, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಏನೇ ಇದ್ದರೂ ಪಕ್ಷದ ಮುಖಂಡರು ನಿರ್ಧಾರ ಮಾಡುತ್ತಾರೆ, ನೂತನ ಸಚಿವರಿಗಾಗಿ ಹಳಬರು ತ್ಯಾಗ ಮಾಡಬೇಕು ಎನ್ನುವ ವಿಚಾರದ ‌ಬಗ್ಗೆ ನನಗೆ ಗೊತ್ತಿಲ್ಲ ಎಂದರು.

ವಿಜಯಪುರ: ನಕಲಿ ಎನ್ ಜಿ ಒ ಗಳ ಪಟ್ಟಿ ಮಾಡಿ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಖಡಕ್​ ಎಚ್ಚರಿಕೆ ರವಾನಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನದೇ ಆದಂತಹ ಒಂದು ವರದಿ ತರಿಸಿಕೊಂಡು ಅಕ್ರಮ ಎನ್​ಜಿಒಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ. ಈಗಾಗಲೇ ತಂಡವೊಂದು ಕಾರ್ಯಪ್ರವೃತವಾಗಿದೆ. ನನ್ನ ಇಲಾಖೆಯಲ್ಲಿ ಎಲ್ಲವೂ ಸುವ್ಯವಸ್ಥಿತವಾಗಿ ನಡೆಯಬೇಕು. ಈ ಬಗ್ಗೆ ಅಧಿಕಾರಿಗಳ ಜೊತೆ ನಿರಂತರವಾಗಿ ಸಭೆಯನ್ನು ನಡೆಸುತ್ತಿದ್ದೇನೆ ಎಂದರು.

ನಕಲಿ ಎನ್​ಜಿಒ ನಡೆಸುವವರಿಗೆ ಸಚಿವೆ ಶಶಿಕಲಾ ಜೊಲ್ಲೆ ಖಡಕ್​ ಎಚ್ಚರಿಕೆ

ಸಂಪುಟ ವಿಸ್ತರಣೆ ವೇಳೆ ಹಾಲಿ ಸಚಿವರ ಬದಲಾವಣೆ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸಿದ ಜೊಲ್ಲೆ, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಏನೇ ಇದ್ದರೂ ಪಕ್ಷದ ಮುಖಂಡರು ನಿರ್ಧಾರ ಮಾಡುತ್ತಾರೆ, ನೂತನ ಸಚಿವರಿಗಾಗಿ ಹಳಬರು ತ್ಯಾಗ ಮಾಡಬೇಕು ಎನ್ನುವ ವಿಚಾರದ ‌ಬಗ್ಗೆ ನನಗೆ ಗೊತ್ತಿಲ್ಲ ಎಂದರು.

Intro:ವಿಜಯಪುರ Body:ವಿಜಯಪುರ: ಮಕ್ಕಳ ಹೆಸರಿನಲ್ಲಿರುವ ನಕಲಿ ಎನ್ ಜಿ ಓಗಳನ್ನ ಲಿಸ್ಟ್ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ಶಶಿಕಲಾ ಜಿಲ್ಲೆಯ ಹೇಳಿದರು.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ನನ್ನದೇ ವರದಿ ತರಿಸಿಕೊಂಡು ಅಕ್ರಮ ಎನ್ ಜಿ ಓಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ ಎಂದರು.
ನನ್ನ ಇಲಾಖೆಯಲ್ಲಿ ಎಲ್ಲವೂ ಸುವ್ಯವಸ್ಥಿತವಾಗಿ ನಡೆಯಬೇಕು
ಅಧಿಕಾರಿಗಳ ಜೊತೆ ನಿರಂತರವಾಗಿ ಸಭೆಯನ್ನು ನಡೆಸುತ್ತಿದ್ದೇನೆ ಎಂದರು.
ಸಂಪುಟ ವಿಸ್ತರಣೆ ವೇಳೆ ಹಾಲಿ ಸಚಿವರ ಬದಲಾವಣೆ ಮಾಡುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು,
ಇದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ
ಪಕ್ಷದ ಮುಖಂಡರು ಈ ಬಗ್ಗೆ ನಿರ್ಧಾರ ಮಾಡುತ್ತಾರೆ.
ನೂತನ ಸಚಿವರಿಗಾಗಿ ಹಳಬರು ತ್ಯಾಗ ಮಾಡಬೇಕು ಎನ್ನುವ ವಿಚಾರದ ‌ಬಗ್ಗೆ ನನಗೆ ಗೊತ್ತಿಲ್ಲ ಎಂದರು.
ಹೈಕಮಾಂಡ ಎಲ್ಲರಿಗೂ ಸಮಾನ ಅಧಿಕಾರ ನೀಡುತ್ತದೆ.
ಮುಖ್ಯಮಂತ್ರಿಗಳು ಎಲ್ಲರನ್ನೂ ಸಮಾಧಾನ ಮಾಡಿ, ಅಧಿಕಾರ ಹಂಚಿಕೆ ಮಾಡಲಿದ್ದಾರೆ ಎಂದರು.
ಆಕಾಂಕ್ಷಿಗಳು ಹೆಚ್ಚಾಗಿರೋದ್ರಿಂದ ಎಲ್ಲರ ಜೊತೆ ಮುಖ್ಯಮಂತ್ರಿಗಳು ಮಾತುಕತೆ ನಡೆಸಿ ಅಂತಿಮ‌ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.Conclusion:ವಿಜಯಪುರ

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.