ETV Bharat / state

ಬೈಕ್​ಗೆ ಸರ್ಕಾರಿ ಬಸ್​ ಡಿಕ್ಕಿ: ಸವಾರ ಸಾವು

ಕನಮಡಿಯಿಂದ ತಿಕೋಟಾಗೆ ಹೊರಟಿದ್ದಾಗ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

author img

By

Published : Oct 29, 2019, 4:23 AM IST

ಬೈಕ್​ಗೆ ಸರ್ಕಾರಿ ಬಸ್​ ಡಿಕ್ಕಿ

ವಿಜಯಪುರ: ಬೈಕ್​ಗೆ ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಿಕೋಟಾ ತಾಲೂಕಿನ ಕನಮಡಿ ಬಳಿ ನಡೆದಿದೆ.

ರಾಜು ಮಾಂಗ(20) ಮೃತ ಯುವಕ. ಕನಮಡಿಯಿಂದ ತಿಕೋಟಾಗೆ ಹೊರಟಿದ್ದಾಗ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತಿಕೋಟಾ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯಪುರ: ಬೈಕ್​ಗೆ ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಿಕೋಟಾ ತಾಲೂಕಿನ ಕನಮಡಿ ಬಳಿ ನಡೆದಿದೆ.

ರಾಜು ಮಾಂಗ(20) ಮೃತ ಯುವಕ. ಕನಮಡಿಯಿಂದ ತಿಕೋಟಾಗೆ ಹೊರಟಿದ್ದಾಗ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತಿಕೋಟಾ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Intro:ವಿಜಯಪುರ Body:ವಿಜಯಪುರ:
ಬೈಕ್ ಗೆ ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ
ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಕನಮಡಿ ಬಳಿ ನಡೆದಿದೆ.
ರಾಜು ಮಾಂಗ(20) ಮೃತ ದುರ್ದೈವಿ.
ಕನಮಡಿಯಿಂದ ತಿಕೋಟಾಗೆ ಹೊರಟಿದ್ದಾಗ ಬೈಕ್ ಸವಾರ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ.
ಸ್ಥಳಕ್ಕೆ ತಿಕೋಟಾ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಿಕೋಟಾ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.Conclusion:ವಿಜಯಪುರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.