ETV Bharat / state

ಸಿಸಿ ರಸ್ತೆ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿದ ಶಾಸಕ ಯತ್ನಾಳ್..

ನಗರದ ಶಿಕಾರಿಖಾನೆ‌ಯ ಡಾ‌‌. ಚೌಧರಿ ಆಸ್ಪತ್ರೆಯಿಂದ‌ ಹರಣಶಿಕಾರಿ ಗಲ್ಲಿ ಬಾಂಗಿ ಆಸ್ಪತ್ರೆವರೆಗೆ ಸಿಸಿ ರಸ್ತೆ ನಿರ್ಮಾಣ ಮಾಡುವ ಕಾಮಗಾರಿ ಇದಾಗಿದೆ.

author img

By

Published : Feb 11, 2020, 10:25 PM IST

yatnal
ಸಿಸಿ ರಸ್ತೆ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿದ ಬಸನಗೌಡ ಪಾಟೀಲ್​ ಯತ್ನಾಳ್

ವಿಜಯಪುರ : ಲೋಕೋಪಯೋಗಿ ಇಲಾಖೆಯಿಂದ ಬಿಡುಗಡೆಗೊಂಡ 1.45 ಕೋಟಿ ರೂ. ಅನುದಾನದಲ್ಲಿ ಸಿಸಿ ರಸ್ತೆ ಕಾಮಗಾರಿಯ ಭೂಮಿ ಪೂಜೆಯನ್ನ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್‌ ನೆರವೇರಿಸಿದರು.

ಸಿಸಿ ರಸ್ತೆ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿದ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್..

ನಗರದ ಶಿಕಾರಿಖಾನೆ‌ಯ ಡಾ‌‌. ಚೌಧರಿ ಆಸ್ಪತ್ರೆಯಿಂದ‌ ಹರಣಶಿಕಾರಿ ಗಲ್ಲಿ ಬಾಂಗಿ ಆಸ್ಪತ್ರೆವರೆಗೆ ಸಿಸಿ ರಸ್ತೆ ನಿರ್ಮಾಣ ಮಾಡುವ ಕಾಮಗಾರಿ ಇದಾಗಿದೆ.

ಇನ್ನೂ ಸ್ಟೇಷನ್ ರಸ್ತೆಯಲ್ಲಿರುವ ಕೊಂಚಿಕೊರವರ ಸಮುದಾಯದ ಜನರ ಸಮಸ್ಯೆಗಳನ್ನು ಆಲಿಸಿದ ಶಾಸಕರು, ಬಳಿಕ ಮಾಡಬೇಕಾದ ಕಾಮಗಾರಿಗಳ ಕುರಿತು ಸ್ಥಳೀಯರೊಂದಿಗೆ ಚರ್ಚಿಸಿದರು. ಕಾಮಗಾರಿ ಹಾಗೂ ಭವನ ಅಭಿವೃದ್ಧಿ ಪಡಿಸಿ ಮೂಲಸೌಕರ್ಯಗಳನ್ನ ಕಲ್ಪಿಸಲಾಗುವುದು ಎಂದು ಶಾಸಕ‌ರು ಜನರಿಗೆ ಭರವಸೆ ನೀಡಿದರು.

ವಿಜಯಪುರ : ಲೋಕೋಪಯೋಗಿ ಇಲಾಖೆಯಿಂದ ಬಿಡುಗಡೆಗೊಂಡ 1.45 ಕೋಟಿ ರೂ. ಅನುದಾನದಲ್ಲಿ ಸಿಸಿ ರಸ್ತೆ ಕಾಮಗಾರಿಯ ಭೂಮಿ ಪೂಜೆಯನ್ನ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್‌ ನೆರವೇರಿಸಿದರು.

ಸಿಸಿ ರಸ್ತೆ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿದ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್..

ನಗರದ ಶಿಕಾರಿಖಾನೆ‌ಯ ಡಾ‌‌. ಚೌಧರಿ ಆಸ್ಪತ್ರೆಯಿಂದ‌ ಹರಣಶಿಕಾರಿ ಗಲ್ಲಿ ಬಾಂಗಿ ಆಸ್ಪತ್ರೆವರೆಗೆ ಸಿಸಿ ರಸ್ತೆ ನಿರ್ಮಾಣ ಮಾಡುವ ಕಾಮಗಾರಿ ಇದಾಗಿದೆ.

ಇನ್ನೂ ಸ್ಟೇಷನ್ ರಸ್ತೆಯಲ್ಲಿರುವ ಕೊಂಚಿಕೊರವರ ಸಮುದಾಯದ ಜನರ ಸಮಸ್ಯೆಗಳನ್ನು ಆಲಿಸಿದ ಶಾಸಕರು, ಬಳಿಕ ಮಾಡಬೇಕಾದ ಕಾಮಗಾರಿಗಳ ಕುರಿತು ಸ್ಥಳೀಯರೊಂದಿಗೆ ಚರ್ಚಿಸಿದರು. ಕಾಮಗಾರಿ ಹಾಗೂ ಭವನ ಅಭಿವೃದ್ಧಿ ಪಡಿಸಿ ಮೂಲಸೌಕರ್ಯಗಳನ್ನ ಕಲ್ಪಿಸಲಾಗುವುದು ಎಂದು ಶಾಸಕ‌ರು ಜನರಿಗೆ ಭರವಸೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.