ETV Bharat / state

ಬಿಜೆಪಿ ನಾಯಕರ ವಾಗ್ವಾದಕ್ಕೆ ಸಾಕ್ಷಿಯಾದ ಉದ್ಘಾಟನಾ ಕಾರ್ಯಕ್ರಮ!

author img

By

Published : Oct 22, 2019, 5:05 PM IST

ಯಶವಂತಪುರ - ವಿಜಯಪುರ ನೂತನ‌ ರೈಲು ಉದ್ಘಾಟನೆ ವೇಳೆ ರಮೇಶ ಜಿಗಜಿಣಗಿ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ವಾದ ನಡೆಸಿದರು. ಕಾರ್ಯಕ್ರಮದುದ್ದಕ್ಕೂ ಇಬ್ಬರೂ ಕೋಪದಲ್ಲಿಯೇ ಮಾತನಾಡಿದ್ದು ಕಂಡು ಬಂದಿತು.

vjp

ವಿಜಯಪುರ: ಯಶವಂತಪುರ - ವಿಜಯಪುರ ನೂತನ‌ ರೈಲು ಉದ್ಘಾಟನೆ ವೇಳೆ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ವಾದ ನಡೆಸಿದರು.

ವಿಜಯಪುರ ನಗರದ ರೇಲ್ವೆ ನಿಲ್ದಾಣದ ಆವರಣದಲ್ಲಿ ನೂತನ‌ ರೈಲು ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮುನ್ನ ವಾಗ್ವಾದ ನಡೆಸಿದ್ದಾರೆ. ಯಾವ ಕಾರಣಕ್ಕೆ ವಾಗ್ವಾದ ನಡೆಯಿತು ಎಂಬುದು ತಿಳಿದು ಬಂದಿಲ್ಲ.

ರಮೇಶ ಜಿಗಜಿಣಗಿ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ವಾದ

ಉಭಯ ನಾಯಕರು ವಾಗ್ದಾದ ನಡೆಸುತ್ತಿರುವುದನ್ನು ಗಮನಿಸಿದ ರೈಲ್ವೆ ಸಚಿವ ಸುರೇಶ ಅಂಗಡಿ, ಸಂಸದ ರಮೇಶ ಜಿಗಜಿಣಗಿ ಅವರನ್ನು ಸಮಾಧಾನ ಪಡಿಸಿದರು. ಇತ್ತ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಬಾಗಲಕೋಟೆ ಶಾಸಕ ವೀರಣ್ಣ ಚರಂತಿಮಠ ಸಮಾಧಾನ ಪಡಿಸಿದರು.

ಕಾರ್ಯಕ್ರಮದುದ್ದಕ್ಕೂ ಯತ್ನಾಳ್ ಹಾಗೂ ಜಿಗಜಿಣಗಿ ಪರಸ್ಪರ ಕೋಪದಲ್ಲಿಯೇ ಮಾತನಾಡಿದ್ದು ಕಂಡು ಬಂದಿತು.

ವಿಜಯಪುರ: ಯಶವಂತಪುರ - ವಿಜಯಪುರ ನೂತನ‌ ರೈಲು ಉದ್ಘಾಟನೆ ವೇಳೆ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ವಾದ ನಡೆಸಿದರು.

ವಿಜಯಪುರ ನಗರದ ರೇಲ್ವೆ ನಿಲ್ದಾಣದ ಆವರಣದಲ್ಲಿ ನೂತನ‌ ರೈಲು ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮುನ್ನ ವಾಗ್ವಾದ ನಡೆಸಿದ್ದಾರೆ. ಯಾವ ಕಾರಣಕ್ಕೆ ವಾಗ್ವಾದ ನಡೆಯಿತು ಎಂಬುದು ತಿಳಿದು ಬಂದಿಲ್ಲ.

ರಮೇಶ ಜಿಗಜಿಣಗಿ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ವಾದ

ಉಭಯ ನಾಯಕರು ವಾಗ್ದಾದ ನಡೆಸುತ್ತಿರುವುದನ್ನು ಗಮನಿಸಿದ ರೈಲ್ವೆ ಸಚಿವ ಸುರೇಶ ಅಂಗಡಿ, ಸಂಸದ ರಮೇಶ ಜಿಗಜಿಣಗಿ ಅವರನ್ನು ಸಮಾಧಾನ ಪಡಿಸಿದರು. ಇತ್ತ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಬಾಗಲಕೋಟೆ ಶಾಸಕ ವೀರಣ್ಣ ಚರಂತಿಮಠ ಸಮಾಧಾನ ಪಡಿಸಿದರು.

ಕಾರ್ಯಕ್ರಮದುದ್ದಕ್ಕೂ ಯತ್ನಾಳ್ ಹಾಗೂ ಜಿಗಜಿಣಗಿ ಪರಸ್ಪರ ಕೋಪದಲ್ಲಿಯೇ ಮಾತನಾಡಿದ್ದು ಕಂಡು ಬಂದಿತು.

Intro:ವಿಜಯಪುರ Body:ವಿಜಯಪುರ: ವಿಜಯಪುರ ಯಶವಂತಪುರ ನೂತನ‌ ರೈಲು ಉದ್ಘಾಟನೆ ವೇಳೆ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ವಾದ ನಡೆಸಿದ್ದಾರೆ.
ವಿಜಯಪುರ ನಗರದ ರೇಲ್ವೇ‌ ನಿಲ್ದಾಣದ ಆವರಣದಲ್ಲಿ ನೂತನ‌ ರೈಲ್ವೇ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮುನ್ನ ವಾಗ್ವಾದ ನಡೆಸಿದ್ದಾರೆ. ಯಾವ ಕಾರಣಕ್ಕೆ ವಾಗ್ವಾದ ನಡೆಯಿತು ಎಂಬುದು ತಿಳಿದು ಬಂದಿಲ್ಲ. ಉಭಯ ನಾಯಕರು ವಾಗ್ದಾದ ನಡೆಸುತ್ತಿರುವುದನ್ನು ಗಮನಿಸಿದ
ರೇಲ್ವೇ ಸಚಿವ ಸುರೇಶ ಅಂಗಡಿ,
ಸಂಸದ ರಮೇಶ ಜಿಗಜಿಣಗಿ ಅವರನ್ನು ಸಮಾಧಾನ ಪಡಿಸಿದರು.
ಇತ್ತ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಬಾಗಲಕೋಟೆ ಶಾಸಕ ವೀರಣ್ಣ ಚರಂತಿಮಠ ಸಮಾಧಾನ ಪಡಿಸಿದರು. ಕಾರ್ಯಕ್ರಮದುದ್ದಕ್ಕೂ
ಯತ್ನಾಳ್ ಹಾಗೂ ಜಿಗಜಿಣಗಿ ಪರಸ್ಪರ ಕೋಪದಲ್ಲಿಯೇ ಮಾತನಾಡಿದ್ದು ಕಂಡು ಬಂದಿತು.Conclusion:ವಿಜಯಪುರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.