ETV Bharat / state

ಸರ್ಕಾರದ ಅಸ್ಥಿರತೆಗೆ ಕಾರಣವಾಗಲಿದೆಯಾ ಯತ್ನಾಳ್​​ ಹೇಳಿಕೆ: ದೇಶಪಾಂಡೆ ಮಾತಿನ ಮರ್ಮವೇನು?

author img

By

Published : Oct 9, 2019, 3:57 PM IST

ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ, ಹೆಚ್.ಕೆ.ಪಾಟೀಲ್ ಇಬ್ಬರೂ ಅರ್ಹರಿದ್ದಾರೆ. ಆದರೆ ಪ್ರತಿಪಕ್ಷ ನಾಯಕ ಯಾರಾಗಲಿದ್ದಾರೆಂಬುದನ್ನು ಹೈಕಮಾಂಡ್ ನಿರ್ಣಯ ಮಾಡಲಿದೆ ಎಂದು ಆರ್.ವಿ.ದೇಶಪಾಂಡೆ ತಿಳಿಸಿದರು.

ಆರ್.ವಿ. ದೇಶಪಾಂಡೆ

ಬೆಳಗಾವಿ: ಬಿಜೆಪಿ ಶಾಸಕರ ವಿಭಿನ್ನ ಹೇಳಿಕೆಗಳು ಸರ್ಕಾರದ ಅಸ್ಥಿರತೆಗೆ ಕಾರಣವಾಗಲಿದೆ ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅಭಿಪ್ರಾಯಪಟ್ಟಿದ್ದಾರೆ. ಬೆಳಗಾವಿಯ ಸಾಂಬ್ರಾ ‌ವಿಮಾನ‌ ನಿಲ್ದಾಣದಲ್ಲಿ ಮಾತನಾಡಿದ ಅವರು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಸರ್ಕಾರದ ಅಸ್ಥಿರತೆಗೆ ಕಾರಣವಾಗಲಿದೆ ಎಂದು ಹೇಳಿದ್ದಾರೆ. ಬಿಜೆಪಿಯ ಆಂತರಿಕ ವಿಚಾರಗಳ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ. ಆದರೆ ಈ ರೀತಿಯ ಹೇಳಿಕೆಗಳು ಸರ್ಕಾರದಲ್ಲಿ ಅಸ್ಥಿರತೆ ಹುಟ್ಟುಹಾಕಬಹುದು ಎಂದು ಹೇಳಿದರು.

ಆರ್.ವಿ.ದೇಶಪಾಂಡೆ, ಮಾಜಿ ಸಚಿವ

ಭೀಕರ ಪ್ರವಾಹಕ್ಕೆ ರಾಜ್ಯದ ಜನತೆ ಹಾಗೂ ರೈತರು ತತ್ತರಿಸಿ ಹೋಗಿದ್ದು, ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕೇವಲ ಮೂರು ದಿನಗಳ ಕಾಲ ಅಧಿವೇಶನ ಕರೆದಿರುವುದು ಸರಿಯಾದ ಕ್ರಮವಲ್ಲ. ಕನಿಷ್ಠ 8 ದಿನಗಳಾದರೂ ಅಧಿವೇಶನ ಕರೆದಿದ್ರೆ ಪ್ರವಾಹದ ಬಗ್ಗೆ ಚರ್ಚಿಸಲು ಅನುಕೂಲವಾಗುತ್ತಿತ್ತು ಎಂದ ದೇಶಪಾಂಡೆ, ಅಧಿವೇಶನ ಅವಧಿ ವಿಸ್ತರಿಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತೇನೆಂದು ಹೇಳಿದರು.

ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ, ಹೆಚ್.ಕೆ.ಪಾಟೀಲ್ ಇಬ್ಬರೂ ಅರ್ಹರಿದ್ದಾರೆ. ಆದರೆ ಪ್ರತಿಪಕ್ಷ ನಾಯಕ ಯಾರಾಗಲಿದ್ದಾರೆಂಬುದನ್ನು ಹೈಕಮಾಂಡ್ ನಿರ್ಣಯ ಮಾಡಲಿದೆ ಎಂದರು.

ಇನ್ನು ರಾಜ್ಯದ ಕೆಲ ಪ್ರದೇಶಗಳಲ್ಲಿ ನೆರೆ ಪ್ರವಾಹ ಹಾಗೂ ಕೆಲ ಪ್ರದೇಶಗಳಲ್ಲಿ ಬರಗಾಲ ಉಂಟಾಗಿದೆ. ಅಧಿವೇಶನನದಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದಾದ ಸಮಸ್ಯೆಗಳ ಬಗ್ಗೆ ನಾವು ದನಿ ಎತ್ತಲಿದ್ದೇವೆ ಎಂದು ತಿಳಿಸಿದರು. ಹಾಗೆಯೇ ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ನಡೆಸುವಂತೆ ಆಗ್ರಹ ಮಾಡಿದ್ದೇವೆ ಎಂದು ಹೇಳಿದರು.

ಬೆಳಗಾವಿ: ಬಿಜೆಪಿ ಶಾಸಕರ ವಿಭಿನ್ನ ಹೇಳಿಕೆಗಳು ಸರ್ಕಾರದ ಅಸ್ಥಿರತೆಗೆ ಕಾರಣವಾಗಲಿದೆ ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅಭಿಪ್ರಾಯಪಟ್ಟಿದ್ದಾರೆ. ಬೆಳಗಾವಿಯ ಸಾಂಬ್ರಾ ‌ವಿಮಾನ‌ ನಿಲ್ದಾಣದಲ್ಲಿ ಮಾತನಾಡಿದ ಅವರು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಸರ್ಕಾರದ ಅಸ್ಥಿರತೆಗೆ ಕಾರಣವಾಗಲಿದೆ ಎಂದು ಹೇಳಿದ್ದಾರೆ. ಬಿಜೆಪಿಯ ಆಂತರಿಕ ವಿಚಾರಗಳ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ. ಆದರೆ ಈ ರೀತಿಯ ಹೇಳಿಕೆಗಳು ಸರ್ಕಾರದಲ್ಲಿ ಅಸ್ಥಿರತೆ ಹುಟ್ಟುಹಾಕಬಹುದು ಎಂದು ಹೇಳಿದರು.

ಆರ್.ವಿ.ದೇಶಪಾಂಡೆ, ಮಾಜಿ ಸಚಿವ

ಭೀಕರ ಪ್ರವಾಹಕ್ಕೆ ರಾಜ್ಯದ ಜನತೆ ಹಾಗೂ ರೈತರು ತತ್ತರಿಸಿ ಹೋಗಿದ್ದು, ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕೇವಲ ಮೂರು ದಿನಗಳ ಕಾಲ ಅಧಿವೇಶನ ಕರೆದಿರುವುದು ಸರಿಯಾದ ಕ್ರಮವಲ್ಲ. ಕನಿಷ್ಠ 8 ದಿನಗಳಾದರೂ ಅಧಿವೇಶನ ಕರೆದಿದ್ರೆ ಪ್ರವಾಹದ ಬಗ್ಗೆ ಚರ್ಚಿಸಲು ಅನುಕೂಲವಾಗುತ್ತಿತ್ತು ಎಂದ ದೇಶಪಾಂಡೆ, ಅಧಿವೇಶನ ಅವಧಿ ವಿಸ್ತರಿಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತೇನೆಂದು ಹೇಳಿದರು.

ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ, ಹೆಚ್.ಕೆ.ಪಾಟೀಲ್ ಇಬ್ಬರೂ ಅರ್ಹರಿದ್ದಾರೆ. ಆದರೆ ಪ್ರತಿಪಕ್ಷ ನಾಯಕ ಯಾರಾಗಲಿದ್ದಾರೆಂಬುದನ್ನು ಹೈಕಮಾಂಡ್ ನಿರ್ಣಯ ಮಾಡಲಿದೆ ಎಂದರು.

ಇನ್ನು ರಾಜ್ಯದ ಕೆಲ ಪ್ರದೇಶಗಳಲ್ಲಿ ನೆರೆ ಪ್ರವಾಹ ಹಾಗೂ ಕೆಲ ಪ್ರದೇಶಗಳಲ್ಲಿ ಬರಗಾಲ ಉಂಟಾಗಿದೆ. ಅಧಿವೇಶನನದಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದಾದ ಸಮಸ್ಯೆಗಳ ಬಗ್ಗೆ ನಾವು ದನಿ ಎತ್ತಲಿದ್ದೇವೆ ಎಂದು ತಿಳಿಸಿದರು. ಹಾಗೆಯೇ ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ನಡೆಸುವಂತೆ ಆಗ್ರಹ ಮಾಡಿದ್ದೇವೆ ಎಂದು ಹೇಳಿದರು.

Intro:ಯತ್ನಾಳ ಹೇಳಿಕೆ ಸರ್ಕಾರದ ಅಸ್ಥಿರತೆ ಕಾರಣವಾಗಬಹುದು; ಮಾಜಿ ಸಚಿವ ದೇಶಪಾಂಡೆ

ಬೆಳಗಾವಿ:
ಬಿಜೆಪಿ ಶಾಸಕರ ವಿಭಿನ್ನ ಹೇಳಿಕೆಗಳು ಸರ್ಕಾರದ ಅಸ್ಥಿರತೆಗೆ ಕಾರಣವಾಗಲಿದೆ ಎಂದು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅಭಿಪ್ರಾಯಪಟ್ಟರು.
ಬೆಳಗಾವಿಯ ಸಾಂಬ್ರಾ ‌ವಿಮಾನ‌ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಬಸನಗೌಡ ಪಾಟೀಲಯತ್ನಾಳ ಹೇಳಿಕೆ ಸರ್ಕಾರದ ಅಸ್ಥಿರತೆಗೆ ಕಾರಣವಾಗುತ್ತೆ. ಬಿಜೆಪಿಯ ಆಂತರಿಕ ವಿಚಾರಗಳ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ. ಆದರೆ ಈ ರೀತಿಯ ಹೇಳಿಕೆಗಳು ಸರ್ಕಾರದಲ್ಲಿ ಅಸ್ಥಿರತೆ ಹುಟ್ಟುಹಾಕಬಹುದು..
ಕಂಡು ಕೇಳರಿಯದ ಪ್ರವಾಹಕ್ಕೆ ರಾಜ್ಯದ ಜನತೆ, ರೈತರು ತತ್ತರಿಸಿ ಹೋಗಿದ್ದಾರೆ..
ಇಂಥ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮೂರೇ ದಿನ ಅಧಿವೇಶನ ಕರೆದಿರುವುದು ಸರಿಯಲ್ಲ. ೮ ದಿನವಾದರೂ ಅಧಿವೇಶನ ಕರೆದಿದ್ರೆ ಪ್ರವಾಹ ಬಗ್ಗೆ ಚರ್ಚಿಸಲು ಅನುಕೂಲ ಆಗುತ್ತಿತ್ತು..ಅಧಿವೇಶನ ವಿಸ್ತರಿಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತೇನೆ ಎಂದರು.
ಪ್ರತಿಪಕ್ಷ ಸ್ಥಾನಕ್ಕೆ ಸಿದ್ದರಾಮಯ್ಯ, ಎಚ್ಕೆ ಪಾಟೀಲ ಇಬ್ಬರೂ ಅರ್ಹರಿದ್ದಾರೆ. ವಿಪಕ್ಷ ನಾಯಕ ಯಾರಾಗಬೇಕು ಎಂಬುವುದನ್ನು ಹೈಕಮಾಂಡ್ ನಿರ್ಣಯ ಮಾಡಲಿದೆ. ರಾಜ್ಯದ ಕೆಲ ಪ್ರದಾಶಗಳಲ್ಲಿ ಪ್ರವಾಹ, ಕೆಲ ಪ್ರದೇಶಗಳು ಬರಕ್ಕೆ ತುತ್ತಾಗಿವೆ. ಅಧಿವೇಶನನದಲ್ಲಿ ಅತಿವೃಷ್ಢಿ ಹಾಗೂ ಅನಾವೃಷ್ಠಿ ಸಮಸ್ಯೆಗಳನ್ನು ರೈಸ್ ಮಾಡುತ್ತೇವೆ.ಬೆಳಗಾವಿಯ ಸೌಧದಲ್ಲಿ ಅಧಿವೇಶನ ನಡೆಸುವಂತೆ ನಾವೂ ಆಗ್ರಹ ಮಾಡಿದ್ದೇವೆ. ಪ್ರವಾಹ ಪುನರ್ವಸತಿ ಕಾರ್ಯ ಸರಿಯಾಗಿಲ್ಲ ಎಂಬದು ಅವರಿಗೆ ಅರಿವಾಗಿದೆ.. ಈ ಕಾರಣಕ್ಕೆ ಅವರಿಲ್ಲಿ ಅಧಿವೇಶನ ನಡೆಸಿಲ್ಲ ಎಂಬುವುದು ನನ್ನ ಅನುಮಾನ ಕೂಡ ಆಗಿದೆ ಎಂದು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
--
KN_BGM_01_9_RV_Deshpande_reaction_7201786Body:ಯತ್ನಾಳ ಹೇಳಿಕೆ ಸರ್ಕಾರದ ಅಸ್ಥಿರತೆ ಕಾರಣವಾಗಬಹುದು; ಮಾಜಿ ಸಚಿವ ದೇಶಪಾಂಡೆ

ಬೆಳಗಾವಿ:
ಬಿಜೆಪಿ ಶಾಸಕರ ವಿಭಿನ್ನ ಹೇಳಿಕೆಗಳು ಸರ್ಕಾರದ ಅಸ್ಥಿರತೆಗೆ ಕಾರಣವಾಗಲಿದೆ ಎಂದು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅಭಿಪ್ರಾಯಪಟ್ಟರು.
ಬೆಳಗಾವಿಯ ಸಾಂಬ್ರಾ ‌ವಿಮಾನ‌ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಬಸನಗೌಡ ಪಾಟೀಲಯತ್ನಾಳ ಹೇಳಿಕೆ ಸರ್ಕಾರದ ಅಸ್ಥಿರತೆಗೆ ಕಾರಣವಾಗುತ್ತೆ. ಬಿಜೆಪಿಯ ಆಂತರಿಕ ವಿಚಾರಗಳ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ. ಆದರೆ ಈ ರೀತಿಯ ಹೇಳಿಕೆಗಳು ಸರ್ಕಾರದಲ್ಲಿ ಅಸ್ಥಿರತೆ ಹುಟ್ಟುಹಾಕಬಹುದು..
ಕಂಡು ಕೇಳರಿಯದ ಪ್ರವಾಹಕ್ಕೆ ರಾಜ್ಯದ ಜನತೆ, ರೈತರು ತತ್ತರಿಸಿ ಹೋಗಿದ್ದಾರೆ..
ಇಂಥ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮೂರೇ ದಿನ ಅಧಿವೇಶನ ಕರೆದಿರುವುದು ಸರಿಯಲ್ಲ. ೮ ದಿನವಾದರೂ ಅಧಿವೇಶನ ಕರೆದಿದ್ರೆ ಪ್ರವಾಹ ಬಗ್ಗೆ ಚರ್ಚಿಸಲು ಅನುಕೂಲ ಆಗುತ್ತಿತ್ತು..ಅಧಿವೇಶನ ವಿಸ್ತರಿಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತೇನೆ ಎಂದರು.
ಪ್ರತಿಪಕ್ಷ ಸ್ಥಾನಕ್ಕೆ ಸಿದ್ದರಾಮಯ್ಯ, ಎಚ್ಕೆ ಪಾಟೀಲ ಇಬ್ಬರೂ ಅರ್ಹರಿದ್ದಾರೆ. ವಿಪಕ್ಷ ನಾಯಕ ಯಾರಾಗಬೇಕು ಎಂಬುವುದನ್ನು ಹೈಕಮಾಂಡ್ ನಿರ್ಣಯ ಮಾಡಲಿದೆ. ರಾಜ್ಯದ ಕೆಲ ಪ್ರದಾಶಗಳಲ್ಲಿ ಪ್ರವಾಹ, ಕೆಲ ಪ್ರದೇಶಗಳು ಬರಕ್ಕೆ ತುತ್ತಾಗಿವೆ. ಅಧಿವೇಶನನದಲ್ಲಿ ಅತಿವೃಷ್ಢಿ ಹಾಗೂ ಅನಾವೃಷ್ಠಿ ಸಮಸ್ಯೆಗಳನ್ನು ರೈಸ್ ಮಾಡುತ್ತೇವೆ.ಬೆಳಗಾವಿಯ ಸೌಧದಲ್ಲಿ ಅಧಿವೇಶನ ನಡೆಸುವಂತೆ ನಾವೂ ಆಗ್ರಹ ಮಾಡಿದ್ದೇವೆ. ಪ್ರವಾಹ ಪುನರ್ವಸತಿ ಕಾರ್ಯ ಸರಿಯಾಗಿಲ್ಲ ಎಂಬದು ಅವರಿಗೆ ಅರಿವಾಗಿದೆ.. ಈ ಕಾರಣಕ್ಕೆ ಅವರಿಲ್ಲಿ ಅಧಿವೇಶನ ನಡೆಸಿಲ್ಲ ಎಂಬುವುದು ನನ್ನ ಅನುಮಾನ ಕೂಡ ಆಗಿದೆ ಎಂದು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
--
KN_BGM_01_9_RV_Deshpande_reaction_7201786Conclusion:ಯತ್ನಾಳ ಹೇಳಿಕೆ ಸರ್ಕಾರದ ಅಸ್ಥಿರತೆ ಕಾರಣವಾಗಬಹುದು; ಮಾಜಿ ಸಚಿವ ದೇಶಪಾಂಡೆ

ಬೆಳಗಾವಿ:
ಬಿಜೆಪಿ ಶಾಸಕರ ವಿಭಿನ್ನ ಹೇಳಿಕೆಗಳು ಸರ್ಕಾರದ ಅಸ್ಥಿರತೆಗೆ ಕಾರಣವಾಗಲಿದೆ ಎಂದು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅಭಿಪ್ರಾಯಪಟ್ಟರು.
ಬೆಳಗಾವಿಯ ಸಾಂಬ್ರಾ ‌ವಿಮಾನ‌ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಬಸನಗೌಡ ಪಾಟೀಲಯತ್ನಾಳ ಹೇಳಿಕೆ ಸರ್ಕಾರದ ಅಸ್ಥಿರತೆಗೆ ಕಾರಣವಾಗುತ್ತೆ. ಬಿಜೆಪಿಯ ಆಂತರಿಕ ವಿಚಾರಗಳ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ. ಆದರೆ ಈ ರೀತಿಯ ಹೇಳಿಕೆಗಳು ಸರ್ಕಾರದಲ್ಲಿ ಅಸ್ಥಿರತೆ ಹುಟ್ಟುಹಾಕಬಹುದು..
ಕಂಡು ಕೇಳರಿಯದ ಪ್ರವಾಹಕ್ಕೆ ರಾಜ್ಯದ ಜನತೆ, ರೈತರು ತತ್ತರಿಸಿ ಹೋಗಿದ್ದಾರೆ..
ಇಂಥ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮೂರೇ ದಿನ ಅಧಿವೇಶನ ಕರೆದಿರುವುದು ಸರಿಯಲ್ಲ. ೮ ದಿನವಾದರೂ ಅಧಿವೇಶನ ಕರೆದಿದ್ರೆ ಪ್ರವಾಹ ಬಗ್ಗೆ ಚರ್ಚಿಸಲು ಅನುಕೂಲ ಆಗುತ್ತಿತ್ತು..ಅಧಿವೇಶನ ವಿಸ್ತರಿಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತೇನೆ ಎಂದರು.
ಪ್ರತಿಪಕ್ಷ ಸ್ಥಾನಕ್ಕೆ ಸಿದ್ದರಾಮಯ್ಯ, ಎಚ್ಕೆ ಪಾಟೀಲ ಇಬ್ಬರೂ ಅರ್ಹರಿದ್ದಾರೆ. ವಿಪಕ್ಷ ನಾಯಕ ಯಾರಾಗಬೇಕು ಎಂಬುವುದನ್ನು ಹೈಕಮಾಂಡ್ ನಿರ್ಣಯ ಮಾಡಲಿದೆ. ರಾಜ್ಯದ ಕೆಲ ಪ್ರದಾಶಗಳಲ್ಲಿ ಪ್ರವಾಹ, ಕೆಲ ಪ್ರದೇಶಗಳು ಬರಕ್ಕೆ ತುತ್ತಾಗಿವೆ. ಅಧಿವೇಶನನದಲ್ಲಿ ಅತಿವೃಷ್ಢಿ ಹಾಗೂ ಅನಾವೃಷ್ಠಿ ಸಮಸ್ಯೆಗಳನ್ನು ರೈಸ್ ಮಾಡುತ್ತೇವೆ.ಬೆಳಗಾವಿಯ ಸೌಧದಲ್ಲಿ ಅಧಿವೇಶನ ನಡೆಸುವಂತೆ ನಾವೂ ಆಗ್ರಹ ಮಾಡಿದ್ದೇವೆ. ಪ್ರವಾಹ ಪುನರ್ವಸತಿ ಕಾರ್ಯ ಸರಿಯಾಗಿಲ್ಲ ಎಂಬದು ಅವರಿಗೆ ಅರಿವಾಗಿದೆ.. ಈ ಕಾರಣಕ್ಕೆ ಅವರಿಲ್ಲಿ ಅಧಿವೇಶನ ನಡೆಸಿಲ್ಲ ಎಂಬುವುದು ನನ್ನ ಅನುಮಾನ ಕೂಡ ಆಗಿದೆ ಎಂದು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
--
KN_BGM_01_9_RV_Deshpande_reaction_7201786
ETV Bharat Logo

Copyright © 2024 Ushodaya Enterprises Pvt. Ltd., All Rights Reserved.