ETV Bharat / state

ಅವಾಚ್ಯವಾಗಿ ನಿಂದಿಸಿದ್ದಕ್ಕೇ ಸ್ನೇಹಿತನನ್ನು ಕೊಂದಿದ್ದ ಆರೋಪಿ ಬಂಧನ

author img

By

Published : Nov 30, 2020, 8:48 AM IST

ಅವಾಚ್ಯ ಶಬ್ದಗಳಿಂದ ನಿಂದಿಸಿದ ಎಂಬ ಕಾರಣಕ್ಕೆ ಸ್ನೇಹಿತನನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಬಂಧಿಸಿದ್ದಾರೆ.

dsd
ಕೊಲೆ ಆರೋಪಿ ಬಂಧನ

ವಿಜಯಪುರ: ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಎಂದು ಸ್ನೇಹಿತನನ್ನೇ ಕೊಲೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ನಿಡಗುಂದಿಯ ಮೆಹಬೂಬ್​ ಮೌಲಸಾಬ್​ ನದಾಫ್ ಬಂಧಿತ ವ್ಯಕ್ತಿಯಾಗಿದ್ದಾರೆ. ನವೆಂಬರ್​ 16ರಂದು ತಿಪ್ಪಣ್ಣ ಗೊಂಧಳಿ ಎಂಬಾತ ಆರೋಪಿಯೊಂದಿಗೆ ಬಾರ್​ಗೆ ಹೋದಾಗ ಕುಡಿಯಲು ಹಣ ಕೊಡಲಿಲ್ಲ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಇದರಿಂದ ರೊಚ್ಚಿಗೆದ್ದಿದ್ದ ಮೆಹಬೂಬ್​ ಸಾಬ್​, ತಿಪ್ಪಣ್ಣನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದ. ಈಗ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾದ ಪೊಲೀಸರಿಗೆ ಎಸ್​ಪಿ ಅನುಪಮ್ ಅಗರವಾಲ್ ಬಹುಮಾನ ಘೋಷಿಸಿದ್ದಾರೆ.

ವಿಜಯಪುರ: ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಎಂದು ಸ್ನೇಹಿತನನ್ನೇ ಕೊಲೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ನಿಡಗುಂದಿಯ ಮೆಹಬೂಬ್​ ಮೌಲಸಾಬ್​ ನದಾಫ್ ಬಂಧಿತ ವ್ಯಕ್ತಿಯಾಗಿದ್ದಾರೆ. ನವೆಂಬರ್​ 16ರಂದು ತಿಪ್ಪಣ್ಣ ಗೊಂಧಳಿ ಎಂಬಾತ ಆರೋಪಿಯೊಂದಿಗೆ ಬಾರ್​ಗೆ ಹೋದಾಗ ಕುಡಿಯಲು ಹಣ ಕೊಡಲಿಲ್ಲ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಇದರಿಂದ ರೊಚ್ಚಿಗೆದ್ದಿದ್ದ ಮೆಹಬೂಬ್​ ಸಾಬ್​, ತಿಪ್ಪಣ್ಣನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದ. ಈಗ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾದ ಪೊಲೀಸರಿಗೆ ಎಸ್​ಪಿ ಅನುಪಮ್ ಅಗರವಾಲ್ ಬಹುಮಾನ ಘೋಷಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.