ETV Bharat / state

ವಿಜಯಪುರದಲ್ಲಿ ಪೇಜಾವರ ಶ್ರೀಗಳ ಆರೋಗ್ಯಕ್ಕಾಗಿ ಭಕ್ತರ ಪ್ರಾರ್ಥನೆ

ಪೇಜಾವರ ಶ್ರೀಗಳು ಶೀಘ್ರ ಗುಣಮುಖರಾಗಲೆಂದು ನಗರದಲ್ಲಿ ಭಕ್ತರು ಪ್ರಾರ್ಥನೆ ಸಲ್ಲಿಸಿದರು.

author img

By

Published : Dec 21, 2019, 9:42 AM IST

Devotees prayer for Pejawar Shree Health in Vijaypura
ಪೇಜಾವರ ಶ್ರೀಗಳ ಆರೋಗ್ಯಕ್ಕಾಗಿ ಭಕ್ತರ ಪ್ರಾರ್ಥನೆ

ವಿಜಯಪುರ: ಪೇಜಾವರ ಶ್ರೀಗಳು ಶೀಘ್ರ ಗುಣಮುಖರಾಗಲೆಂದು ನಗರದಲ್ಲಿ ಭಕ್ತರು ಪ್ರಾರ್ಥನೆ ಸಲ್ಲಿಸಿದರು.

ನಗರದ ನಂಜನಗೂಡು ರಾಯರ ಮಠ ಹಾಗೂ ಕೃಷ್ಣ ವಾದಿರಾಜ ಮಠದಲ್ಲಿ ನೂರಾರು ಭಕ್ತರು ಪ್ರಾರ್ಥನೆ ಮಾಡುವ ಮೂಲಕ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಾಣಲಿ ಎಂದು ಬೇಡಿಕೊಂಡರು.

ಪಂಡಿತ್ ಬಿಂದು ಮಾಧವಾಚಾರ್ಯ, ಗೋಪಾಲ ನಾಯ್ಕ, ಆರ್.ಆರ್.ಕುಲಕರ್ಣಿ, ರವಿ ಆಚಾರ್ಯ ಸೇರಿದಂತೆ ಇತರರು ಭಾಗಿಯಾಗಿದ್ದರು.

ವಿಜಯಪುರ: ಪೇಜಾವರ ಶ್ರೀಗಳು ಶೀಘ್ರ ಗುಣಮುಖರಾಗಲೆಂದು ನಗರದಲ್ಲಿ ಭಕ್ತರು ಪ್ರಾರ್ಥನೆ ಸಲ್ಲಿಸಿದರು.

ನಗರದ ನಂಜನಗೂಡು ರಾಯರ ಮಠ ಹಾಗೂ ಕೃಷ್ಣ ವಾದಿರಾಜ ಮಠದಲ್ಲಿ ನೂರಾರು ಭಕ್ತರು ಪ್ರಾರ್ಥನೆ ಮಾಡುವ ಮೂಲಕ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಾಣಲಿ ಎಂದು ಬೇಡಿಕೊಂಡರು.

ಪಂಡಿತ್ ಬಿಂದು ಮಾಧವಾಚಾರ್ಯ, ಗೋಪಾಲ ನಾಯ್ಕ, ಆರ್.ಆರ್.ಕುಲಕರ್ಣಿ, ರವಿ ಆಚಾರ್ಯ ಸೇರಿದಂತೆ ಇತರರು ಭಾಗಿಯಾಗಿದ್ದರು.

Intro:ವಿಜಯಪುರ Body:ವಿಜಯಪುರ:
ಪೇಜಾವರ ಶ್ರೀಗಳು ಶೀಘ್ರ ಗುಣಮುಖರಾಗಲೆಂದು ವಿಜಯಪುರದಲ್ಲಿ ಭಕ್ತರು ಪ್ರಾರ್ಥನೆ ಸಲ್ಲಿಸಿದರು.
ವಿಜಯಪುರ ನಗರದಲ್ಲಿರುವ ನಂಜನಗೂಡು ರಾಯರ ಮಠದಲ್ಲಿ ಹಾಗೂ ಕೃಷ್ಣ ವಾದಿರಾಜ ಮಠದಲ್ಲಿ ನೂರಾರು ಭಕ್ತರಿಂದ ಪ್ರಾರ್ಥನೆ ಸಲ್ಲಿಕೆ ಮಾಡಲಾಯಿತು.
ಪ್ರಾರ್ಥನೆ ಮಾಡುವ ಮೂಲಕ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಾಣಲಿ ಎಂದು ಭಕ್ತಿಯಿಂದ ಬೇಡಿಕೊಂಡರು.
ಶ್ರೀಗಳ ಗುಣವಾಗುವಿಕೆಗೆ ಕಾಯ್ದು ಕುಳಿತಿರುವ ಭಕ್ತವೃಂದ.
ಪಂಡಿತ್ ಬಿಂದು ಮಧ್ವಾಚಾರ್ಯ, ಗೋಪಾಲ ನಾಯ್ಕ, ಆರ್ ಆರ್ ಕುಲಕರ್ಣಿ, ರವಿ ಆಚಾರ್ಯ ಸೇರಿದಂತೆ ಇತರರು ಭಾಗಿಯಾಗಿದ್ದರು.
ನೂರಾರು ಮಹಿಳೆಯರು ಹಾಗೂ ಪುರುಷರಿಂದ ಪ್ರಾರ್ಥನೆ ಸಲ್ಲಿಕೆ ಮಾಡಲಾಯಿತು.Conclusion:ವಿಜಯಪುರ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.