ETV Bharat / state

ಮಳೆಯಿಂದ ಡೋಣಿ ನದಿ ಸೇತುವೆ ಮುಳುಗಡೆ: ತಾಳಿಕೋಟೆ ಸುತ್ತಮುತ್ತಲಿನ ಗ್ರಾಮಗಳ ಸಂಪರ್ಕ ಕಡಿತ - undefined

ಸೋಮವಾರ ಸುರಿದ ಮಳೆಗೆ ತಾಳಿಕೋಟೆ ಪಟ್ಟಣದ ಬಳಿಯಿರುವ ಡೋಣಿ ನದಿಯ ಸೇತುವೆ ಜಲಾವೃತವಾಗಿದೆ. ಸೇತುವೆ ಮುಳುಗಡೆಯಿಂದ ಕೆಲ ಗ್ರಾಮಗಳ ಸಂಪರ್ಕ ಕಡಿತವಾಗಿದೆ.

ಮಳೆ ನೀರಿನಿಂದ ಮುಳುಗಡೆಯಾಗಿರುವ ಡೋಣಿ ನದಿ ಸೇತುವೆ
author img

By

Published : Jun 25, 2019, 12:46 PM IST

ವಿಜಯಪುರ: ಸೋಮವಾರ ಸುರಿದ ಮಳೆಗೆ ತಾಳಿಕೋಟೆ ಪಟ್ಟಣದ ಬಳಿಯ ಡೋಣಿ ನದಿಯ ಸೇತುವೆ ಮುಳುಗಡೆಯಾಗಿದೆ. ಸೇತುವೆ ಜಲಾವೃತವಾಗಿದ್ದರಿಂದ ಕೆಲ ಗ್ರಾಮಗಳ ಸಂಪರ್ಕ ಕಡಿತಾವಗಿದೆ.

ಮಳೆ ನೀರಿನಿಂದ ಮುಳುಗಡೆಯಾಗಿರುವ ಡೋಣಿ ನದಿ ಸೇತುವೆ

ಹಡಗಿನಾಳ, ಹರನಾಳ, ಮುಕಿಹಾಳ, ಕಲ್ಲದೇವನಹಳ್ಳಿ, ನಾಗೂರ, ಶಿವಪುರ, ಹಗರಗುಂಡ ಗ್ರಾಮಗಳ ಸಂಪರ್ಕ ಸಂಪೂರ್ಣ ಸ್ಥಗಿತವಾಗಿದೆ. ​ತಾಳಿಕೋಟೆ ಪಟ್ಟಣದ ಬಳಿ ಡೋಣಿ ನದಿಗೆ ಸೇತುವೆ ‌ನಿರ್ಮಿಸಬೇಕೆಂದು ಸಾರ್ವಜನಿಕರ ಒತ್ತಾಯಿಸಿದ್ದಾರೆ.

ವಿಜಯಪುರ: ಸೋಮವಾರ ಸುರಿದ ಮಳೆಗೆ ತಾಳಿಕೋಟೆ ಪಟ್ಟಣದ ಬಳಿಯ ಡೋಣಿ ನದಿಯ ಸೇತುವೆ ಮುಳುಗಡೆಯಾಗಿದೆ. ಸೇತುವೆ ಜಲಾವೃತವಾಗಿದ್ದರಿಂದ ಕೆಲ ಗ್ರಾಮಗಳ ಸಂಪರ್ಕ ಕಡಿತಾವಗಿದೆ.

ಮಳೆ ನೀರಿನಿಂದ ಮುಳುಗಡೆಯಾಗಿರುವ ಡೋಣಿ ನದಿ ಸೇತುವೆ

ಹಡಗಿನಾಳ, ಹರನಾಳ, ಮುಕಿಹಾಳ, ಕಲ್ಲದೇವನಹಳ್ಳಿ, ನಾಗೂರ, ಶಿವಪುರ, ಹಗರಗುಂಡ ಗ್ರಾಮಗಳ ಸಂಪರ್ಕ ಸಂಪೂರ್ಣ ಸ್ಥಗಿತವಾಗಿದೆ. ​ತಾಳಿಕೋಟೆ ಪಟ್ಟಣದ ಬಳಿ ಡೋಣಿ ನದಿಗೆ ಸೇತುವೆ ‌ನಿರ್ಮಿಸಬೇಕೆಂದು ಸಾರ್ವಜನಿಕರ ಒತ್ತಾಯಿಸಿದ್ದಾರೆ.

Intro:ವಿಜಯಪುರ Body:ವಿಜಯಪುರ:
ನಿನ್ನೆ ಸುರಿದ ಮಳೆಗೆ ತುಂಬಿ ಹರಿದ ಡೋಣಿ ನದಿ
ತಾಳಿಕೋಟೆ ಪಟ್ಟಣದ ಬಳಿಯ ಡೋಣಿ ನದಿ
ಸೇತುವೆ ಜಲಾವೃತಗೊಂಡಿದೆ.
ನೆಲಸಮ ಸೇತುವೆ ಜಲಾವೃತದಿಂದ ಕೆಲ ಗ್ರಾಮಗಳ ಸಂಪರ್ಕ ಸ್ಥಗಿತವಾಗಿದೆ.
ಹಡಗಿನಾಳ, ಹರನಾಳ, ಮುಕಿಹಾಳ, ಕಲ್ಲದೇವನಹಳ್ಳಿ, ನಾಗೂರ, ಶಿವಪೂರ, ಹಗರಗುಂಡ ಗ್ರಾಮಗಳ ಸಂಪರ್ಕ ಕಟ್ ಆಗಿದೆ.
ಬೇರೆ ಮಾರ್ಗದಿಂದ ತೆರಳುವ ಅನಿವಾರ್ಯತೆ ಉಂಟಾಗಿದೆ.
ತಾಳಿಕೋಟೆ ಪಟ್ಟಣದ ಬಳಿ ಡೋಣಿ ನದಿಗೆ ಸೇತುವೆ ‌ನಿರ್ಮಿಸಬೇಕೆಂದು ಸಾರ್ವಜನಿಕರ ಒತ್ತಾಯಿಸಿದ್ದಾರೆ.Conclusion:ವಿಜಯಪುರ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.