ETV Bharat / state

ವಿಜಯಪುರದಲ್ಲಿ ಎಥೆನಾಲ್ ಟ್ಯಾಂಕರ್ ಸ್ಫೋಟ: ಇಬ್ಬರು ಕಾರ್ಮಿಕರು ಸಾವು! - ವಿಜಯಪುರದಲ್ಲಿ ಎಥಿನಾಲ್ ಟ್ಯಾಂಕರ್ ಸ್ಫೋಟ

ವೆಲ್ಡಿಂಗ್ ಮಾಡುವಾಗ ಎಥೆನಾಲ್ ಟ್ಯಾಂಕರ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ.

ಎಥಿನಾಲ್ ಟ್ಯಾಂಕರ್ ಸ್ಫೋಟ, Explosion of ethanol tanker: two workers died
ಎಥಿನಾಲ್ ಟ್ಯಾಂಕರ್ ಸ್ಫೋಟ:
author img

By

Published : Dec 21, 2019, 2:10 PM IST

ವಿಜಯಪುರ: ವೆಲ್ಡಿಂಗ್ ಮಾಡುವಾಗ ಎಥೆನಾಲ್ ಟ್ಯಾಂಕರ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.

ನಗರದ ರೈಲ್ವೆ ನಿಲ್ದಾಣದ ಬಳಿಯ ನಾಡಗೌಡ ರೋಡಲೈನ್ಸ್​ನಲ್ಲಿ ವೆಲ್ಡಿಂಗ್ ಮಾಡುವಾಗ ಟ್ಯಾಂಕರ್ ಬ್ಲಾಸ್ಟ್ ಆಗಿ ಈ ದುರ್ಘಟನೆ ನಡೆದಿದೆ. ವೀರೇಂದ್ರ ಪ್ರಜಾಪತಿ ಹಾಗೂ ರಾಜೀನಾಮೆ ಗಿಡ್ಡೆ ಮೃತ ಕಾರ್ಮಿಕರು. ಘಟನೆಯಲ್ಲಿ ಪ್ರಕಾಶ ಶಿರೋಳ, ವಿಶ್ವನಾಥ ಬಡಿಗೇರ ಹಾಗೂ, ಬಸವರಾಜ್ ಡೊಣೂರ್ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿಜಯಪುರ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಎಥೆನಾಲ್ ಟ್ಯಾಂಕರ್ ಸ್ಫೋಟ: ಇಬ್ಬರು ಕಾರ್ಮಿಕರು ಸಾವು

ಎಥೆನಾಲ್ ಖಾಲಿ‌ ಮಾಡಿದ ಬಳಿಕ ಗ್ಯಾರೇಜ್​ಗೆ ತಂದು ವೆಲ್ಡಿಂಗ್ ಮಾಡಿಸಲಾಗುತ್ತಿತ್ತು. ಈ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

ಭಾರೀ ಸ್ಪೋಟದಿಂದ ಸುತ್ತಮುತ್ತಲಿನ ನಿವಾಸಿಗಳು ಆತಂಕಕ್ಕೊಳಗಾಗಿದ್ದಾರೆ. ಸ್ಥಳಕ್ಕೆ ಗೋಳಗುಮ್ಮಟ‌ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯಪುರ: ವೆಲ್ಡಿಂಗ್ ಮಾಡುವಾಗ ಎಥೆನಾಲ್ ಟ್ಯಾಂಕರ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.

ನಗರದ ರೈಲ್ವೆ ನಿಲ್ದಾಣದ ಬಳಿಯ ನಾಡಗೌಡ ರೋಡಲೈನ್ಸ್​ನಲ್ಲಿ ವೆಲ್ಡಿಂಗ್ ಮಾಡುವಾಗ ಟ್ಯಾಂಕರ್ ಬ್ಲಾಸ್ಟ್ ಆಗಿ ಈ ದುರ್ಘಟನೆ ನಡೆದಿದೆ. ವೀರೇಂದ್ರ ಪ್ರಜಾಪತಿ ಹಾಗೂ ರಾಜೀನಾಮೆ ಗಿಡ್ಡೆ ಮೃತ ಕಾರ್ಮಿಕರು. ಘಟನೆಯಲ್ಲಿ ಪ್ರಕಾಶ ಶಿರೋಳ, ವಿಶ್ವನಾಥ ಬಡಿಗೇರ ಹಾಗೂ, ಬಸವರಾಜ್ ಡೊಣೂರ್ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿಜಯಪುರ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಎಥೆನಾಲ್ ಟ್ಯಾಂಕರ್ ಸ್ಫೋಟ: ಇಬ್ಬರು ಕಾರ್ಮಿಕರು ಸಾವು

ಎಥೆನಾಲ್ ಖಾಲಿ‌ ಮಾಡಿದ ಬಳಿಕ ಗ್ಯಾರೇಜ್​ಗೆ ತಂದು ವೆಲ್ಡಿಂಗ್ ಮಾಡಿಸಲಾಗುತ್ತಿತ್ತು. ಈ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

ಭಾರೀ ಸ್ಪೋಟದಿಂದ ಸುತ್ತಮುತ್ತಲಿನ ನಿವಾಸಿಗಳು ಆತಂಕಕ್ಕೊಳಗಾಗಿದ್ದಾರೆ. ಸ್ಥಳಕ್ಕೆ ಗೋಳಗುಮ್ಮಟ‌ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Intro:ವಿಜಯಪುರ Body:ವಿಜಯಪುರ:
ವೆಲ್ಡಿಂಗ್ ಮಾಡುವಾಗ ಎಥಿನಾಲ್ ಟ್ಯಾಂಕರ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.
ವೇಲ್ಡಿಂಗ್ ಮಾಡುವಾಗ ಟ್ಯಾಂಕರ್ ಬ್ಲಾಸ್ಟ್ ಆಗಿ ಈ ದುರ್ಘಟನೆಗಳನ್ನು ನಡೆದಿದೆ.
ವಿಜಯಪುರ ನಗರದ ರೈಲ್ವೆ ನಿಲ್ದಾಣದ ಬಳಿ ನಾಡಗೌಡ ರೋಡಲೈನ್ಸ್ ನಲ್ಲಿ ಘಟನೆಯಾಗಿದೆ.
ರೋಡಲೈನ್ಸ್ ಗ್ಯಾರೇಜ್ ನಲ್ಲಿ ಕೆಲಸ ಮಾಡುವಾಗ ದುರ್ಘಟನೆಗಳನ್ನು ನಡೆದಿದೆ.
ವೀರೇಂದ್ರ ಪ್ರಜಾಪತಿ ಹಾಗೂ ರಾಜೀನಾಮೆ ಗಿಡ್ಡೆ ಮೃತ ಕಾರ್ಮಿಕರು.
ಎಥಿನಾಲ್ ಖಾಲಿ‌ ಮಾಡಿದ ಬಳಿಕ ಗ್ಯಾರೇಜ್ ಗೆ ತಂದು ವೆಲ್ಡಿಂಗ್ ಮಾಡಿಸಲಾಗುತ್ತಿತ್ತು. ಈ ವೇಳೆ ಈ ದುರ್ಘಟನೆಗಳನ್ನು ನಡೆದಿದೆ.
ಭಾರೀ ಸ್ಪೋಟದಿಂದ ಆತಂಕಕ್ಕೊಳಗಾದ ಸುತ್ತಮುತ್ತಲಿನ ನಿವಾಸಿಗಳು.
ಸ್ಥಳಕ್ಕೆ ಗೋಳಗುಮ್ಮಟ‌ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಘಟನೆಯಲ್ಲಿ ಪ್ರಕಾಶ ಶಿರೋಳ, ವಿಶ್ವನಾಥ ಬಡಿಗೇರ ಹಾಗೂ, ಬಸವರಾಜ್ ಡೊಣೂರ್ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ವಿಜಯಪುರ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.Conclusion:ವಿಜಯಪುರ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.