ವಿಜಯಪುರ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ವಿಜಯಪುರ ತಾಲೂಕಿನ ಹಡಗಲಿ ಗ್ರಾಮದಲ್ಲಿ ನಡೆದಿದೆ.
ಕೌಟುಂಬಿಕ ಕಲಹ: ಪತ್ನಿಯನ್ನ ಕೊಂದ ಪತಿಯ ಬಂಧನ
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.
![ಕೌಟುಂಬಿಕ ಕಲಹ: ಪತ್ನಿಯನ್ನ ಕೊಂದ ಪತಿಯ ಬಂಧನ](https://etvbharatimages.akamaized.net/etvbharat/prod-images/768-512-3438637-thumbnail-3x2-vjy.jpg?imwidth=3840)
ನೀಲವ್ವ ಹಾದಿಮನಿ (45) ಕೊಲೆಯಾದ ಮಹಿಳೆ. ನೀಲವ್ವಳ ಪತಿ ಬಸಪ್ಪ ಹಾದಿಮನಿ ಉಳುಮೆ ಮಾಡುವ ಕಬ್ಬಿಣದ ವಸ್ತುವಿನಿಂದ ಹೊಡೆದು ತನ್ನ ಪತ್ನಿಯನ್ನ ಕೊಲೆ ಮಾಡಿದ್ದಾನೆ.
ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿ ಬಸಪ್ಪನನ್ನು ಬಂಧಿಸಿದ್ದಾರೆ.
ವಿಜಯಪುರ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ವಿಜಯಪುರ ತಾಲೂಕಿನ ಹಡಗಲಿ ಗ್ರಾಮದಲ್ಲಿ ನಡೆದಿದೆ.
ನೀಲವ್ವ ಹಾದಿಮನಿ (45) ಕೊಲೆಯಾದ ಮಹಿಳೆ. ನೀಲವ್ವಳ ಪತಿ ಬಸಪ್ಪ ಹಾದಿಮನಿ ಉಳುಮೆ ಮಾಡುವ ಕಬ್ಬಿಣದ ವಸ್ತುವಿನಿಂದ ಹೊಡೆದು ತನ್ನ ಪತ್ನಿಯನ್ನ ಕೊಲೆ ಮಾಡಿದ್ದಾನೆ.
ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿ ಬಸಪ್ಪನನ್ನು ಬಂಧಿಸಿದ್ದಾರೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿಯ ಕೊಲೆ ಮಾಡಿದ ಘಟನೆ ನಡೆದಿದೆ.
ಉಳುಮೆ ಮಾಡುವ(ಕುಡ) ಕಬ್ಬಿಣದ ವಸ್ತುವಿನಿಂದ ಹೊಡೆದು ಕೊಲೆ ಮಾಡಲಾಗಿದೆ.
ವಿಜಯಪುರ ತಾಲೂಕಿನ ಹಡಗಲಿ ಗ್ರಾಮದಲ್ಲಿ ಘಟನೆ ನಡೆದಿದೆ.
ನೀಲವ್ವ ಹಾದಿಮನಿ(45) ಕೊಲೆಯಾದ ಮಹಿಳೆ.
ನೀಲವ್ವಳ ಪತಿ ಬಸಪ್ಪ ಹಾದಿಮನಿ ಕೊಲೆ ಮಾಡಿದ ಪಾಪಿ ಪತಿ.
ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರ ಭೇಟಿ ಮಾಡಿ ಪರಿಶೀಲನೆ ನಡೆಸಿದರು.
ಆರೋಪಿ ಬಸಪ್ಪನನ್ನು ಬಂಧಿಸಿದ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು.Conclusion:ವಿಜಯಪುರ