ETV Bharat / state

ವಿಜಯಪುರದಲ್ಲಿ ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ - ರೈತ ಆತ್ಮಹತ್ಯೆ

ವಿವಿಧ ಬ್ಯಾಂಕ್​ಗಳಲ್ಲಿ ಸುಮಾರು 15 ಲಕ್ಷ ರೂ. ಸಾಲ ಮಾಡಿಕೊಂಡಿದ್ದ ರೈತ ಸಾಲ ಬಾಧೆ ತಾಳದೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ತಾಲೂಕಿನ ಹೆಗಡ್ಯಾಳ ಗ್ರಾಮದಲ್ಲಿ ನಡೆದಿದೆ.

Farmer committed suicide
author img

By

Published : Sep 20, 2019, 11:14 AM IST

ವಿಜಯಪುರ: ಸಾಲ ಬಾಧೆ ತಾಳದೆ ರೈತ ನೇಣಿಗೆ ಶರಣಾದ ಘಟನೆ ವಿಜಯಪುರ ತಾಲೂಕಿನ ಹೆಗಡ್ಯಾಳ ಗ್ರಾಮದ ತೋಟದ ಮನೆಯಲ್ಲಿ ನಡೆದಿದೆ.

ಪಾಂಡಪ್ಪ ಅಳಲದಿನ್ನಿ (50) ನೇಣಿಗೆ ಶರಣಾದ ರೈತ. ಇವರು ಬ್ಯಾಂಕ್ ಆಪ್ ಬರೋಡಾ, ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಕೈಗಡವಾಗಿ ಸುಮಾರು 15 ಲಕ್ಷ ರೂ ಗಳಷ್ಟು ಸಾಲ ಮಾಡಿಕೊಂಡಿದ್ದರು ಎನ್ನ ಲಾಗುತ್ತಿದ್ದು, ಭೀಕರ ಬರದ ಹಿನ್ನೆಲೆ ಸಾಲಕ್ಕೆ ಹೆದರಿ ತೋಟದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ಪ್ರಕರಣ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯಪುರ: ಸಾಲ ಬಾಧೆ ತಾಳದೆ ರೈತ ನೇಣಿಗೆ ಶರಣಾದ ಘಟನೆ ವಿಜಯಪುರ ತಾಲೂಕಿನ ಹೆಗಡ್ಯಾಳ ಗ್ರಾಮದ ತೋಟದ ಮನೆಯಲ್ಲಿ ನಡೆದಿದೆ.

ಪಾಂಡಪ್ಪ ಅಳಲದಿನ್ನಿ (50) ನೇಣಿಗೆ ಶರಣಾದ ರೈತ. ಇವರು ಬ್ಯಾಂಕ್ ಆಪ್ ಬರೋಡಾ, ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಕೈಗಡವಾಗಿ ಸುಮಾರು 15 ಲಕ್ಷ ರೂ ಗಳಷ್ಟು ಸಾಲ ಮಾಡಿಕೊಂಡಿದ್ದರು ಎನ್ನ ಲಾಗುತ್ತಿದ್ದು, ಭೀಕರ ಬರದ ಹಿನ್ನೆಲೆ ಸಾಲಕ್ಕೆ ಹೆದರಿ ತೋಟದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ಪ್ರಕರಣ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ವಿಜಯಪುರ Body:ವಿಜಯಪುರ:
ಸಾಲ ಬಾಧೆ ತಾಳದೆ ರೈತ ನೇಣಿಗೆ ಶರಣಾದ ಘಟನೆ
ವಿಜಯಪುರ ತಾಲೂಕಿನ ಹೆಗಡ್ಯಾಳ ಗ್ರಾಮದ ತೋಟದ ಮನೆಯಲ್ಲಿ ನಡೆದಿದೆ.
ಪಾಂಡಪ್ಪ ಅಳಲದಿನ್ನಿ (೫೦) ನೇಣಿಗೆ ಶರಣಾದ ದುರ್ದೈವಿ.
ಸುಮಾರ ೧೫ ಲಕ್ಷ ಸಾಲ ಮಾಡಿಕೊಂಡಿದ್ದ ರೈತ.
ಬ್ಯಾಂಕ್ ಆಪ್ ಬರೋಡಾ, ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಕೈಗಡವಾಗಿ ಸಾಲ ಮಾಡಿಕೊಂಡಿದ್ದ ರೈತ.
ಭೀಕರ ಬರದ ಹಿನ್ನಲೆ ಸಾಲಕ್ಕೆ ಹೆದರಿ ತೋಟದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ.
ವಿಜಯಪುರ ಗ್ರಾಮೀಣ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.Conclusion:ವಿಜಯಪುರ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.