ETV Bharat / state

ಸಾಲ ಬಾಧೆ : ಆತ್ಮಹತ್ಯೆಗೆ ಶರಣಾದ ರೈತ

ಬೆಳೆದ ಬೆಲೆ ಕೈ ಗೆ ಬಾರದೆ ಸಾಲ ಮರುಪಾವತಿ ಮಾಡಲಾಗದೆ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ.

author img

By

Published : May 8, 2019, 2:13 AM IST

ಸಾಲ ಬಾಧೆ ತಾಳದೆ ರೈತ ಆತ್ಮಹತ್ಯೆ

ವಿಜಯಪುರ : ಸಾಲ ಬಾಧೆ ತಾಳದೇ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ.

ಜಿಲ್ಲೆಯ ಬೊಮ್ಮನಹಳ್ಳಿಯ ಭೀಮಾಶಂಕರ ಬಿರಾದಾರ್ (45) ಆತ್ಮಹತ್ಯೆ ಮಾಡಿಕೊಂಡ ರೈತ. ದೇವರನಾವದಗಿ ಗ್ರಾಮೀಣ ಬ್ಯಾಂಕ್​ನಲ್ಲಿ ಬತ್ತಿ ಹೋದ ಬಾವಿ ಹಾಗೂ ಬೋರವೇಲ್ ನೀರು ಹರಿಸಲು 2 ಲಕ್ಷ ರೂ ಸಾಲ ಪಡೆದುಕೊಂಡಿದ್ದ.

ಕಳೆದ 2-3 ವರ್ಷದಿಂದ ಮಳೆ ಕೈಕೊಟ್ಟ ಕಾರಣ ಬೆಳೆ ಬಾರದೆ ಲಕ್ಷಾಂತರ ರೂ. ಹಾನಿಯಾಗಿದ್ದು, ಮಾನಸಿಕ ಖಿನ್ನತೆಗೊಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ.ಆಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯಪುರ : ಸಾಲ ಬಾಧೆ ತಾಳದೇ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ.

ಜಿಲ್ಲೆಯ ಬೊಮ್ಮನಹಳ್ಳಿಯ ಭೀಮಾಶಂಕರ ಬಿರಾದಾರ್ (45) ಆತ್ಮಹತ್ಯೆ ಮಾಡಿಕೊಂಡ ರೈತ. ದೇವರನಾವದಗಿ ಗ್ರಾಮೀಣ ಬ್ಯಾಂಕ್​ನಲ್ಲಿ ಬತ್ತಿ ಹೋದ ಬಾವಿ ಹಾಗೂ ಬೋರವೇಲ್ ನೀರು ಹರಿಸಲು 2 ಲಕ್ಷ ರೂ ಸಾಲ ಪಡೆದುಕೊಂಡಿದ್ದ.

ಕಳೆದ 2-3 ವರ್ಷದಿಂದ ಮಳೆ ಕೈಕೊಟ್ಟ ಕಾರಣ ಬೆಳೆ ಬಾರದೆ ಲಕ್ಷಾಂತರ ರೂ. ಹಾನಿಯಾಗಿದ್ದು, ಮಾನಸಿಕ ಖಿನ್ನತೆಗೊಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ.ಆಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ವಿಜಯಪುರ. ಸಾಲ ಬಾಧೆ ತಾಳದೇ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ
ಜಿಲ್ಗೆಯ ಸಿಂದಗಿ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದ ಘಟನೆ.
45 ವರ್ಷದ ಭೀಮಾಶಂಕರ ಬಿರಾದಾರ್ ಆತ್ಮಹತ್ಯೆ ಮಾಡಿಕೊಂಡ ರೈತ.
ಜಮೀನಿನಲ್ಲಿ ಬೇವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ದೇವರನಾವದಗಿ ಗ್ರಾಮೀಣ ಬ್ಯಾಂಕ್ ನಲ್ಲಿ 2 ಲಕ್ಷ ರೂ. ಸಾಲ ಮಾಡಿಕೊಂಡಿದ್ದ ರೈತ.
ಬತ್ತಿ ಹೋದ ಬಾವಿ ಹಾಗೂ ಬೋರವೇಲ್ ನೀರು ಹರಿಸಲು ಸಾಲ ಮಾಡಿದ್ದನು.
2-3 ವರ್ಷದಿಂದ ಮಳೆ ಕೈಕೊಟ್ಟ ಕಾರಣ
ಬೆಳೆ ಬಾರದೆ ಲಕ್ಷಾಂತರ ರೂ. ಹಾನಿ ಕಂಗಾಲಾಗಿದ್ದನು.
ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Body:ವಿಜಯಪುರ Conclusion:ವಿಜಯಪುರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.