ETV Bharat / state

ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ

author img

By

Published : Dec 5, 2019, 6:10 PM IST

ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ತಾಲೂಕಿನ ಬಬಲಾದ ಗ್ರಾಮದ ತೋಟದಲ್ಲಿ ನಡೆದಿದೆ.

Farmer suicide
ರೈತ ಆತ್ಮಹತ್ಯೆ

ವಿಜಯಪುರ: ಸಾಲಬಾಧೆ ತಾಳದೆ ರೈತ ನೇಣಿಗೆ ಶರಣಾದ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಬಬಲಾದ ಗ್ರಾಮದ ತೋಟದಲ್ಲಿ ನಡೆದಿದೆ.

ಗ್ರಾಮದ ಬಾಬುರಾವ ಹಂಚನಾಳ(48) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ತಿಳಿದುಬಂದಿದೆ. ಡಿಸಿಸಿ ಹಾಗೂ ಪಿಎಲ್​ಡಿಇ ಬ್ಯಾಂಕ್​​ಗಳಲ್ಲಿ 8 ಲಕ್ಷ ಮತ್ತು 5 ಲಕ್ಷ ಕೈ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.

ಸರಿಯಾಗಿ ಬೆಳೆ ಇಲ್ಲದ ಹಿನ್ನೆಲೆ ಎಂಟು ಎಕರೆ ಜಮೀನಿನಲ್ಲಿ ಬೆಳೆದಿದ್ದ ಬೆಳೆ ಕೈಕೊಟ್ಟಿತ್ತು. ಇದರಿಂದ ಸಾಲದ ಸುಳಿಗೆ ಸಿಲುಕಿದ ರೈತ ಹೊರಬರಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಹೊರ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯಪುರ: ಸಾಲಬಾಧೆ ತಾಳದೆ ರೈತ ನೇಣಿಗೆ ಶರಣಾದ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಬಬಲಾದ ಗ್ರಾಮದ ತೋಟದಲ್ಲಿ ನಡೆದಿದೆ.

ಗ್ರಾಮದ ಬಾಬುರಾವ ಹಂಚನಾಳ(48) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ತಿಳಿದುಬಂದಿದೆ. ಡಿಸಿಸಿ ಹಾಗೂ ಪಿಎಲ್​ಡಿಇ ಬ್ಯಾಂಕ್​​ಗಳಲ್ಲಿ 8 ಲಕ್ಷ ಮತ್ತು 5 ಲಕ್ಷ ಕೈ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.

ಸರಿಯಾಗಿ ಬೆಳೆ ಇಲ್ಲದ ಹಿನ್ನೆಲೆ ಎಂಟು ಎಕರೆ ಜಮೀನಿನಲ್ಲಿ ಬೆಳೆದಿದ್ದ ಬೆಳೆ ಕೈಕೊಟ್ಟಿತ್ತು. ಇದರಿಂದ ಸಾಲದ ಸುಳಿಗೆ ಸಿಲುಕಿದ ರೈತ ಹೊರಬರಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಹೊರ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Intro:ವಿಜಯಪುರ Body:ವಿಜಯಪುರ:

ಸಾಲಬಾಧೆ ತಾಳದೆ ರೈತ ನೇಣಿಗೆ ಶರಣಾದ ಘಟನೆ
ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಬಬಲಾದ ಗ್ರಾಮದ ತೋಟದಲ್ಲಿ ನಡೆದಿದೆ.
ಗ್ರಾಮದ ಬಾಬುರಾವ ಹಂಚನಾಳ(48) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಡಿಸಿಸಿ ಹಾಗೂ ಪಿ ಎಲ್ ಡಿ ಇ ಬ್ಯಾಂಕ್ ಗಳಲ್ಲಿ ಸೇರಿ 8 ಲಕ್ಷ ಮತ್ತು 5 ಲಕ್ಷ ಕೈಸಾಲ ಮಾಡಿಕೊಂಡಿದ್ದನು.
ಸರಿಯಾಗಿ ಬೆಳೆ ಇಲ್ಲದ ಹಿನ್ನೆಲೆ ಎಂಟು ಎಕರೆ ಜಮೀನಿನಲ್ಲಿ ಬೆಳೆದಿದ್ದ ಬೆಳೆ ಕೈಕೊಟ್ಟಿತ್ತು.
ಇದರಿಂದ ಸಾಲದ ಸುಳಿಗೆ ಸಿಲುಕಿದ ರೈತ ಹೊರಬರಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಹೊರ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.Conclusion:ವಿಜಯಪುರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.