ETV Bharat / state

ಇಂಡಿಯಲ್ಲಿ ನ್ಯಾಯವಾದಿ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ - ವಿಜಯಪುರ ‌ಜಿಲ್ಲೆ ಇಂಡಿ ಪಟ್ಟಣ

ಹಳೇ ವೈಷಮ್ಯದ ಹಿನ್ನೆಲೆ ನಾಲ್ವರು ದುಷ್ಕರ್ಮಿಗಳು ನ್ಯಾಯವಾದಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ ಘಟನೆ ವಿಜಯಪುರ ‌ಜಿಲ್ಲೆ ಇಂಡಿ ಪಟ್ಟಣದಲ್ಲಿ ನಡೆದಿದೆ.

ನ್ಯಾಯವಾದಿ ಮೇಲೆ ಹಲ್ಲೆ
author img

By

Published : Sep 12, 2019, 11:16 PM IST

ವಿಜಯಪುರ: ನಾಲ್ವರು ದುಷ್ಕರ್ಮಿಗಳಿಂದ ನ್ಯಾಯವಾದಿ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ವಿಜಯಪುರ ‌ಜಿಲ್ಲೆ ಇಂಡಿ ಪಟ್ಟಣದಲ್ಲಿ ನಡೆದಿದೆ.

ನ್ಯಾಯವಾದಿ ಸಂಗಮೇಶ ಚಾಂದಕವಟೆ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮಾಡಲಾಗಿದೆ. ಸಂಗಮೇಶ ಕೈ ಬೆರಳುಗಳು ತುಂಡಾಗಿದ್ದು, ಸ್ಥಿತಿ ಗಂಭೀರವಾಗಿದೆ. ಪಟ್ಟಣದ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಆವರಣಕ್ಕೆ ಕರೆದೊಯ್ದು ಹಲ್ಲೆ ಮಾಡಲಾಗಿದೆ.

Muder attempt
ನ್ಯಾಯವಾದಿ ಮೇಲೆ ಹಲ್ಲೆ

ಆರೋಪಿಗಳು ಪರಾರಿಯಾಗಿದ್ದು, ಘಟನೆಗೆ ಹಳೇ ವೈಷಮ್ಯ ಕಾರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಗಂಭೀರ ಗಾಯಗೊಂಡ‌ ನ್ಯಾಯವಾದಿ ಸಂಗಮೇಶ‌ ಅವರನ್ನು ಮಹಾರಾಷ್ಟ್ರದ ಸೊಲ್ಲಾಪುರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಇಂಡಿ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯಪುರ: ನಾಲ್ವರು ದುಷ್ಕರ್ಮಿಗಳಿಂದ ನ್ಯಾಯವಾದಿ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ವಿಜಯಪುರ ‌ಜಿಲ್ಲೆ ಇಂಡಿ ಪಟ್ಟಣದಲ್ಲಿ ನಡೆದಿದೆ.

ನ್ಯಾಯವಾದಿ ಸಂಗಮೇಶ ಚಾಂದಕವಟೆ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮಾಡಲಾಗಿದೆ. ಸಂಗಮೇಶ ಕೈ ಬೆರಳುಗಳು ತುಂಡಾಗಿದ್ದು, ಸ್ಥಿತಿ ಗಂಭೀರವಾಗಿದೆ. ಪಟ್ಟಣದ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಆವರಣಕ್ಕೆ ಕರೆದೊಯ್ದು ಹಲ್ಲೆ ಮಾಡಲಾಗಿದೆ.

Muder attempt
ನ್ಯಾಯವಾದಿ ಮೇಲೆ ಹಲ್ಲೆ

ಆರೋಪಿಗಳು ಪರಾರಿಯಾಗಿದ್ದು, ಘಟನೆಗೆ ಹಳೇ ವೈಷಮ್ಯ ಕಾರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಗಂಭೀರ ಗಾಯಗೊಂಡ‌ ನ್ಯಾಯವಾದಿ ಸಂಗಮೇಶ‌ ಅವರನ್ನು ಮಹಾರಾಷ್ಟ್ರದ ಸೊಲ್ಲಾಪುರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಇಂಡಿ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Intro:ವಿಜಯಪುರ Body:ವಿಜಯಪುರ:
ನಾಲ್ವರು ದುರ್ಷ್ಕಮಿಗಳಿಂದ ನ್ಯಾಯವಾದಿ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆದ ಘಟನೆ
ವಿಜಯಪುರ ‌ಜಿಲ್ಲೆ ಇಂಡಿ ಪಟ್ಟಣದಲ್ಲಿ ನಡೆದಿದೆ.
ನ್ಯಾಯವಾದಿ ಸಂಗಮೇಶ ಚಾಂದಕವಟೆ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮಾಡಲಾಗಿದೆ.
ಸಂಗಮೇಶ ಕೈ ಬೆರಳುಗಳು ತುಂಡಾಗಿದ್ದು, ಸ್ಥಿತಿ ಗಂಭೀರವಾಗಿದೆ.
ಪಟ್ಟಣದ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಆವರಣಕ್ಕೆ ಕರೆದೊಯ್ದು ಹಲ್ಲೆ ಮಾಡಲಾಗಿದೆ. ಆರೋಪಿಗಳು ಪರಾರಿಯಾಗಿದ್ದು, ಘಟನೆಗೆ
ಹಳೆಯ ವೈಷಮ್ಯ ಕಾರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಗಂಭೀರ ಗಾಯಗೊಂಡ‌ ನ್ಯಾಯವಾದಿ ಸಂಗಮೇಶ‌ ಅವರನ್ನು ಮಹಾರಾಷ್ಟ್ರದ ಸೊಲ್ಲಾಪುರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಇಂಡಿ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.Conclusion:ವಿಜಯಪುರ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.