ETV Bharat / state

ಮೀನು ಹಿಡಿಯಲು ಹೋದ ಬೆಸ್ತ ನದಿಯಲ್ಲಿ ಮುಳುಗಿ ಸಾವು..

ವಿಜಯಪುರ ಗ್ರಾಮವೊಂದರಲ್ಲಿ ಮೀನು ಹಿಡಿಯಲು ಹೋದ ಬೆಸ್ತ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

author img

By

Published : Dec 6, 2019, 7:03 PM IST

ಬೆಸ್ತ  ಸಾವು
ಬೆಸ್ತ ಸಾವು

ವಿಜಯಪುರ: ಮೀನು ಹಿಡಿಯಲು ಹೋದ ಮೀನುಗಾರ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಂಡರಗಲ್ ಗ್ರಾಮದಲ್ಲಿ ನಡೆದಿದೆ.

ನಿಂಗಬಸಪ್ಪ ಅವ್ವಪ್ಪ ಚಲವಾದಿ (32) ಮೃತಟ್ಟಿರುವ ಮೀನುಗಾರ. ಗ್ರಾಮದ ಕೃಷ್ಣಾ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ಹೋಗಿ ಬಲೆಗೆ ಸಿಲುಕಿಕೊಂಡು ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯಪುರ: ಮೀನು ಹಿಡಿಯಲು ಹೋದ ಮೀನುಗಾರ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಂಡರಗಲ್ ಗ್ರಾಮದಲ್ಲಿ ನಡೆದಿದೆ.

ನಿಂಗಬಸಪ್ಪ ಅವ್ವಪ್ಪ ಚಲವಾದಿ (32) ಮೃತಟ್ಟಿರುವ ಮೀನುಗಾರ. ಗ್ರಾಮದ ಕೃಷ್ಣಾ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ಹೋಗಿ ಬಲೆಗೆ ಸಿಲುಕಿಕೊಂಡು ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.

Intro:ವಿಜಯಪುರ Body:ವಿಜಯಪುರ:

ಮೀನು ಹಿಡಿಯಲು ಹೋದ ಮೀನುಗಾರ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಹಂಡರಗಲ್ ಗ್ರಾಮದ ಕೃಷ್ಣಾ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ಹೋಗಿ ಬಲೆಗೆ ಸಿಕ್ಕಿಹಾಕಿಕೊಂಡು ಸಾವನ್ನಪ್ಪಿದ್ದಾನೆ.
ನಿಂಗಬಸಪ್ಪ ಅವ್ವಪ್ಪ ಚಲವಾದಿ (32) ಸಾವನ್ನಪ್ಪಿದ ಮೀನುಗಾರ.
ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.Conclusion:ವಿಜಯಪುರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.