ETV Bharat / state

ವಿಜಯಪುರದಲ್ಲಿ ಮನರಂಜಿಸಿದ ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತ - Hindustani Classical Music Program in vijayapura

ವಿಜಯಪುರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಆಯೊಜಿಸಲಾಗಿತ್ತು.

ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ
author img

By

Published : Nov 4, 2019, 8:27 AM IST

ವಿಜಯಪುರ: ಸುರ ಸಿಂಗಾರ ಕಲೆ‌, ಸಾಂಸ್ಕೃತಿಕ ಸಂಸ್ಥೆ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ವಿಜಯಪುರ ಇವರ ಸಹಯೋಗದಲ್ಲಿ ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಿನ್ನೆ ನಡೆಯಿತು.

ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜರುಗಿದ ಸಂಗೀತ ಕಾರ್ಯಕ್ರಮದಲ್ಲಿ ಮುಂಬೈ ಮೂಲದ ಗಾಯಕಿ ಡಾ. ಚೇತನಾ ಬಿ. ಪಾಠಕ್ ಗಾನಸುಧೆ ಹರಿಸಿದ್ದು, ಬೆಳಗಾವಿಯ ಖ್ಯಾತ ಹಾರ್ಮೋನಿಯಂ ವಾದಕ ಸಾರಂಗ ಕುಲಕರ್ಣಿ, ತಬಲಾ ವಾದಕ ಶ್ರೀಧರ ಮಾಂಡ್ರೆ ಸಾಥ್​ ನೀಡಿದರು.

ಸಂಜೆ 6 ಗಂಟೆಗೆ ಪ್ರಾರಂಭವಾದ ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮಕ್ಕೆ ನಗರದ ಅನೇಕ ಸಂಗೀತ ಪ್ರಿಯರು ಆಗಮಿಸಿದ್ದು, ಸಂಗೀತದ ರಸದೌತಣವನ್ನು ಆಸ್ವಾದಿಸಿದರು.

ವಿಜಯಪುರ: ಸುರ ಸಿಂಗಾರ ಕಲೆ‌, ಸಾಂಸ್ಕೃತಿಕ ಸಂಸ್ಥೆ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ವಿಜಯಪುರ ಇವರ ಸಹಯೋಗದಲ್ಲಿ ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಿನ್ನೆ ನಡೆಯಿತು.

ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜರುಗಿದ ಸಂಗೀತ ಕಾರ್ಯಕ್ರಮದಲ್ಲಿ ಮುಂಬೈ ಮೂಲದ ಗಾಯಕಿ ಡಾ. ಚೇತನಾ ಬಿ. ಪಾಠಕ್ ಗಾನಸುಧೆ ಹರಿಸಿದ್ದು, ಬೆಳಗಾವಿಯ ಖ್ಯಾತ ಹಾರ್ಮೋನಿಯಂ ವಾದಕ ಸಾರಂಗ ಕುಲಕರ್ಣಿ, ತಬಲಾ ವಾದಕ ಶ್ರೀಧರ ಮಾಂಡ್ರೆ ಸಾಥ್​ ನೀಡಿದರು.

ಸಂಜೆ 6 ಗಂಟೆಗೆ ಪ್ರಾರಂಭವಾದ ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮಕ್ಕೆ ನಗರದ ಅನೇಕ ಸಂಗೀತ ಪ್ರಿಯರು ಆಗಮಿಸಿದ್ದು, ಸಂಗೀತದ ರಸದೌತಣವನ್ನು ಆಸ್ವಾದಿಸಿದರು.

Intro:ವಿಜಯಪುರ: ಸುರ ಸಿಂಗಾರ ಕಲೆ‌ ಮತ್ತು ಸಾಂಸ್ಕೃತಿಕ ಸಂಸ್ಥೆ ವಿಜಯಪುರ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ವಿಜಯಪುರ ಇವರ ಸಂಯೋಗದಲ್ಲಿ ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಿತು

ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜರುಗಿದ ಸಂಗೀತ ಕಾರ್ಯಕ್ರಮಕ್ಕೆ ಡಾ.ಚೇತನಾ ಬಿ ಪಾಠಕ್,ಮುಂಬೈ ಗಾಯಕ ನಡೆಸಿದರು.ಬೆಳಗಾವಿಯ ಖ್ಯಾತ ಹಾರ್ಮೋನಿಯಂ ವಾದಕ ಸಾರಂಗ ಕುಲಕರ್ಣಿ ತಬಲಾ ವಾದಕ ಶ್ರೀಧರ ಮಾಂಡ್ರೆ ಸಂಗೀತ ಕಾರ್ಯಕ್ರಮ ನಡೆಸಿದರು.

ಸಂಜೆ 6 ಗಂಟೆಗೆ ಪ್ರಾರಂಭವಾದ ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮಕ್ಕೆ ನಗರದ ಅನೇಕ ಕೇಳುಗರು ಆಗಮಿಸಿದರು. ಸಂಗೀತ ಕಾರ್ಯಕ್ರಮದಲ್ಲಿ ಸುರ ಸಿಂಗಾರ ಕಲೆ ಮತ್ತು ‌ಸಾಂಸ್ಕ್ರೃತಿಕ ಸಂಸ್ಥೆ ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸದರು. ಅಧ್ಯಕ್ಷ ಸತೀಶ ಜಿಗಜಿನ್ನಿ ,ಕೋಶಾಧ್ಯಕ್ಷ ಅರುಣ ಸೋಲಾಪುರಕರ ಸೇರಿದಂತೆ‌ ಅನೇಕರು‌ ಸಂಗೀತ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಶಿವಾನಂದ ಮದಿಹಳ್ಳಿ
ವಿಜಯಪುರ


Body:ವಿಜಯಪುರ: ಸುರ ಸಿಂಗಾರ ಕಲೆ‌ ಮತ್ತು ಸಾಂಸ್ಕೃತಿಕ ಸಂಸ್ಥೆ ವಿಜಯಪುರ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ವಿಜಯಪುರ ಇವರ ಸಂಯೋಗದಲ್ಲಿ ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಿತು

ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜರುಗಿದ ಸಂಗೀತ ಕಾರ್ಯಕ್ರಮಕ್ಕೆ ಡಾ.ಚೇತನಾ ಬಿ ಪಾಠಕ್,ಮುಂಬೈ ಗಾಯಕ ನಡೆಸಿದರು.ಬೆಳಗಾವಿಯ ಖ್ಯಾತ ಹಾರ್ಮೋನಿಯಂ ವಾದಕ ಸಾರಂಗ ಕುಲಕರ್ಣಿ ತಬಲಾ ವಾದಕ ಶ್ರೀಧರ ಮಾಂಡ್ರೆ ಸಂಗೀತ ಕಾರ್ಯಕ್ರಮ ನಡೆಸಿದರು.

ಸಂಜೆ 6 ಗಂಟೆಗೆ ಪ್ರಾರಂಭವಾದ ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮಕ್ಕೆ ನಗರದ ಅನೇಕ ಕೇಳುಗರು ಆಗಮಿಸಿದರು. ಸಂಗೀತ ಕಾರ್ಯಕ್ರಮದಲ್ಲಿ ಸುರ ಸಿಂಗಾರ ಕಲೆ ಮತ್ತು ‌ಸಾಂಸ್ಕ್ರೃತಿಕ ಸಂಸ್ಥೆ ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸದರು. ಅಧ್ಯಕ್ಷ ಸತೀಶ ಜಿಗಜಿನ್ನಿ ,ಕೋಶಾಧ್ಯಕ್ಷ ಅರುಣ ಸೋಲಾಪುರಕರ ಸೇರಿದಂತೆ‌ ಅನೇಕರು‌ ಸಂಗೀತ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಶಿವಾನಂದ ಮದಿಹಳ್ಳಿ
ವಿಜಯಪುರ


Conclusion:ವಿಜಯಪುರ: ಸುರ ಸಿಂಗಾರ ಕಲೆ‌ ಮತ್ತು ಸಾಂಸ್ಕೃತಿಕ ಸಂಸ್ಥೆ ವಿಜಯಪುರ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ವಿಜಯಪುರ ಇವರ ಸಂಯೋಗದಲ್ಲಿ ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಿತು

ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜರುಗಿದ ಸಂಗೀತ ಕಾರ್ಯಕ್ರಮಕ್ಕೆ ಡಾ.ಚೇತನಾ ಬಿ ಪಾಠಕ್,ಮುಂಬೈ ಗಾಯಕ ನಡೆಸಿದರು.ಬೆಳಗಾವಿಯ ಖ್ಯಾತ ಹಾರ್ಮೋನಿಯಂ ವಾದಕ ಸಾರಂಗ ಕುಲಕರ್ಣಿ ತಬಲಾ ವಾದಕ ಶ್ರೀಧರ ಮಾಂಡ್ರೆ ಸಂಗೀತ ಕಾರ್ಯಕ್ರಮ ನಡೆಸಿದರು.

ಸಂಜೆ 6 ಗಂಟೆಗೆ ಪ್ರಾರಂಭವಾದ ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮಕ್ಕೆ ನಗರದ ಅನೇಕ ಕೇಳುಗರು ಆಗಮಿಸಿದರು. ಸಂಗೀತ ಕಾರ್ಯಕ್ರಮದಲ್ಲಿ ಸುರ ಸಿಂಗಾರ ಕಲೆ ಮತ್ತು ‌ಸಾಂಸ್ಕ್ರೃತಿಕ ಸಂಸ್ಥೆ ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸದರು. ಅಧ್ಯಕ್ಷ ಸತೀಶ ಜಿಗಜಿನ್ನಿ ,ಕೋಶಾಧ್ಯಕ್ಷ ಅರುಣ ಸೋಲಾಪುರಕರ ಸೇರಿದಂತೆ‌ ಅನೇಕರು‌ ಸಂಗೀತ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಶಿವಾನಂದ ಮದಿಹಳ್ಳಿ
ವಿಜಯಪುರ

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.