ETV Bharat / state

ಜೈನಾಪುರ.. ಕೃಷ್ಣಾ ನದಿಯ ದಡದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ.. - ಜೈನಾಪೂರ ಕೃಷ್ಣಾ ನದಿ ನ್ಯೂಸ್​

ಜೈನಾಪುರ ಗ್ರಾಮದ ಕೃಷ್ಣಾ ನದಿ ದಡದಲ್ಲಿ ತೇಲಿ ಬಂದಿದ್ದ ಅಪರಿಚಿತ ಮಹಿಳೆಯ ಶವವೊಂದು ನದಿ ನೀರು ತರಲು ಹೋದ ಗ್ರಾಮಸ್ಥರ ಕಣ್ಣಿಗೆ ಬಿದ್ದಿದೆ. ಇನ್ನೂ, ಯಾರೋ ಮಹಿಳೆಯನ್ನು ಕೊಲೆ ಮಾಡಿ ನಂತರ ಶವ ತೇಲದಂತೆ ಕಲ್ಲು ಕಟ್ಟಿ ನದಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ.

ಜೈನಾಪುರ: ಕೃಷ್ಣಾ ನದಿಯ ದಡದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ
author img

By

Published : Sep 27, 2019, 12:31 PM IST

ವಿಜಯಪುರ: ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಜೈನಾಪುರ ಗ್ರಾಮದ ಕೃಷ್ಣಾ ನದಿಯ ದಡದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ.

ಜೈನಾಪುರದ ನದಿ ದಡದಲ್ಲಿ ತೇಲಿ ಬಂದಿದ್ದ ಅಪರಿಚಿತ ಮಹಿಳೆಯ ಶವವೊಂದು ನದಿ ನೀರು ತರಲು ಹೋದ ಗ್ರಾಮಸ್ಥರ ಕಣ್ಣಿಗೆ ಬಿದ್ದಿದೆ. ಯಾರೋ ಮಹಿಳೆಯನ್ನು ಕೊಲೆ ಮಾಡಿ ನಂತರ ಶವ ತೇಲದಂತೆ ಕಲ್ಲು ಕಟ್ಟಿ ನದಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಸ್ಥಳಕ್ಕೆ ಬಬಲೇಶ್ವರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರೆಸಿದ್ದಾರೆ.

ವಿಜಯಪುರ: ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಜೈನಾಪುರ ಗ್ರಾಮದ ಕೃಷ್ಣಾ ನದಿಯ ದಡದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ.

ಜೈನಾಪುರದ ನದಿ ದಡದಲ್ಲಿ ತೇಲಿ ಬಂದಿದ್ದ ಅಪರಿಚಿತ ಮಹಿಳೆಯ ಶವವೊಂದು ನದಿ ನೀರು ತರಲು ಹೋದ ಗ್ರಾಮಸ್ಥರ ಕಣ್ಣಿಗೆ ಬಿದ್ದಿದೆ. ಯಾರೋ ಮಹಿಳೆಯನ್ನು ಕೊಲೆ ಮಾಡಿ ನಂತರ ಶವ ತೇಲದಂತೆ ಕಲ್ಲು ಕಟ್ಟಿ ನದಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಸ್ಥಳಕ್ಕೆ ಬಬಲೇಶ್ವರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರೆಸಿದ್ದಾರೆ.

Intro:ವಿಜಯಪುರ Body:ವಿಜಯಪುರ:
ಅಪರಿಚಿತ ಮಹಿಳೆಯ ಶವ ಪತ್ತೆಯಾದ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಜೈನಾಪೂರ ಗ್ರಾಮದ ಕೃಷ್ಣಾ ನದಿಯ ದಡದಲ್ಲಿ ನಡೆದಿದೆ.
ಕೊಲೆ ಮಾಡಿ, ಕಲ್ಲು ಕಟ್ಟಿ ನದಿಯಲ್ಲಿ ಬೀಸಾಕಿರುವ ಶಂಕೆ ವ್ಯಕ್ತವಾಗಿದೆ.
ಜೈನಾಪೂರದ ನದಿ ದಡದಲ್ಲಿ ತೇಲಿ ಬಂದ ಮಹಿಳೆಯ ಶವ.
ಮಹಿಳೆ ಗುರುತು ಪತ್ತೆಯಾಗಿಲ್ಲ.
ನದಿಗೆ ನೀರು ತರಲು ಹೋದಾಗ ಗ್ರಾಮಸ್ಥರ ಕಣ್ಣಿಗೆ ಬಿದ್ದ ಶವ.
ಸ್ಥಳಕ್ಕೆ ಬೇಟಿ ನೀಡಿದ ಪೊಲಿಸರು ಸ್ಥಳ ಪರಿಶೀಲನೆ ನಡೆಸಿದರು.
ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:ವಿಜಯಪುರ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.