ETV Bharat / state

ವಿಜಯಪುರ: ಕೊರೊನಾಗೆ ಮತ್ತೊಬ್ಬ ಪತ್ರಕರ್ತ ಬಲಿ - ವಿಜಯಪುರದಲ್ಲಿ ಕೊರೊನಾಗೆ ಮತ್ತೊಬ್ಬ ಪತ್ರಕರ್ತ ಬಲಿ

ಸ್ಥಳೀಯ ಗುಂಬಜ್ ಎಕ್ಸ್‌ಪ್ರೆಸ್ ದಿನಪತ್ರಿಕೆಯ ಸಹ ಸಂಪಾದಕರಿಗೆ ಕಳೆದ ಕೆಲ ದಿನಗಳ ಹಿಂದೆ ಕೋವಿಡ್​ ದೃಢವಾಗಿದ್ದು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗಲಿಲ್ಲ.

ಕೊರೊನಾಗೆ ಮತ್ತೊಬ್ಬ ಪತ್ರಕರ್ತ ಬಲಿ
ಕೊರೊನಾಗೆ ಮತ್ತೊಬ್ಬ ಪತ್ರಕರ್ತ ಬಲಿ
author img

By

Published : May 17, 2021, 10:55 AM IST

ವಿಜಯಪುರ: ಮಹಾಮಾರಿ ಕೊರೊನಾಗೆ ಜಿಲ್ಲೆಯಲ್ಲಿ ಮತ್ತೊಬ್ಬ ಪತ್ರಕರ್ತ ಬಲಿಯಾಗಿದ್ದಾರೆ. ಸ್ಥಳೀಯ ಗುಂಬಜ್ ಎಕ್ಸ್‌ಪ್ರೆಸ್ ದಿನಪತ್ರಿಕೆಯ ಸಹಸಂಪಾದಕ ದತ್ತಾತ್ರೇಯ ಪನಾಳಕರ್(50) ಮೃತಪಟ್ಟಿದ್ದಾರೆ.

ಗ್ಯಾಂಗ್ ಬಾವಡಿ ನಿವಾಸಿಯಾಗಿದ್ದ ಇವರಿಗೆ ಕಳೆದ ಕೆಲವು ದಿನಗಳ ಹಿಂದೆ ಕೋವಿಡ್​ ದೃಢವಾಗಿದ್ದು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗಿನ ಜಾವ ಕೊನೆಯುಸಿರೆಳೆದರು. ಮೃತರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.

ಈ ಮೂಲಕ ವಿಜಯಪುರ ಜಿಲ್ಲೆಯಲ್ಲಿ ಕೋವಿಡ್​ಗೆ ನಾಲ್ವರು ಪತ್ರಕರ್ತರು ಬಲಿಯಾಗಿದ್ದಾರೆ.

ವಿಜಯಪುರ: ಮಹಾಮಾರಿ ಕೊರೊನಾಗೆ ಜಿಲ್ಲೆಯಲ್ಲಿ ಮತ್ತೊಬ್ಬ ಪತ್ರಕರ್ತ ಬಲಿಯಾಗಿದ್ದಾರೆ. ಸ್ಥಳೀಯ ಗುಂಬಜ್ ಎಕ್ಸ್‌ಪ್ರೆಸ್ ದಿನಪತ್ರಿಕೆಯ ಸಹಸಂಪಾದಕ ದತ್ತಾತ್ರೇಯ ಪನಾಳಕರ್(50) ಮೃತಪಟ್ಟಿದ್ದಾರೆ.

ಗ್ಯಾಂಗ್ ಬಾವಡಿ ನಿವಾಸಿಯಾಗಿದ್ದ ಇವರಿಗೆ ಕಳೆದ ಕೆಲವು ದಿನಗಳ ಹಿಂದೆ ಕೋವಿಡ್​ ದೃಢವಾಗಿದ್ದು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗಿನ ಜಾವ ಕೊನೆಯುಸಿರೆಳೆದರು. ಮೃತರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.

ಈ ಮೂಲಕ ವಿಜಯಪುರ ಜಿಲ್ಲೆಯಲ್ಲಿ ಕೋವಿಡ್​ಗೆ ನಾಲ್ವರು ಪತ್ರಕರ್ತರು ಬಲಿಯಾಗಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.