ETV Bharat / state

ಕೌಟುಂಬಿಕ ಕಲಹ : ವಿಜಯಪುರದಲ್ಲಿ ಕೆನಾಲ್​ಗೆ ಹಾರಿ ಕೆಎಸ್ಆರ್​ಟಿಸಿ ನೌಕರ ಆತ್ಮಹತ್ಯೆ

author img

By

Published : Oct 4, 2022, 10:34 AM IST

Updated : Oct 4, 2022, 10:52 AM IST

ಕೌಟುಂಬಿಕ ಕಲಹದಿಂದ ಬೇಸತ್ತ ಕೆಎಸ್​ಆರ್​ಟಿಸಿ ನೌಕರ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ommitted suicide by jumping into the canal
ಕೆಎಸ್​ಆರ್​ಟಿಸಿ ನೌಕರ ಕಾಲುವೆಗೆ ಹಾರಿ ಆತ್ಮಹತ್ಯೆ

ವಿಜಯಪುರ: ಕೆಎಸ್​ಆರ್​ಟಿಸಿ ನೌಕರನೋರ್ವ ಕೌಟುಂಬಿಕ ಕಲಹ ಹಿನ್ನೆಲೆ ಕೆನಾಲ್​ಗೆ ಹಾರಿ, ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಭೈರವಾಡಗಿ ಗ್ರಾಮದಲ್ಲಿ ನಡೆದಿದೆ.‌

ಕೆನಾಲ್​ಗೆ ಹಾರಿ ಕೆಎಸ್ಆರ್​ಟಿಸಿ ನೌಕರ ಆತ್ಮಹತ್ಯೆ

ಗಂಗಾಧರ ಕೃಷ್ಣಪ್ಪ ಬಡಿಗೇರ ಆತ್ಮಹತ್ಯೆ ಮಾಡಿಕೊಂಡಿರುವ ನೌಕರ. ಇವರಿಗೆ ಆರು ಜನ ಹೆಣ್ಣು ಮಕ್ಕಳಿದ್ದರೂ ಎಂದು ತಿಳಿದು ಬಂದಿದೆ. ಭೈರವಡಗಿ ಗ್ರಾಮದ ಹತ್ತಿರ ಚಿಮ್ಮಲಗಿ ಏತ ನೀರಾವರಿ ಕಾಲುವೆಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಬಸವನ ಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ‌.

ಇದನ್ನೂ ಓದಿ: ತಾಯಿಯ ಸಾವಿನಿಂದ ಮನನೊಂದು ಮಗ ಆತ್ಮಹತ್ಯೆ: ಕೆರೆಯಲ್ಲಿ ಶವ ಪತ್ತೆ

ವಿಜಯಪುರ: ಕೆಎಸ್​ಆರ್​ಟಿಸಿ ನೌಕರನೋರ್ವ ಕೌಟುಂಬಿಕ ಕಲಹ ಹಿನ್ನೆಲೆ ಕೆನಾಲ್​ಗೆ ಹಾರಿ, ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಭೈರವಾಡಗಿ ಗ್ರಾಮದಲ್ಲಿ ನಡೆದಿದೆ.‌

ಕೆನಾಲ್​ಗೆ ಹಾರಿ ಕೆಎಸ್ಆರ್​ಟಿಸಿ ನೌಕರ ಆತ್ಮಹತ್ಯೆ

ಗಂಗಾಧರ ಕೃಷ್ಣಪ್ಪ ಬಡಿಗೇರ ಆತ್ಮಹತ್ಯೆ ಮಾಡಿಕೊಂಡಿರುವ ನೌಕರ. ಇವರಿಗೆ ಆರು ಜನ ಹೆಣ್ಣು ಮಕ್ಕಳಿದ್ದರೂ ಎಂದು ತಿಳಿದು ಬಂದಿದೆ. ಭೈರವಡಗಿ ಗ್ರಾಮದ ಹತ್ತಿರ ಚಿಮ್ಮಲಗಿ ಏತ ನೀರಾವರಿ ಕಾಲುವೆಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಬಸವನ ಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ‌.

ಇದನ್ನೂ ಓದಿ: ತಾಯಿಯ ಸಾವಿನಿಂದ ಮನನೊಂದು ಮಗ ಆತ್ಮಹತ್ಯೆ: ಕೆರೆಯಲ್ಲಿ ಶವ ಪತ್ತೆ

Last Updated : Oct 4, 2022, 10:52 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.