ETV Bharat / state

ಜೋಡೆತ್ತು ಸಭೆ ನಡೆಸಿದ್ದು, ಸಿದ್ದು ಮೂಲೆಗುಂಪು ಮಾಡಲು: ಬಸನಗೌಡ ಪಾಟೀಲ ಯತ್ನಾಳ

author img

By

Published : Dec 4, 2019, 8:46 PM IST

ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡಿ ಅಧಿಕಾರಕ್ಕೆ ಬರಲು ಕಾಂಗ್ರೆಸ್​ನವರೇ ಕಾಯುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದ್ದಾರೆ.

Kn_Vjp_03_mla_news_avb_7202140
ಜೋಡೆತ್ತು ಸಭೆ ನಡೆಸಿದ್ದು, ಸಿದ್ದು ಮೂಲೆಗುಂಪು ಮಾಡಲು: ಬಸನಗೌಡ ಪಾಟೀಲ ಯತ್ನಾಳ

ವಿಜಯಪುರ: ಮಾಜಿ ಸಿಎಂ ಸಿದ್ದರಾಮಯ್ಯನನ್ನು ಮೂಲೆಗುಂಪು ಮಾಡಿ ಅಧಿಕಾರಕ್ಕೆ ಬರಲು ಕಾಂಗ್ರೆಸ್ ನವರೇ ಕಾಯುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.

ಜೋಡೆತ್ತು ಸಭೆ ನಡೆಸಿದ್ದು, ಸಿದ್ದು ಮೂಲೆಗುಂಪು ಮಾಡಲು: ಬಸನಗೌಡ ಪಾಟೀಲ ಯತ್ನಾಳ

ಮೊನ್ನೆ ಜೋಡೆತ್ತುಗಳಾದ ಡಿ.ಕೆ. ಶಿವಕುಮಾರ್ ಮತ್ತು ಕುಮಾರಸ್ವಾಮಿ ಸಭೆ ನಡೆಸಿ ಸಿದ್ರಾಮಯ್ಯನ ಮೂಲೆಗುಂಪು ಮಾಡಲು ವ್ಯವಸ್ಥಿತವಾಗಿ ಸಂಚು ರೂಪಿಸಿದ್ದಾರೆ. ಇವರ ಕುತಂತ್ರ ಸಿದ್ರಾಮಯ್ಯ ಅವರ ಗಮನಕ್ಕೆ ಬಂದಿದೆ. ಹಾಗಾಗಿ ಜೋಡೆತ್ತುಗಳು ಅದರಲ್ಲಿ ಸಂಪೂರ್ಣ ವಿಫಲರಾಗುತ್ತಾರೆ ಎಂದರು. ದಿನೇಶ್ ಗುಂಡೂರಾವ್ ಅವರಲ್ಲಿ ಭಯವಿದೆ, ಅವರ ಕೈಯಲ್ಲಿ ಶಾಸಕರುಗಳು ಉಳಿದಿಲ್ಲ ಕುಮಾರಸ್ವಾಮಿ ಅವರ ಕೈಯಲ್ಲೂ ಸಹ ಅವರ ಶಾಸಕರು ಉಳಿದಿಲ್ಲ ಎಂದರು. ಬೈ ಎಲೆಕ್ಷನ್​ನಲ್ಲಿ ಗೆದ್ದು ಮತ್ತೆ ಅಧಿಕಾರ ನಡೆಸಬೇಕು ಎಂದು ಕನಸು ಕಂಡಿದ್ದರು ಅದು ಸಾದ್ಯವಾಗಲ್ಲ ಎಂದರು.

ಡಿಸೆಂಬರ್ 9ರ ಬಳಿಕ ಸಂಪೂರ್ಣ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಚಿತ್ರಣವಿದೆ. ಮುಂದಿನ ಮೂರೂವರೆ ವರ್ಷ ಬಿ. ಎಸ್. ಯಡಿಯೂರಪ್ಪ ಅವರೇ ಸಿಎಂ‌ ಆಗಿರ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಜಯಪುರ: ಮಾಜಿ ಸಿಎಂ ಸಿದ್ದರಾಮಯ್ಯನನ್ನು ಮೂಲೆಗುಂಪು ಮಾಡಿ ಅಧಿಕಾರಕ್ಕೆ ಬರಲು ಕಾಂಗ್ರೆಸ್ ನವರೇ ಕಾಯುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.

ಜೋಡೆತ್ತು ಸಭೆ ನಡೆಸಿದ್ದು, ಸಿದ್ದು ಮೂಲೆಗುಂಪು ಮಾಡಲು: ಬಸನಗೌಡ ಪಾಟೀಲ ಯತ್ನಾಳ

ಮೊನ್ನೆ ಜೋಡೆತ್ತುಗಳಾದ ಡಿ.ಕೆ. ಶಿವಕುಮಾರ್ ಮತ್ತು ಕುಮಾರಸ್ವಾಮಿ ಸಭೆ ನಡೆಸಿ ಸಿದ್ರಾಮಯ್ಯನ ಮೂಲೆಗುಂಪು ಮಾಡಲು ವ್ಯವಸ್ಥಿತವಾಗಿ ಸಂಚು ರೂಪಿಸಿದ್ದಾರೆ. ಇವರ ಕುತಂತ್ರ ಸಿದ್ರಾಮಯ್ಯ ಅವರ ಗಮನಕ್ಕೆ ಬಂದಿದೆ. ಹಾಗಾಗಿ ಜೋಡೆತ್ತುಗಳು ಅದರಲ್ಲಿ ಸಂಪೂರ್ಣ ವಿಫಲರಾಗುತ್ತಾರೆ ಎಂದರು. ದಿನೇಶ್ ಗುಂಡೂರಾವ್ ಅವರಲ್ಲಿ ಭಯವಿದೆ, ಅವರ ಕೈಯಲ್ಲಿ ಶಾಸಕರುಗಳು ಉಳಿದಿಲ್ಲ ಕುಮಾರಸ್ವಾಮಿ ಅವರ ಕೈಯಲ್ಲೂ ಸಹ ಅವರ ಶಾಸಕರು ಉಳಿದಿಲ್ಲ ಎಂದರು. ಬೈ ಎಲೆಕ್ಷನ್​ನಲ್ಲಿ ಗೆದ್ದು ಮತ್ತೆ ಅಧಿಕಾರ ನಡೆಸಬೇಕು ಎಂದು ಕನಸು ಕಂಡಿದ್ದರು ಅದು ಸಾದ್ಯವಾಗಲ್ಲ ಎಂದರು.

ಡಿಸೆಂಬರ್ 9ರ ಬಳಿಕ ಸಂಪೂರ್ಣ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಚಿತ್ರಣವಿದೆ. ಮುಂದಿನ ಮೂರೂವರೆ ವರ್ಷ ಬಿ. ಎಸ್. ಯಡಿಯೂರಪ್ಪ ಅವರೇ ಸಿಎಂ‌ ಆಗಿರ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Intro:ವಿಜಯಪುರ Body:ವಿಜಯಪುರ
ಮಾಜಿ ಸಿಎಂ ಸಿದ್ರಾಮಯ್ಯನನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು
ಮೊನ್ನೆ ಜೋಡೆತ್ತುಗಳು ನಡೆಸಿದ ಸಭೆ ಸಿದ್ರಾಮಯ್ಯನ ಮೂಲೆಗುಂಪು ಮಾಡಲು ವ್ಯವಸ್ಥಿತವಾಗಿ ಮಾಡಲಾಗಿದೆ.
ಜೋಡೆತ್ತಿನ ಸಭೆಯ ಉದ್ದೇಶವೇ ಸಿದ್ರಾಮಯ್ಯ ಅವರನ್ನು ಸರಿಸಿ ತಾವು ಅಧಿಕಾರಕ್ಕೆ ಬರಬೇಕು ಎನ್ನುವುದಾಗಿದೆ.
ಇವರ ಕುತಂತ್ರ ಸಿದ್ರಾಮಯ್ಯ ಅವರ ಗಮನಕ್ಕೆ ಬಂದಿದೆ, ಹಾಗಾಗಿ ಜೋಡೆತ್ತುಗಳು ಅದರಲ್ಲಿ ಅವರು ಸಂಪೂರ್ಣ ವಿಫಲರಾಗುತ್ತಾರೆ ಎಂದರು.
ಸಿದ್ರಾಮಯ್ಯ ಅವರು ತಾವು ಸುಮ್ಮನೆ ಇದ್ದು ಕಾಂಗ್ರೆಸ್ಸಿಗರು ಸೋಲುವಂತೆ ನಡುವಳಿಕೆ ತೋರಿಸಬೇಕು.
ಇದರಿಂದ ನಿಮಗೆ ಅನುಕೂಲ ಆಗಲಿದೆ ಎಂದು ಸಿದ್ರಾಮಯ್ಯ ಅವರಿಗೆ ಯತ್ನಾಳ ವಿನಂತಿಸಿದರು.
ದಿನೇಶ ಗುಂಡುರಾವ ಅವರಲ್ಲಿ ಭಯವಿದೆ, ಅವರ ಕೈಯಲ್ಲಿ ಶಾಸಕರುಗಳು ಉಳಿದಿಲ್ಲ. ಕುಮಾರಸ್ವಾಮಿ ಅವರ ಕೈಯಲ್ಲೂ ಸಹ ಅವರ ಶಾಸಕರು ಉಳಿದಿಲ್ಲ ಎಂದರು.
ಬೈ ಎಲೆಕ್ಷನ್ ನಲ್ಲಿ ಗೆದ್ದು ಮತ್ತೆ ಅಧಿಕಾರ ನಡೆಸಬೇಕು ಎಂದು ಕನಸು ಕಂಡಿದ್ರು.
ಕಳೆದ ಮೂರ್ನಾಲ್ಕು ದಿನಗಳಲ್ಲಿ ಅವರಿಗೆ ಚಿತ್ರಣ ಗೊತ್ತಾಗಿದೆ, ಹಾಗಾಗಿ ದಿನೇಶ ಗುಂಡೂರಾವ್ ಸೇರಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಹತಾಶರಾಗಿದ್ದಾರೆ ಎಂದರು.
ಡಿಸೆಂಬರ್ 9ರ ಬಳಿಕ ಸಂಪೂರ್ಣ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಚಿತ್ರಣವಿದೆ.
ಮುಂದಿನ ಮೂರೂವರೆ ವರ್ಷ ಬಿ ಎಸ್ ಯಡಿಯೂರಪ್ಪ ಅವರೇ ಸಿಎಂ‌ ಆಗಿರ್ತಾರೆ.
ಪಕ್ಷದಲ್ಲಿ ಅಸಮಾಧಾನ ಆಗುವ ವಿಚಾರ ಮಾತನಾಡಿದ ಅವರು
ಮಂತ್ರಿ ಆಗಬೇಕು ಎಂದು ಅಸಮಾಧಾನ ಆಗುವವರೇ ನಾವು, ನಾವೇ ಆಗೋದಿಲ್ಲ ಅಂದಮೇಲೆ ಯಾರೂ ಅಸಮಾಧಾನ ಆಗಲ್ಲ ಎಂದರು.
ಸರ್ಕಾರ ಉಳಿಯಬೇಕು ಎಂದು ನಾವೇ ಮುಖ್ಯಮಂತ್ರಿಗಳಿಗೆ ಫ್ರೀ ಹ್ಯಾಂಡ್ ಕೊಟ್ಟಿದ್ದೇವೆ.
ನಮ್ಮ ಅಭಿಮಾನಿಗಳ ಭಾವನೆ ಮಂತ್ರಿ ಆಗಬೇಕು ಎಂಬುದು ಸಹಜ, ಅದನ್ನು ನಾನು ದೊಡ್ಡದು ಮಾಡೋದಿಲ್ಲ.
ಉಪಚುನಾವಣೆಯಲ್ಲಿ ಅತಿ ಹೆಚ್ಚಿನ ಸ್ಥಾನ ಬಿಜೆಪಿಗೆ ಸಿಗಲಿದೆ.
ಬಿ ಎಸ್ ವೈ ಅವರ ನೇತ್ರತ್ವದಲ್ಲಿ ಸುಭದ್ರ ಸರ್ಕಾರ ನಡೆಯಲಿದೆ ಎಂದರು.Conclusion:ವಿಜಯಪುರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.