ETV Bharat / state

ಗುಮ್ಮಟ ನಗರಿಗೆ ತಂಪೆರೆದ ವರುಣ: ರೈತರ ಮೊಗದಲ್ಲಿ ಮಂದಹಾಸ

author img

By

Published : Jul 7, 2020, 6:48 PM IST

ನಗರದ ಸ್ಟೇಷನ್ ರಸ್ತೆ, ಬಡೆ ಕಮಾನ ರಸ್ತೆ, ಗಣೇಶ ನಗರ, ಗೋಪಾಲಪುರ ಗಲ್ಲಿ ಸೇರಿದಂತೆ ನಗರದ ಬಹುತೇಕ ಕಡೆಯಲ್ಲಿ ತುಂತುರು ಮಳೆ ಆರಂಭವಾಗಿದ್ದು, ರಸ್ತಯಲ್ಲಿ ಓಡಾಡುತ್ತಿದ್ದ ಜನರು ರಸ್ತೆ ಬದಿಯಲ್ಲಿ ಆಸರೆ ಪಡೆದುಕೊಳ್ಳುತ್ತಿದ್ದಾರೆ.

Rain coming in vijaypur
ಗುಮ್ಮಟನಗರಿಗೆ ತಂಪೆರೆದ ವರುಣ

ವಿಜಯಪುರ: ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾವರಣದಿಂದ ಕೂಡಿದ್ದ ಗುಮ್ಮಟ ನಗರಿಯಲ್ಲೀಗ ಉತ್ತಮವಾಗಿ ಮಳೆಯಾಗುತ್ತಿದ್ದು, ನಗರದ ನಿವಾಸಿಗಳಲ್ಲಿ ಸಂತಸ ಮೂಡಿಸಿದೆ.

ನಗರದ ಸ್ಟೇಷನ್ ರಸ್ತೆ, ಬಡೆ ಕಮಾನ ರಸ್ತೆ, ಗಣೇಶ ನಗರ, ಗೋಪಾಲಪುರ ಗಲ್ಲಿ ಸೇರಿದಂತೆ ನಗರ ಬಹುತೇಕ ಕಡೆಯಲ್ಲಿ ತುಂತುರು ಮಳೆ ಆರಂಭವಾಗಿದ್ದು, ರಸ್ತಯಲ್ಲಿ ಓಡಾಡುತ್ತಿದ್ದ ಜನರು ರಸ್ತೆ ಬದಿಯಲ್ಲಿ ಆಸರೆ ಪಡೆದುಕೊಳ್ಳುತ್ತಿದ್ದಾರೆ.

ಗುಮ್ಮಟ ನಗರಿಗೆ ತಂಪೆರೆದ ವರುಣ

ಬಿತ್ತನೆ ಕಾರ್ಯ ಮುಗಿಸಿದ ರೈತರು ವರುಣನ ಬರುವಿಕೆಗಾಗಿ ಎದುರು ನೋಡುತ್ತಿದ್ದರು. ಇದೀಗ ಬಂದಿರುವ ಮಳೆಯಿಂದ ರೈತ ಸಮುದಾಯ ಹರ್ಷ ವ್ಯಕ್ತಪಡಿಸುತ್ತಿದೆ.

ವಿಜಯಪುರ: ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾವರಣದಿಂದ ಕೂಡಿದ್ದ ಗುಮ್ಮಟ ನಗರಿಯಲ್ಲೀಗ ಉತ್ತಮವಾಗಿ ಮಳೆಯಾಗುತ್ತಿದ್ದು, ನಗರದ ನಿವಾಸಿಗಳಲ್ಲಿ ಸಂತಸ ಮೂಡಿಸಿದೆ.

ನಗರದ ಸ್ಟೇಷನ್ ರಸ್ತೆ, ಬಡೆ ಕಮಾನ ರಸ್ತೆ, ಗಣೇಶ ನಗರ, ಗೋಪಾಲಪುರ ಗಲ್ಲಿ ಸೇರಿದಂತೆ ನಗರ ಬಹುತೇಕ ಕಡೆಯಲ್ಲಿ ತುಂತುರು ಮಳೆ ಆರಂಭವಾಗಿದ್ದು, ರಸ್ತಯಲ್ಲಿ ಓಡಾಡುತ್ತಿದ್ದ ಜನರು ರಸ್ತೆ ಬದಿಯಲ್ಲಿ ಆಸರೆ ಪಡೆದುಕೊಳ್ಳುತ್ತಿದ್ದಾರೆ.

ಗುಮ್ಮಟ ನಗರಿಗೆ ತಂಪೆರೆದ ವರುಣ

ಬಿತ್ತನೆ ಕಾರ್ಯ ಮುಗಿಸಿದ ರೈತರು ವರುಣನ ಬರುವಿಕೆಗಾಗಿ ಎದುರು ನೋಡುತ್ತಿದ್ದರು. ಇದೀಗ ಬಂದಿರುವ ಮಳೆಯಿಂದ ರೈತ ಸಮುದಾಯ ಹರ್ಷ ವ್ಯಕ್ತಪಡಿಸುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.