ETV Bharat / state

ರೇಷ್ಮಾ ಕೊಲೆ ಪ್ರಕರಣ: ರಾಜ್ಯಕ್ಕೆ ಬಂದ ಮಹಾರಾಷ್ಟ್ರ ಎಸಿಬಿ ತಂಡ

ಲಂಚ ಸ್ವೀಕರಿಸಿದ್ದಾರೆ ಎನ್ನಲಾದ ಕರ್ನಾಟಕದ ಪೊಲೀಸ್ ಅಧಿಕಾರಿಯನ್ನು ಮಹಾರಾಷ್ಟ್ರ ಎಸಿಬಿಯ ನಾಲ್ವರು ಅಧಿಕಾರಿಗಳು ಹುಡುಕಿಕೊಂಡು ರಾಜ್ಯಕ್ಕೆ ಬಂದಿದ್ದಾರೆ.

author img

By

Published : Aug 29, 2019, 10:04 PM IST

Reshma murder case: ccb team coming to Karnataka for investigate

ವಿಜಯಪುರ: ಕಾಂಗ್ರೆಸ್ ಮುಖಂಡೆ ರೇಷ್ಮಾ ಪಡೇಕನೂರ ಹತ್ಯೆ ಪ್ರಕರಣದಲ್ಲಿ ವಿಚಾರಣೆ ವೇಳೆ ಲಂಚ ಸ್ವೀಕರಿದ್ದಾರೆ ಎನ್ನಲಾದ ಕರ್ನಾಟಕದ ಪೊಲೀಸ್ ಅಧಿಕಾರಿಯನ್ನು ಮಹಾರಾಷ್ಟ್ರ ಎಸಿಬಿಯ ನಾಲ್ವರು ಅಧಿಕಾರಿಗಳು ಹುಡುಕಿಕೊಂಡು ರಾಜ್ಯಕ್ಕೆ ಬಂದಿದ್ದಾರೆ.

ಆಗಸ್ಟ್ 22ರಂದು ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ಬಸವನಬಾಗೇವಾಡಿ ಡಿವೈಎಸ್‍ಪಿ ಮಹೇಶ್ವರಗೌಡ ಹಾಗೂ ಪೇದೆ ಮಲ್ಲಿಕಾರ್ಜುನ ಪೂಜಾರಿ ಮಹಾರಾಷ್ಟ್ರ ಎಸಿಬಿ ಬಲೆಗೆ ಬಿದ್ದಿದ್ದರು. ಈಗಾಗಲೇ ಪೇದೆ ಎಸಿಬಿ ಬಲೆಗೆ ಬಿದ್ದಿದ್ದು, ಡಿವೈಎಸ್​ಪಿ ಪರಾರಿಯಾಗಿದ್ದಾರೆ. ಆತನಿಗಾಗಿ ತೀವ್ರ ಶೋಧ ನಡೆಯುತ್ತಿದೆ.

ಮಹಾರಾಷ್ಟ್ರ ಎಸಿಬಿ ತಂಡ

ವಿಜಯಪುರ ಕೈ ನಾಯಕಿ ಹತ್ಯೆ ಕೇಸ್‌ಗೆ ಟ್ವಿಸ್ಟ್​.. ಖಾಕಿ ತನಿಖೆಯಿಂದ ಸತ್ಯ ಬಯಲು!

ರೇಷ್ಮಾ ಪಡೇಕನೂರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತೌಫಿಕ್ ಪೈಲ್ವಾನ್ ಕುಟುಂಬಸ್ಥರಿಗೆ ಡಿವೈಎಸ್‍ಪಿ ಹಾಗೂ ಪೂಜಾರಿ ಒಟ್ಟು ₹ 5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ವಿಜಯಪುರ: ಕಾಂಗ್ರೆಸ್ ಮುಖಂಡೆ ರೇಷ್ಮಾ ಪಡೇಕನೂರ ಹತ್ಯೆ ಪ್ರಕರಣದಲ್ಲಿ ವಿಚಾರಣೆ ವೇಳೆ ಲಂಚ ಸ್ವೀಕರಿದ್ದಾರೆ ಎನ್ನಲಾದ ಕರ್ನಾಟಕದ ಪೊಲೀಸ್ ಅಧಿಕಾರಿಯನ್ನು ಮಹಾರಾಷ್ಟ್ರ ಎಸಿಬಿಯ ನಾಲ್ವರು ಅಧಿಕಾರಿಗಳು ಹುಡುಕಿಕೊಂಡು ರಾಜ್ಯಕ್ಕೆ ಬಂದಿದ್ದಾರೆ.

ಆಗಸ್ಟ್ 22ರಂದು ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ಬಸವನಬಾಗೇವಾಡಿ ಡಿವೈಎಸ್‍ಪಿ ಮಹೇಶ್ವರಗೌಡ ಹಾಗೂ ಪೇದೆ ಮಲ್ಲಿಕಾರ್ಜುನ ಪೂಜಾರಿ ಮಹಾರಾಷ್ಟ್ರ ಎಸಿಬಿ ಬಲೆಗೆ ಬಿದ್ದಿದ್ದರು. ಈಗಾಗಲೇ ಪೇದೆ ಎಸಿಬಿ ಬಲೆಗೆ ಬಿದ್ದಿದ್ದು, ಡಿವೈಎಸ್​ಪಿ ಪರಾರಿಯಾಗಿದ್ದಾರೆ. ಆತನಿಗಾಗಿ ತೀವ್ರ ಶೋಧ ನಡೆಯುತ್ತಿದೆ.

ಮಹಾರಾಷ್ಟ್ರ ಎಸಿಬಿ ತಂಡ

ವಿಜಯಪುರ ಕೈ ನಾಯಕಿ ಹತ್ಯೆ ಕೇಸ್‌ಗೆ ಟ್ವಿಸ್ಟ್​.. ಖಾಕಿ ತನಿಖೆಯಿಂದ ಸತ್ಯ ಬಯಲು!

ರೇಷ್ಮಾ ಪಡೇಕನೂರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತೌಫಿಕ್ ಪೈಲ್ವಾನ್ ಕುಟುಂಬಸ್ಥರಿಗೆ ಡಿವೈಎಸ್‍ಪಿ ಹಾಗೂ ಪೂಜಾರಿ ಒಟ್ಟು ₹ 5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

Intro:ವಿಜಯಪುರ Body:ವಿಜಯಪುರ:
ಕರ್ನಾಟಕದ ಪೊಲೀಸ್ ಅಧಿಕಾರಿಯನ್ನು ಹುಡುಕಿಕೊಂಡು ಬಂದ ಮಹಾರಾಷ್ಟ್ರ ಪೊಲೀಸರು.
ಮಹಾರಾಷ್ಟ್ರ ಎಸಿಬಿ ಅಧಿಕಾರಿಗಳಿಂದ ಬಸವನ ಬಾಗೇವಾಡಿ ಡಿ ವೈ ಎಸ್ ಪಿ ಮಹೇಶ್ವರಗೌಡ ನಿಗೆ ತೀವ್ರ ಶೋಧ.

ವಿಜಯಪುರದ ಕಾಂಗ್ರೆಸ್ ಮುಖಂಡೆ ರೇಷ್ಮಾ ಪಡೇಕನೂರ ಪ್ರಕರಣದಲ್ಲಿ ಕರ್ನಾಟಕದ ಪೊಲೀಸರು ಲಾಕ್.

ಆರೋಪಿಗಳ ವಿಚಾರಣೆಗೆ ತೆರಳಿದ್ದ ವೇಳೆ ಲಂಚ ಸ್ವೀಕರಿಸುತ್ತಿದ್ದ ವೇಳೆ ಮಹಾರಾಷ್ಟ್ರ ಎಸಿಬಿ ಬಲೆಗೆ ಬಿದ್ದಿದ್ದ ಪೊಲೀಸರು.
ಈ ವೇಳೆ ಪರಾರಿಯಾಗಿದ್ದ ಡಿ ವೈ ಎಸ್ ಪಿ ಮಹೇಶ್ವರಗೌಡ.
ಐದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪೊಲೀಸ್ ಅಧಿಕಾರಿಗಳ ತಂಡ.
ಒಂದು ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಓರ್ವ ಪೇದೆ ಹಾಗೂ ಮತ್ತೋವ ವ್ಯಕ್ತಿ ಬಲೆಗೆ ಬಿದ್ದಿದ್ದರು.
ಅಗಸ್ಟ್ 22ರಂದು ಮಹಾರಾಷ್ಟ್ರದ ಸೋಲಾಪುರದಲ್ಲಿ ಘಟನೆ ನಡೆದಿತ್ತು.
ಅಂದಿನಿಂದ ನಾಪತ್ತೆಯಾಗಿರುವ ಡಿ ವೈ ಎಸ್ ಪಿ ಮಹೇಶ್ವರಗೌಡ.
ಮಹೇಶ್ವರಗೌಡನಿಗಾಗಿ ಹುಡುಕಿಕೊಂಡು ಬಂದ ಎಸಿಬಿಯ ನಾಲ್ವರು ಅಧಿಕಾರಿಗಳು.
ವಿಜಯಪುರ ಎಸ್ ಪಿ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದ ಎಸಿಬಿ ಅಧಿಕಾರಿಗಳು.
ಶೀಘ್ರದಲ್ಲೇ ಮಹೇಶ್ಬರಗೌಡನನ್ನು ವಶಕ್ಕೆ ಪಡೆಯುವ ಕುರಿತು ಮಾಹಿತಿ.Conclusion:ವಿಜಯಪುರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.