ETV Bharat / state

ಸಾಲಬಾಧೆ ತಾಳಲಾರದೆ ವಿಜಯಪುರದಲ್ಲಿ ನಿವೃತ್ತ ಯೋಧ ಆತ್ಮಹತ್ಯೆ

ವಿಜಯಪುರ ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ನಿವೃತ್ತ ಯೋಧರೋರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

author img

By

Published : Jan 16, 2022, 3:32 PM IST

Retired soldier committed suicide at Vijayapura
ಸಾಲಭಾದೆ ತಾಳಲಾರದೆ ವಿಜಯಪುರದಲ್ಲಿ ನಿವೃತ್ತ ಯೋಧ ಆತ್ಮಹತ್ಯೆ

ವಿಜಯಪುರ: ಸಾಲಬಾಧೆ ತಾಳಲಾರದೆ ನಿವೃತ್ತ ಯೋಧರೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಕಕ್ಕಳಮೇಲ ಗ್ರಾಮದಲ್ಲಿ ನಡೆದಿದೆ. ನಿವೃತ್ತ ಯೋಧ ರೇವಣಸಿದ್ದಪ್ಪ ಗಾಣಿಗೇರ ಅಲಿಯಾಸ್ ದೇಸಾಯಿ ಮೃತ ಯೋಧ ಎಂದು ತಿಳಿದುಬಂದಿದೆ.

ರೇವಣಸಿದ್ದಪ್ಪ ಸೇನೆಯಿಂದ ನಿವೃತ್ತರಾದ ಮೇಲೆ ಗ್ರಾಮದಲ್ಲಿ ಸಾಲ ಮಾಡಿ ಜಮೀನು ಖರೀದಿಸಿದ್ದು, ಮಾಡಿದ ಸಾಲವನ್ನು ತೀರಿಸಲಾಗದೇ ಹೊಲದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Retired soldier committed suicide at Vijayapura
ವಿಜಯಪುರದಲ್ಲಿ ನಿವೃತ್ತ ಯೋಧ ಆತ್ಮಹತ್ಯೆ

ಘಟನೆ ಸಂಬಂಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಳಗಾವಿ: ಮೂವರು ಕಂದಮ್ಮಗಳನ್ನು ಬಲಿ ಪಡೆದ ರೂಬೆಲ್ಲಾ ಚುಚ್ಚುಮದ್ದು

ವಿಜಯಪುರ: ಸಾಲಬಾಧೆ ತಾಳಲಾರದೆ ನಿವೃತ್ತ ಯೋಧರೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಕಕ್ಕಳಮೇಲ ಗ್ರಾಮದಲ್ಲಿ ನಡೆದಿದೆ. ನಿವೃತ್ತ ಯೋಧ ರೇವಣಸಿದ್ದಪ್ಪ ಗಾಣಿಗೇರ ಅಲಿಯಾಸ್ ದೇಸಾಯಿ ಮೃತ ಯೋಧ ಎಂದು ತಿಳಿದುಬಂದಿದೆ.

ರೇವಣಸಿದ್ದಪ್ಪ ಸೇನೆಯಿಂದ ನಿವೃತ್ತರಾದ ಮೇಲೆ ಗ್ರಾಮದಲ್ಲಿ ಸಾಲ ಮಾಡಿ ಜಮೀನು ಖರೀದಿಸಿದ್ದು, ಮಾಡಿದ ಸಾಲವನ್ನು ತೀರಿಸಲಾಗದೇ ಹೊಲದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Retired soldier committed suicide at Vijayapura
ವಿಜಯಪುರದಲ್ಲಿ ನಿವೃತ್ತ ಯೋಧ ಆತ್ಮಹತ್ಯೆ

ಘಟನೆ ಸಂಬಂಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಳಗಾವಿ: ಮೂವರು ಕಂದಮ್ಮಗಳನ್ನು ಬಲಿ ಪಡೆದ ರೂಬೆಲ್ಲಾ ಚುಚ್ಚುಮದ್ದು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.