ETV Bharat / state

ಸುಸ್ಥಿರ ಸರ್ಕಾರಕ್ಕಾಗಿ ಕೆಲವರು ಸಚಿವ ಸ್ಥಾನ ತ್ಯಾಗ ಮಾಡಲಿ: ಬಸನಗೌಡ ಪಾಟೀಲ ಯತ್ನಾಳ್ - ಶಾಸಕ ಬಸನಗೌಡ ಪಾಟೀಲ ಯತ್ನಾಳ

ಕಳಪೆ ಸಾಧನೆ ಮಾಡಿದ ಸಚಿವರನ್ನು ಕೈ ಬಿಟ್ಟು ಹೊಸಬರಿಗೆ ಅವಕಾಶ ನೀಡಬೇಕು. ಸಚಿವ ಸ್ಥಾನ ಕಳೆದುಕೊಂಡರೆ ಅವರೇನು ಬಂಡಾಯ ಏಳಲ್ಲ. ಬಂಡಾಯ ಎದ್ದು ಚುನಾವಣೆಗೆ ಹೋದರೂ ಅವರು ಮರು ಆಯ್ಕೆಯಾಗಲ್ಲ ಎಂದು ತಮ್ಮದೆ ಪಕ್ಷದ ಸಚಿವರ ವಿರುದ್ಧ ಚಾಟಿ ಬೀಸಿದರು.

Some ministers have to sacrifice for a sustainable government
ಬಸನಗೌಡ ಪಾಟೀಲ ಯತ್ನಾಳ, ಶಾಸಕ
author img

By

Published : Feb 3, 2020, 5:58 PM IST

ವಿಜಯಪುರ: ಸಚಿವ ಸಂಪುಟ ವಿಸ್ತರಣೆ ವೇಳೆ ಸುಸ್ಥಿರ ಸರ್ಕಾರಕ್ಕಾಗಿ ಕೆಲ ಸಚಿವರು ತ್ಯಾಗ ಮಾಡಬೇಕು. ಎಲ್ಲ ಸ್ಥಾನಮಾನಗಳನ್ನು ಅನುಭವಿಸಿದವರೂ ತ್ಯಾಗ ಮಾಡಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ.

ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್..

ವಿಜಯಪುರದಲ್ಲಿ ಮಾತನಾಡಿದ ಅವರು, ನಾನು ಸಚಿವನಾಗಲು ಲಾಬಿ ಮಾಡಿಲ್ಲ. ಈ ಹಿಂದೆ ಲಾಬಿ ಮಾಡದೆ ಕೇಂದ್ರ ಸಚಿವನಾಗಿದ್ದೆ. ಅಟಲ್ ಜೀ, ಆಡ್ವಾಣಿ, ಅನಂತಕುಮಾರ್​ ಅವರು ಕೇಂದ್ರ ಮಂತ್ರಿ ಮಾಡಿದ್ದರು. ಸದ್ಯ ಶಾಸಕನಾಗಿ ವಿಜಯಪುರ ನಗರದ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದೇನೆ ಎಂದರು.

ಸಚಿವರ ಮೌಲ್ಯಮಾಪನ ನಡೆಸಬೇಕೆಂದು ಸಿಎಂಗೆ ಮನವಿ ಮಾಡಿದ್ದೇನೆ. ಸಚಿವರು ವಿಧಾನಸೌಧ ಹಾಗೂ ವಿಕಾಸಸೌಧದತ್ತ ಸುಳಿಯುತ್ತಿಲ್ಲ. ಸಚಿವರಾದ ಅವರನ್ನು ಶಾಸಕರಾದ ನಾವು ಹುಡುಕಾಡಬೇಕಾಗಿದೆ. ಕಳಪೆ ಸಾಧನೆ ಮಾಡಿದ ಸಚಿವರನ್ನು ಕೈ ಬಿಟ್ಟು ಹೊಸಬರಿಗೆ ಅವಕಾಶ ನೀಡಬೇಕು. ಸಚಿವ ಸ್ಥಾನ ಕಳೆದುಕೊಂಡರೆ ಅವರೇನು ಬಂಡಾಯ ಏಳಲ್ಲ. ಬಂಡಾಯ ಎದ್ದು ಚುನಾವಣೆಗೆ ಹೋದರೂ ಅವರು ಮರು ಆಯ್ಕೆಯಾಗಲ್ಲ ಎಂದು ತಮ್ಮದೆ ಪಕ್ಷದ ಸಚಿವರ ವಿರುದ್ಧ ಚಾಟಿ ಬೀಸಿದರು.

ವಿಜಯಪುರ: ಸಚಿವ ಸಂಪುಟ ವಿಸ್ತರಣೆ ವೇಳೆ ಸುಸ್ಥಿರ ಸರ್ಕಾರಕ್ಕಾಗಿ ಕೆಲ ಸಚಿವರು ತ್ಯಾಗ ಮಾಡಬೇಕು. ಎಲ್ಲ ಸ್ಥಾನಮಾನಗಳನ್ನು ಅನುಭವಿಸಿದವರೂ ತ್ಯಾಗ ಮಾಡಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ.

ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್..

ವಿಜಯಪುರದಲ್ಲಿ ಮಾತನಾಡಿದ ಅವರು, ನಾನು ಸಚಿವನಾಗಲು ಲಾಬಿ ಮಾಡಿಲ್ಲ. ಈ ಹಿಂದೆ ಲಾಬಿ ಮಾಡದೆ ಕೇಂದ್ರ ಸಚಿವನಾಗಿದ್ದೆ. ಅಟಲ್ ಜೀ, ಆಡ್ವಾಣಿ, ಅನಂತಕುಮಾರ್​ ಅವರು ಕೇಂದ್ರ ಮಂತ್ರಿ ಮಾಡಿದ್ದರು. ಸದ್ಯ ಶಾಸಕನಾಗಿ ವಿಜಯಪುರ ನಗರದ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದೇನೆ ಎಂದರು.

ಸಚಿವರ ಮೌಲ್ಯಮಾಪನ ನಡೆಸಬೇಕೆಂದು ಸಿಎಂಗೆ ಮನವಿ ಮಾಡಿದ್ದೇನೆ. ಸಚಿವರು ವಿಧಾನಸೌಧ ಹಾಗೂ ವಿಕಾಸಸೌಧದತ್ತ ಸುಳಿಯುತ್ತಿಲ್ಲ. ಸಚಿವರಾದ ಅವರನ್ನು ಶಾಸಕರಾದ ನಾವು ಹುಡುಕಾಡಬೇಕಾಗಿದೆ. ಕಳಪೆ ಸಾಧನೆ ಮಾಡಿದ ಸಚಿವರನ್ನು ಕೈ ಬಿಟ್ಟು ಹೊಸಬರಿಗೆ ಅವಕಾಶ ನೀಡಬೇಕು. ಸಚಿವ ಸ್ಥಾನ ಕಳೆದುಕೊಂಡರೆ ಅವರೇನು ಬಂಡಾಯ ಏಳಲ್ಲ. ಬಂಡಾಯ ಎದ್ದು ಚುನಾವಣೆಗೆ ಹೋದರೂ ಅವರು ಮರು ಆಯ್ಕೆಯಾಗಲ್ಲ ಎಂದು ತಮ್ಮದೆ ಪಕ್ಷದ ಸಚಿವರ ವಿರುದ್ಧ ಚಾಟಿ ಬೀಸಿದರು.

Intro:ವಿಜಯಪುರ Body:ವಿಜಯಪುರ:
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ, ಸುಸ್ಥಿರ ಸರ್ಕಾರಕ್ಕಾಗಿ ಕೆಲ ಸಚಿವರು ತ್ಯಾಗ ಮಾಡಬೇಕು
ಎಲ್ಲ ಸ್ಥಾನಮಾನ ಪಡೆದವರು ತ್ಯಾಗ ಮಾಡಬೇಕು ಎಂದು
ವಿಜಯಪುರ ನಗರದಲ್ಲಿ ಶಾಸಕ ಬಸನಗೌಡ ಪಾಟೀಲವಯತ್ನಾಳ ಪುನರುಚ್ಚಿಸಿದರು.
ವಿಜಯಪುರದಲ್ಲಿ ಮಾತನಾಡಿದ ಅವರು,
ನಾನು ಸಚಿವನಾಗಲು ಲಾಭಿ ಮಾಡಿಲ್ಲಾ
ಈ ಹಿಂದೆ ಲಾಭಿ ಮಾಡದೇ ಕೇಂದ್ರ ಸಚಿವನಾಗಿದ್ದೆ
ಅಟಲ್ ಜಿ ಹಾಗೂ ಆಡ್ವಾನಿ, ಅನಂತಕುಮಾರ ಕರೆದು ಕೇಂದ್ರ ಮಂತ್ರಿ ಮಾಡಿದರು
ಸದ್ಯ ಶಾಸಕನಾಗಿ ವಿಜಯಪುರ ನಗರದ ಅಭಿವೃದ್ಧಿಗೆ ಆಧ್ಯತೆ
ಸರ್ಕಾರ ಹೆಚ್ಚಿನ ಅನುದಾನ ನೀಡುತ್ತಿದೆ ಎಂದರು.
ಸಚಿವರ ಮೌಲ್ಯಮಾಪನ ನಡೆಸಬೇಕೆಂದು ಸಿಎಂ ಅವರಿಗೆ ಮನವಿ ಮಾಡಿದ್ದೇನೆ
ಕೆಲ ಸಚಿವರು ವಿಧಾನಸೌಧ ಹಾಗೂ ವಿಕಾಸ ಸೌಧದತ್ತ ಸುಳಿಯಲ್ಲಾ
ಅವರನ್ನು ಶಾಸಕರಾದ ನಾವು ಸಚಿವರನ್ನು ಹುಡುಕಾಡಬೇಕಾಗಿದೆ
ಅವರ ಪಿಎಗಳೂ ಸಹ ಸಿಗುತ್ತಿಲ್ಲಾ ಎಂದು ತಮ್ಮದೇ ಸರ್ಕಾರದ ಸಚಿವರ ಕಾರ್ಯ ವೈಖರಿ ಬಗ್ಗೆ ಪ್ರಶ್ನೆ ಮಾಡಿದರು.
ಕಳಪೆ ಸಾಧನೆ ಮಾಡಿದ ಸಚಿವರನ್ನು ಬಿಟ್ಟು ಹೊಸಬರಿಗೆ ಅವಕಾಶ ನೀಡಬೇಕು
ಸಚಿವ ಸ್ಥಾನ ಕಳೆದುಕೊಂಡರೆ ಅವರೇನು ಬಂಡಾಯ ಏಳಲ್ಲಾ
ಬಂಡಾಯ ಎದ್ದು ಚುನಾವಣೆಗೆ ಹೋದರೂ ಅವರು ಮರು ಆಯ್ಕೆಯಾಗಲ್ಲಾ
ತಮ್ಮದೇ ಶಾಸಕರ ಬಗ್ಗೆ ಟೀಕಿಸಿದರು.
ಮೂಲ ಹಾಗೂ ವಲಸಿಗರೆನ್ನುವುದು ಕ್ಯಾನ್ಸರ್ ಇದ್ದ ಹಾಗೆ ಇದು ಎಲ್ಲ ಪಕ್ಷಗಳಲ್ಲಿಯೂ ಇದೆ ಎಂದರು.

 Conclusion:ವಿಜಯಪುರ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.