ETV Bharat / state

ಮದುವೆ ಮಾಡಲಿಲ್ಲ ಎಂಬ ಸಿಟ್ಟು.. ಹೆತ್ತವರ ಮೇಲೆ ಮಾರಣಾಂತಿಕ ಹಲ್ಲೆಗೈದ ಪುತ್ರ.. - son attack on parents in vijaypur news

ಹಲ್ಲೆಗೊಳಗಾದ ವೃದ್ಧ ದಂಪತಿಯನ್ನು ಗ್ರಾಮಸ್ಥರು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

son
ವೃದ್ಧ ದಂಪತಿ ಮೇಲೆ ಹಲ್ಲೆ
author img

By

Published : Dec 6, 2019, 11:57 AM IST

ವಿಜಯಪುರ : ಮದುವೆ ಮಾಡಲಿಲ್ಲ ಎಂಬ ಕಾರಣಕ್ಕೆ ಮಗನೇ ತಂದೆ ತಾಯಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ವಿಜಯಪುರದಲ್ಲಿ ನಡೆದಿದೆ.
ವಿಜಯಪುರ ಜಿಲ್ಲೆ ‌ಬಸವನಬಾಗೇವಾಡಿ ತಾಲೂಕಿನ ಬಿಸನಾಳ ಗ್ರಾಮದ ಶರಣಮ್ಮ ಹಿರೇಮಠ(70), ಹೇಮಯ್ಯ ಹಿರೇಮಠ (75) ಹಲ್ಲೆಗೊಳಗಾದ ಪೋಷಕರು. ಇವರ ಮಗ ಶಂಕ್ರಯ್ಯ ಹಿರೇಮಠ (40) ಹಲ್ಲೆ ಮಾಡಿದ ಪುತ್ರ. ಮದುವೆ ಮಾಡುವಂತೆ ವೃದ್ಧ ತಂದೆ-ತಾಯಿ ಜೊತೆ ಶಂಕ್ರಯ್ಯ ಪ್ರತಿದಿನ ಗಲಾಟೆ ಮಾಡುತ್ತಿದ್ದ. ಆದರೆ, ಇವನಿಗೆ ದುಡಿಮೆ ಇಲ್ಲದ ಕಾರಣ ಮದುವೆ ಮಾಡಲು ಪೋಷಕರು ನಿರಾಕರಿಸಿದ್ದರು.

ವೃದ್ಧ ದಂಪತಿ ಮೇಲೆ ಹಲ್ಲೆ..

ಇದ್ರಿಂದ ಕುಪಿತನಾಗಿ ಕಳೆದ ರಾತ್ರಿ ತಂದೆ ತಾಯಿ ಜೊತೆ ‌ಗಲಾಟೆ ಮಾಡಿದ್ದ. ಮಾತಿಗೆ ಮಾತು ಬೆಳೆದು ಬಡಿಗೆಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಹಲ್ಲೆಗೊಳಗಾದ ವೃದ್ಧ ದಂಪತಿಯನ್ನು ಗ್ರಾಮಸ್ಥರು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯಪುರ : ಮದುವೆ ಮಾಡಲಿಲ್ಲ ಎಂಬ ಕಾರಣಕ್ಕೆ ಮಗನೇ ತಂದೆ ತಾಯಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ವಿಜಯಪುರದಲ್ಲಿ ನಡೆದಿದೆ.
ವಿಜಯಪುರ ಜಿಲ್ಲೆ ‌ಬಸವನಬಾಗೇವಾಡಿ ತಾಲೂಕಿನ ಬಿಸನಾಳ ಗ್ರಾಮದ ಶರಣಮ್ಮ ಹಿರೇಮಠ(70), ಹೇಮಯ್ಯ ಹಿರೇಮಠ (75) ಹಲ್ಲೆಗೊಳಗಾದ ಪೋಷಕರು. ಇವರ ಮಗ ಶಂಕ್ರಯ್ಯ ಹಿರೇಮಠ (40) ಹಲ್ಲೆ ಮಾಡಿದ ಪುತ್ರ. ಮದುವೆ ಮಾಡುವಂತೆ ವೃದ್ಧ ತಂದೆ-ತಾಯಿ ಜೊತೆ ಶಂಕ್ರಯ್ಯ ಪ್ರತಿದಿನ ಗಲಾಟೆ ಮಾಡುತ್ತಿದ್ದ. ಆದರೆ, ಇವನಿಗೆ ದುಡಿಮೆ ಇಲ್ಲದ ಕಾರಣ ಮದುವೆ ಮಾಡಲು ಪೋಷಕರು ನಿರಾಕರಿಸಿದ್ದರು.

ವೃದ್ಧ ದಂಪತಿ ಮೇಲೆ ಹಲ್ಲೆ..

ಇದ್ರಿಂದ ಕುಪಿತನಾಗಿ ಕಳೆದ ರಾತ್ರಿ ತಂದೆ ತಾಯಿ ಜೊತೆ ‌ಗಲಾಟೆ ಮಾಡಿದ್ದ. ಮಾತಿಗೆ ಮಾತು ಬೆಳೆದು ಬಡಿಗೆಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಹಲ್ಲೆಗೊಳಗಾದ ವೃದ್ಧ ದಂಪತಿಯನ್ನು ಗ್ರಾಮಸ್ಥರು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Intro:ವಿಜಯಪುರ Body:ವಿಜಯಪುರ.

ವಿಜಯಪುರ: ಜಿಲ್ಲೆಯಲ್ಲೊಂದು ಅಮಾನವೀಯ ಘಟನೆ ನಡೆದಿದೆ.
ಮದುವೆ ಮಾಡಲಿಲ್ಲ‌ ಅನ್ನೋ‌ ಕ್ಷುಲ್ಲಕ ಕಾರಣಕ್ಕೆ ಮಗನೇ ತಂದೆ ತಾಯಿ ಮೇಲೆ ಮಾರಣಾಂತಿಕ ಹಲ್ಲೆ
ನಡೆಸಿದ್ದಾನೆ.
ವಿಜಯಪುರ ಜಿಲ್ಲೆ ‌ಬಸವನ ಬಾಗೇವಾಡಿ ತಾಲೂಕಿನ ಬಿಸನಾಳ ಗ್ರಾಮದಲ್ಲಿ ಘಟನೆ ನಡೆದಿದೆ.
ಶರಣಮ್ಮ ಹಿರೇಮಠ ( 70), ಹೇಮಯ್ಯ ಹಿರೇಮಠ ( 75) ಹಲ್ಲೆಗೊಳಗಾದ ಪೋಷಕರು.
ಹೇಮಯ್ಯ ಅವರ ಎರಡನೇ ಪುತ್ರ ಶಂಕ್ರಯ್ಯ ಹಿರೇಮಠ ( 40) ಹಲ್ಲೆ ಮಾಡಿದ ಪುತ್ರ.
ಮದುವೆ ಮಾಡುವಂತೆ ವೃದ್ದ ತಂದೆತಾಯಿ ಜೊತೆ ಪ್ರತಿದಿನ ಗಲಾಟೆ ಮಾಡುತ್ತಿದ್ದ ಶಂಕ್ರಯ್ಯ ಹಿರೇಮಠ.
ಮೊದಲು ದುಡಿದು‌‌ ಜೀವನ ನಡೆಸಿ ಆ ಮೇಲೆ ಮದುವೆ ಎಂದಿದ್ದ‌ ಪೋಷಕರು.
ಯಾವುದೇ ದುಡಿಮೆ ಇಲ್ಲದೆ ಊರಲ್ಲಿ‌ ಖಾಲಿ ಸುತ್ತಾಡುತ್ತಿದ್ದ ಶಂಕ್ರಯ್ಯ.
ದುಡಿಮೆ ಇಲ್ಲದ ಕಾರಣ ಮದುವೆ ಮಾಡಲು ಪೋಷಕರು ನಿರಾಕರಿಸಿದ್ದರು.
ಇದ್ರಿಂದ ಕುಪಿತನಾಗಿ ಕಳೆದ ರಾತ್ರಿ ತಂದೆ ತಾಯಿ ಜೊತೆ ‌ಗಲಾಟೆ ಮಾಡಿದ್ದ‌‌ ಶಂಕ್ರಯ್ಯ.
ಮಾತಿಗೆ ಮಾತು ಬೆಳೆದು ಬಡಿಗೆಯಿಂದ ಮಾರಣಾಂತಿಕ ಹಲ್ಲೆ ಮಾಡಿದ ಪುತ್ರ.
ಹಲ್ಲೆಯಿಂದಾಗಿ ನರಳಾಡುತ್ತಿರುವ ವೃದ್ದ ದಂಪತಿ.
ಕಣ್ಣು, ತಲೆ, ಕಾಲಿಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ನರಳಾಡುತ್ತಿರುವ ವೃದ್ದ ದಂಪತಿ.
ವಿಜಯಪುರ ಜಿಲ್ಲಾಸ್ಪತ್ರಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಹಲ್ಲೆಗೊಳಗಾದ ವೃದ್ದ ದಂಪತಿ.
ತಂದೆ ತಾಯಿ ಮೇಲೆ ಹಲ್ಲೆ ಬಳಿಕ ಬ್ಲೇಲ್ಡ್ ನಿಂದ ತಾನೇ ಹಲ್ಲೆ ಮಾಡಿಕೊಂಡ ಶಂಕ್ರಯ್ಯ.
ತಲೆ ಹಾಗೂ ಕೈಗೆ ಬ್ಲೆಡ್ ನಿಂದ ಗಾಯ ಮಾಡಿಕೊಂಡಿರುವ ಶಂಕ್ರಯ್ಯ.
ಮೂವರನ್ನು ವಿಜಯಪುರ ಜಿಲ್ಲಾ‌ ಆಸ್ಪತ್ರೆಗೆ ದಾಖಲಿಸಿದ ಗ್ರಾಮಸ್ಥರು.
ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ..Conclusion:ವಿಜಯಪುರ

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.