ETV Bharat / state

ವಿಜಯಪುರ: ಬಹಿರ್ದೆಸೆಗೆ ತೆರಳುತ್ತಿದ್ದ ಮಹಿಳೆ ಲಾರಿಯಡಿಗೆ ಸಿಕ್ಕಿ ಸಾವು

author img

By

Published : Oct 24, 2019, 2:07 PM IST

ಬಹಿರ್ದೆಸೆಗೆ ತೆರಳುವಾಗ ಲಾರಿಯಡಿ ಸಿಲುಕಿ ಮಹಿಳೆ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಢವಳಗಿ ಗ್ರಾಮದಲ್ಲಿ ನಡೆದಿದೆ.

ಲಾರಿ ಹಾಯ್ದು ಮಹಿಳೆ ಸಾವು

ವಿಜಯಪುರ: ಬಹಿರ್ದೆಸೆಗೆ ತೆರಳುವಾಗ ಲಾರಿಯಡಿ ಸಿಲುಕಿ ಮಹಿಳೆ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಢವಳಗಿ ಗ್ರಾಮದಲ್ಲಿ ನಡೆದಿದೆ.

ವಿಜಯಪುರ: ಲಾರಿ ಹಾಯ್ದು ಮಹಿಳೆ ಸಾವು

ಅನುಸೂಯಾ ಹಜೇರಿ (65) ಮೃತೆ. ಬಹಿರ್ದೆಸೆಗೆಗಾಗಿ ರಸ್ತೆ ದಾಟುವಾಗ ಲಾರಿ ಹಾಯ್ದು ಈ ಅಪಘಾತ ಸಂಭವಿಸಿದೆ. ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯಪುರ: ಬಹಿರ್ದೆಸೆಗೆ ತೆರಳುವಾಗ ಲಾರಿಯಡಿ ಸಿಲುಕಿ ಮಹಿಳೆ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಢವಳಗಿ ಗ್ರಾಮದಲ್ಲಿ ನಡೆದಿದೆ.

ವಿಜಯಪುರ: ಲಾರಿ ಹಾಯ್ದು ಮಹಿಳೆ ಸಾವು

ಅನುಸೂಯಾ ಹಜೇರಿ (65) ಮೃತೆ. ಬಹಿರ್ದೆಸೆಗೆಗಾಗಿ ರಸ್ತೆ ದಾಟುವಾಗ ಲಾರಿ ಹಾಯ್ದು ಈ ಅಪಘಾತ ಸಂಭವಿಸಿದೆ. ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Intro:ವಿಜಯಪುರ Body:ವಿಜಯಪುರ: ಬಹಿರ್ದೆಸೆಗೆ ತೆರಳುವಾಗ ಲಾರಿಯಡಿ ಸಿಲುಕಿ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಢವಳಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಅನುಸೂಯಾ ಹಜೇರಿ(65) ಸಾವಿಗೀಡಾದ ಮಹಿಳೆ.
ಬಹಿರ್ದೆಸೆಗೆಗಾಗಿ ರಸ್ತೆ ದಾಟುವಾಗ ಲಾರಿ ಹಾಯ್ದು ಈ ಅಪಘಾತ ಸಂಭವಿಸಿದೆ.
ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.Conclusion:ವಿಜಯಪುರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.