ETV Bharat / state

ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ರಮೇಶ್​ ಜಿಗಜಿಣಗಿ - ವಿಜಯಪುರ ಪ್ರಗತಿ ಪರಿಶೀಲನಾ ಸಭೆ

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಮಾಜ ಕಲ್ಯಾಣ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಪ್ರಗತಿ‌ ಪರಿಶೀಲನಾ ಸಭೆಯಲ್ಲಿ ಸಂಸದ ರಮೇಶ್​ ಜಿಗಜಿಣಗಿ, ಅಧಿಕಾರಿಗಳನ್ನು ತರಾಟೆಗೆ​ ತೆಗೆದುಕೊಂಡರು.

vijayapura-progress-review-meeting
ಸಂಸದ ರಮೇಶ್​ ಜಿಗಜಿಣಗಿ
author img

By

Published : Jan 27, 2020, 3:13 PM IST

ವಿಜಯಪುರ: ಸಮಾಜ ಕಲ್ಯಾಣ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಪ್ರಗತಿ‌ ಪರಿಶೀಲನಾ ಸಭೆಯಲ್ಲಿ ಸಂಸದ ರಮೇಶ್​​ ಜಿಗಜಿಣಗಿ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳನ್ನು ಜಿಗಜಿಣಗಿ ತರಾಟೆ ತೆಗೆದುಕೊಂಡರು. ಬಿಸಿಎಂ ಹಾಸ್ಟಲ್ ಬಳಿ ಇರುವ ಮದ್ಯದ ಅಂಗಡಿ ಹಾಕಲು ಅನುಮತಿ ನೀಡಿದ್ದು ಯಾರು? ಅಧಿಕಾರಿಗಳೇ ವಿದ್ಯಾರ್ಥಿಗಳಿಗೆ ಮದ್ಯ ಕುಡಿಯಲೆಂದು ಸಹಾಯಕವಾಗುವಂತೆ ಮಾಡಿದ್ದಾರೆ ಎಂದು ಗರಂ ಆದರು.

ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಸಂಸದ ರಮೇಶ್​ ಜಿಗಜಿಣಗಿ

ಅವುಗಳನ್ನು ತೆರವುಗೊಳಿಸದಿದ್ದರೆ ಡಿಸಿ, ಎಸ್ಪಿ, ಸಮಾಜ‌ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಪಾಠ ಕಲಿಸುತ್ತೆನೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಗುಡುಗಿದರು.

ವಿಜಯಪುರ: ಸಮಾಜ ಕಲ್ಯಾಣ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಪ್ರಗತಿ‌ ಪರಿಶೀಲನಾ ಸಭೆಯಲ್ಲಿ ಸಂಸದ ರಮೇಶ್​​ ಜಿಗಜಿಣಗಿ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳನ್ನು ಜಿಗಜಿಣಗಿ ತರಾಟೆ ತೆಗೆದುಕೊಂಡರು. ಬಿಸಿಎಂ ಹಾಸ್ಟಲ್ ಬಳಿ ಇರುವ ಮದ್ಯದ ಅಂಗಡಿ ಹಾಕಲು ಅನುಮತಿ ನೀಡಿದ್ದು ಯಾರು? ಅಧಿಕಾರಿಗಳೇ ವಿದ್ಯಾರ್ಥಿಗಳಿಗೆ ಮದ್ಯ ಕುಡಿಯಲೆಂದು ಸಹಾಯಕವಾಗುವಂತೆ ಮಾಡಿದ್ದಾರೆ ಎಂದು ಗರಂ ಆದರು.

ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಸಂಸದ ರಮೇಶ್​ ಜಿಗಜಿಣಗಿ

ಅವುಗಳನ್ನು ತೆರವುಗೊಳಿಸದಿದ್ದರೆ ಡಿಸಿ, ಎಸ್ಪಿ, ಸಮಾಜ‌ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಪಾಠ ಕಲಿಸುತ್ತೆನೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಗುಡುಗಿದರು.

Intro:ವಿಜಯಪುರ: ಸಮಾಜ ಕಲ್ಯಾಣ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಪ್ರಗತಿ‌ ಪರಿಶೀಲನಾ ಸಭೆ್ಲಿಯಲ್ಲಿ ವಿಜಯಪುರ ಸಂಸದ ರಮೇಶ ಜಿಗಜಿಣಗಿ ಅವಾಚ್ಯ ಶಬ್ದ ಬಳಸಿದ್ದಾರೆ‌.



Body:ನಗರದ ಜಿಲ್ಲಾಧಿಕಾರಿ ಕಛೇರಿಯಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಘಟನೆ ನಡೆದಿದ್ದು, ಸಭೆಯಲ್ಲಿ ಬಿಸಿಎಂ ಹಾಸ್ಟಲ್ ಬಳಿಯಿರುವ ಮದ್ಯದ ಅಂಗಡಿ ಹಾಕಲು ಅನುಮತಿ ನೀಡಿದ್ದು ಯಾರು? ಅಧಿಕಾರಿಗಳೇ ವಿದ್ಯಾರ್ಥಿಗಳಿಗೆ ಮದ್ಯ ಕುಡಿಯಲೇಂದು ಸಹಾಯಕವಾಗುವಂತೆ ಅಧಿಕಾರಿಗಳು ಮಾಡಿದ್ದಾರೆ ಎಂದು ಸಂಸದ ರಮೇಶ ಜಿಗಜಿಣಗಿ ಅಧಿಕಾರಿಗಳ ವಿರುದ್ಧ ಗರಂ ಆಗಿ, ಅವುಗಳನ್ನು ತೆರವುಗೊಳಿಸದಿದ್ದರೆ ಡಿಸಿ,ಎಸ್ಪಿ,ಸಮಾಜ‌ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಪಾಠ ಕಲಿಸುತ್ತೆನೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗೆ ಅವಾಚ್ಯ ಶಬ್ದ ಸಂಸದ ರಮೇಶ್ ಜಿಗಜಿಣಗಿ ಪ್ರಯೋಗ ಮಾಡಿದ್ದಾರೆ.



Conclusion:ಇನ್ನೂ ಪ್ರಗತಿ ಪರಿಶೀಲನಾ ಸಭೆಯಲ್ಲಿ‌ ವಿಜಯಪುರ ತಾಲೂಕಿನ ಸಮಾಜಕಲ್ಯಾಣ ಅಧಿಕಾರಿ ನಿರ್ಮಲಾ ಭೂಸಗೊಂಡ ಅವ್ರು ಮೊಬೈಲ್ ವಾಸ್ಟಪ್ ಚಕ್ ಮಾಡುತ್ತಾ ಸೆಲ್ಪಿ ತೆಗೆದುಕೊಳ್ಳುವುದರಲ್ಲಿ ಬ್ಯೂಸಿರೋದು ಅಧಿಕಾರಿಗಳಿಗೆ ಮುಜುಗರ ಉಂಟುಮಾಡುವಂತ್ತಿತು.

( ಸಭೆಯಲ್ಲಿ ಸೆಲ್ಪಿ ತೆಗೆದುಕೊಂಡ ವಿಜ್ವಲ್ಸ wrapಮೂಲಕ‌ ಕಳಿಸಲಾಗುವುದು ಸರ್)
ETV Bharat Logo

Copyright © 2025 Ushodaya Enterprises Pvt. Ltd., All Rights Reserved.