ETV Bharat / state

ಬಸ್​ಗಳ ನಡುವೆ ಮುಖಾಮುಖಿ ಡಿಕ್ಕಿ: 15ಕ್ಕೂ ಹೆಚ್ಚು ಮಂದಿಗೆ ಗಾಯ

author img

By

Published : Jan 16, 2020, 10:42 PM IST

ಬಸ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಹದಿನೈದುಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ತಾಲೂಕಿನ ಉತ್ನಾಳ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

vijayapura-uthana-government-bus-accident-news
ಬಸ್​ಗಳ ನಡುವೆ ಮುಖಾಮುಖಿ ಡಿಕ್ಕಿ

ವಿಜಯಪುರ: ಸರ್ಕಾರಿ ಬಸ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ತಾಲೂಕಿನ ಉತ್ನಾಳ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಬಸ್​ಗಳ ನಡುವೆ ಮುಖಾಮುಖಿ ಡಿಕ್ಕಿ

ಗಾಯಾಳುಗಳನ್ನು ವಿಜಯಪುರದ ಆಸ್ಪತ್ರಗಳಿಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಬಸ್​ ಚಾಲಕ ಸಿಲುಕಿಹಾಕಿಕೊಂಡು ನೋವಿನಿಂದ ನರಳಾಡಿದ್ದಾನೆ. ನಂತರ ಚಾಲಕನನ್ನು ಹೊರತೆಗೆಯಲು ಸಾರ್ವಜನಿಕರು ಪ್ರಯತ್ನಪಟ್ಟರೂ ಸಹ ಸಾಧ್ಯವಾಗದ ಹಿನ್ನೆಲೆ, ಪೊಲೀಸರು ಸ್ಥಳಕ್ಕೆ ಜೆಸಿಬಿ ತರಿಸಿ ಚಾಲಕನನ್ನು ರಕ್ಷಿಸಿದ್ದಾರೆ.

ವಿಜಯಪುರ: ಸರ್ಕಾರಿ ಬಸ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ತಾಲೂಕಿನ ಉತ್ನಾಳ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಬಸ್​ಗಳ ನಡುವೆ ಮುಖಾಮುಖಿ ಡಿಕ್ಕಿ

ಗಾಯಾಳುಗಳನ್ನು ವಿಜಯಪುರದ ಆಸ್ಪತ್ರಗಳಿಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಬಸ್​ ಚಾಲಕ ಸಿಲುಕಿಹಾಕಿಕೊಂಡು ನೋವಿನಿಂದ ನರಳಾಡಿದ್ದಾನೆ. ನಂತರ ಚಾಲಕನನ್ನು ಹೊರತೆಗೆಯಲು ಸಾರ್ವಜನಿಕರು ಪ್ರಯತ್ನಪಟ್ಟರೂ ಸಹ ಸಾಧ್ಯವಾಗದ ಹಿನ್ನೆಲೆ, ಪೊಲೀಸರು ಸ್ಥಳಕ್ಕೆ ಜೆಸಿಬಿ ತರಿಸಿ ಚಾಲಕನನ್ನು ರಕ್ಷಿಸಿದ್ದಾರೆ.

Intro:ವಿಜಯಪುರ: ಎರಡು ಸರ್ಕಾರಿ ಬಸ್‌ಗಳ ಮದ್ಯ ಮುಖಾಮುಖಿ ಡಿಕ್ಕಿಯಗಿ ಹದಿನೈದುಕ್ಕೂ ಹೆಚ್ಚು ಪ್ರಯಾಣಿಕರು ಗಾಯಕೊಂಡ ಘಟನೆ ವಿಜಯಪುರ ತಾಲೂಕಿನ ಉತ್ನಾಳ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.Body:ಅಪಘಾತದಲ್ಲಿ ಗಾಯಗೊಂಡವರನ್ನ ವಿಜಯಪುರ ವಿವಿಧ ಆಸ್ಪತ್ರಗಳಿಗೆ ದಾಖಲಿಸಲಾಗಿದೆ. ಇನ್ನೂ ಅರ್ಧ ಗಂಟೆಗೂ ಹೆಚ್ಚು ಕಾಲ ಬಸ್ ಚಾಲಕ ನೋವಿನಿಂದ ಅಪಘಾತವಾಗದ ಬಸ್‌‌ನಲ್ಲಿ ನರಳಾಡಿದ್ದಾನೆ.Conclusion:ಗಾಯಗೊಂಡ ಚಾಲಕನನ್ನು ಹೊರ ತೆಗೆಯಲು ಸಾರ್ವಜನಿಕ ಪ್ರಯತ್ನಿದರು ಸಾಧ್ಯವಾಗದ ಹಿನ್ನಲೆಯಲ್ಲಿ ಚಾಲಕನ್ನ ಬಸ್ ನಿಂದ ಹೊರ ತೆಗೆಯಲು ಸ್ಥಳಕ್ಕೆ ಜೆಸಿಬಿ ತರಿಸಲು ಪೊಲೀಸರು ಮುಂದಾಗಿದ್ದಾರೆ. ಮನಗೂಳಿ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.