ETV Bharat / state

ವಿಜುಗೌಡ ಪಾಟೀಲ್​ರಿಗೆ ಒಲಿದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ

author img

By

Published : Nov 25, 2020, 3:58 AM IST

ರಾಜ್ಯ ಸರ್ಕಾರ ಘೋಷಣೆ ಮಾಡಿರುವ ನಿಗಮ ಮಂಡಳಿ ನೇಮಕಾತಿಯಲ್ಲಿ ವಿಜಯಪುರದ ಬಿಜೆಪಿ ಮುಖಂಡ ಅವರಿಗೆ ಅಧ್ಯಕ್ಷ ಸ್ಥಾನ ಲಭಿಸಿದ್ದು ಅವರ ಬೆಂಬಲಿಗರ ಸಂಭ್ರಮಕ್ಕೆ ಕಾರಣವಾಗಿದೆ.

ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆ ಅಧ್ಯಕ್ಷ
ವಿಜುಗೌಡ ಪಾಟೀಲ

ವಿಜಯಪುರ: ಬಿಜೆಪಿ ಮುಖಂಡ ವಿಜುಗೌಡ ಪಾಟೀಲ ಅವರು ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ರಾಜ್ಯ ಸರ್ಕಾರ ಘೋಷಣೆ ಮಾಡಿರುವ ನಿಗಮ ಮಂಡಳಿ ನೇಮಕಾತಿಯಲ್ಲಿ ವಿಜಯಪುರದ ಬಿಜೆಪಿ ಮುಖಂಡ ಅವರಿಗೆ ಅಧ್ಯಕ್ಷ ಸ್ಥಾನ ಲಭಿಸಿದ್ದು ಅವರ ಬೆಂಬಲಿಗರ ಸಂಭ್ರಮಕ್ಕೆ ಕಾರಣವಾಗಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಬಲೇಶ್ವರ ಮತಕ್ಷೇತ್ರದಿಂದ ಮಾಜಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ವಿಜುಗೌಡ ಪರಾಭವಗೊಂಡಿದ್ದರು.

ವಿಜಯಪುರ: ಬಿಜೆಪಿ ಮುಖಂಡ ವಿಜುಗೌಡ ಪಾಟೀಲ ಅವರು ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ರಾಜ್ಯ ಸರ್ಕಾರ ಘೋಷಣೆ ಮಾಡಿರುವ ನಿಗಮ ಮಂಡಳಿ ನೇಮಕಾತಿಯಲ್ಲಿ ವಿಜಯಪುರದ ಬಿಜೆಪಿ ಮುಖಂಡ ಅವರಿಗೆ ಅಧ್ಯಕ್ಷ ಸ್ಥಾನ ಲಭಿಸಿದ್ದು ಅವರ ಬೆಂಬಲಿಗರ ಸಂಭ್ರಮಕ್ಕೆ ಕಾರಣವಾಗಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಬಲೇಶ್ವರ ಮತಕ್ಷೇತ್ರದಿಂದ ಮಾಜಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ವಿಜುಗೌಡ ಪರಾಭವಗೊಂಡಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.