ETV Bharat / state

ಭೀಮಾ ನದಿಯಲ್ಲಿ ಅಕ್ರಮ‌ ಮರಳುಗಾರಿಕೆ ತಡೆಯುವಂತೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ -

ಮಹಾರಾಷ್ಟ್ರದ ಗಡಿ ಭಾಗದ ಭೀಮಾ ನದಿಯಲ್ಲಿ ಅಕ್ರಮ‌ ಮರಳುಗಾರಿಕೆ ನಡೆಯುತ್ತಿದೆ. ಕೂಡಲೇ ಅದನ್ನು ತಡೆಗಟ್ಟಬೇಕೆಂದು ಆಗ್ರಹಿಸಿ ಸುತ್ತಮುತ್ತಲಿನ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

ಭೀಮಾ ನದಿಯಲ್ಲಿ ಅಕ್ರಮ‌ ಮರಳುಗಾರಿಕೆ ತಡೆಯುವಂತೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ
author img

By

Published : Jul 13, 2019, 1:47 PM IST

ವಿಜಯಪುರ: ಮಹಾರಾಷ್ಟ್ರದ ಗಡಿ ಭಾಗದ ಭೀಮಾ ನದಿಯಲ್ಲಿ ಅಕ್ರಮ‌ ಮರಳುಗಾರಿಕೆ ನಡೆಯುತ್ತಿದೆ. ಕೂಡಲೇ ಅದನ್ನು ತಡೆಗಟ್ಟಬೇಕೆಂದು ಆಗ್ರಹಿಸಿ ಸುತ್ತಮುತ್ತಲಿನ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಭೀಮಾ ನದಿಯಲ್ಲಿ ಅಕ್ರಮ‌ ಮರಳುಗಾರಿಕೆ ತಡೆಯುವಂತೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

ಇಂಡಿ ತಾಲೂಕಿನ ಹಿಂಗಣಿ ಬಳಿ ನದಿ ಪ್ರದೇಶದಲ್ಲಿ ಹೋರಾಟ ನಡೆಸಿದ ಹಿಂಗಣಿ‌ ಗ್ರಾಮಸ್ಥರು, ನೆರೆಯ‌ ಮಹಾರಾಷ್ಟ್ರದ ಮರಳುಗಾರಿಕೆ ಮಾಡುವವರು ನಮ್ಮ ಭಾಗದ‌ ಮರಳು ಒಯ್ಯುತ್ತಿದ್ದಾರೆ. ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ಮಧ್ಯವಿರುವ ಭೀಮಾ ನದಿಯ ಕರ್ನಾಟಕದ ಪಾಲಿನ ಮರಳನ್ನು ಮಹಾರಾಷ್ಟ್ರ ರಾಜ್ಯದವರು ಲೂಟಿ ಮಾಡುತ್ತಿದ್ದಾರೆಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮರಳುಗಾರಿಕೆ ತಡೆಯಲು ಹಿಂಗಣಿ ಸೇರಿದಂತೆ ಕೆಲ ಗ್ರಾಮಗಳ ಸಾರ್ವಜನಿಕರು ಭಾಗವಹಿಸಿದ್ದ ಕಾರಣ ಕೆಲ ಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸದ್ಯ, ಸ್ಥಳಕ್ಕೆ ಝಳಕಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯಪುರ: ಮಹಾರಾಷ್ಟ್ರದ ಗಡಿ ಭಾಗದ ಭೀಮಾ ನದಿಯಲ್ಲಿ ಅಕ್ರಮ‌ ಮರಳುಗಾರಿಕೆ ನಡೆಯುತ್ತಿದೆ. ಕೂಡಲೇ ಅದನ್ನು ತಡೆಗಟ್ಟಬೇಕೆಂದು ಆಗ್ರಹಿಸಿ ಸುತ್ತಮುತ್ತಲಿನ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಭೀಮಾ ನದಿಯಲ್ಲಿ ಅಕ್ರಮ‌ ಮರಳುಗಾರಿಕೆ ತಡೆಯುವಂತೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

ಇಂಡಿ ತಾಲೂಕಿನ ಹಿಂಗಣಿ ಬಳಿ ನದಿ ಪ್ರದೇಶದಲ್ಲಿ ಹೋರಾಟ ನಡೆಸಿದ ಹಿಂಗಣಿ‌ ಗ್ರಾಮಸ್ಥರು, ನೆರೆಯ‌ ಮಹಾರಾಷ್ಟ್ರದ ಮರಳುಗಾರಿಕೆ ಮಾಡುವವರು ನಮ್ಮ ಭಾಗದ‌ ಮರಳು ಒಯ್ಯುತ್ತಿದ್ದಾರೆ. ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ಮಧ್ಯವಿರುವ ಭೀಮಾ ನದಿಯ ಕರ್ನಾಟಕದ ಪಾಲಿನ ಮರಳನ್ನು ಮಹಾರಾಷ್ಟ್ರ ರಾಜ್ಯದವರು ಲೂಟಿ ಮಾಡುತ್ತಿದ್ದಾರೆಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮರಳುಗಾರಿಕೆ ತಡೆಯಲು ಹಿಂಗಣಿ ಸೇರಿದಂತೆ ಕೆಲ ಗ್ರಾಮಗಳ ಸಾರ್ವಜನಿಕರು ಭಾಗವಹಿಸಿದ್ದ ಕಾರಣ ಕೆಲ ಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸದ್ಯ, ಸ್ಥಳಕ್ಕೆ ಝಳಕಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Intro:ವಿಜಯಪುರ Body:ವಿಜಯಪುರ: ಮಹಾರಾಷ್ಟ್ರದ ಗಡಿಭಾಗದ
ಭೀಮಾನದಿಯಲ್ಲಿ ಅಕ್ರಮ‌ ಮರಳುಗಾರಿಕೆ ನಡೆಯುತ್ತಿದ್ದು ಕೂಡಲೇ ಅದನ್ನು ತಡೆಗಟ್ಟಬೇಕೆಂದು ಆಗ್ರಹಿಸಿ ಸುತ್ತಮುತ್ತಲಿನ ಗ್ರಾಮಸ್ಥರು ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಇಂಡಿ ತಾಲೂಕಿನ ಹಿಂಗಣಿ ಬಳಿ ನದಿಪಾತ್ರದಲ್ಲಿ ಹೋರಾಟ ನಡೆಸಿದ
ಹಿಂಗಣಿ‌ ಗ್ರಾಮಸ್ಥರು ಹಿಟ್ಯಾಚ್ ತಡೆದು ಆಕ್ರೋಶ ವ್ಯಕ್ತಪಡಿಸಿ ನೆರೆಯ‌ ಮಹಾರಾಷ್ಟ್ರದ ಮರಳುಗಾರಿಕೆ ಮಾಡುವವರು ನಮ್ಮ‌ ಭಾಗದ‌ ಮರಳು ಒಯ್ಯುತ್ತಿದ್ದಾರೆಂದು ಆರೋಪಿಸಿದರು.
ಕರ್ನಾಟಕ ಮಹಾರಾಷ್ಟ್ರ ರಾಜ್ಯಗಳ ಮಧ್ಯವಿರುವ ಭೀಮಾನದಿ
ಕರ್ನಾಟಕ ಪಾಲಿನ ಮರಳನ್ನು ಮಹಾರಾಷ್ಟ್ರ ರಾಜ್ಯದ ಮರಳುಗಾರಿಕೆ ಗುತ್ತಿಗೆ ಪಡೆದವರು ಲೂಟಿ ಮಾಡುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳಕ್ಕೆ ಝಳಕಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದರು.
ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ‌ ವಿರುದ್ದ ಸಹ ಆಕ್ರೋಶ ವ್ಯಕ್ತವಾಯಿತು.
ನದಿಯಲ್ಲಿ
ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ಗುರುತು ಹಾಕದೇ ಇರುವ ಕಾರಣ ಮರಳುಕೋರರು ಅಕ್ರಮವಾಗಿ ಕರ್ನಾಟಕದ ಪಾಲಿನ ಮರಳನ್ನು ರಾತ್ರೋರಾತ್ರಿ ಕದಿಯುತ್ತಿದ್ದಾರೆ.
ಕೂಡಲೇ ಭೀಮಾನದಿಯಲ್ಲಿ ಉಭಯ ರಾಜ್ಯಗಳ ಗಡಿ ಗುರುತು ಹಾಕಬೇಕು
ಅಲ್ಲಿಯವರೆಗೆ ಎರಡೂ ರಾಜ್ಯಗಳ ಭಾಗದಲ್ಲಿ ಮರಳುಗಾರಿಕೆ ನಿಲ್ಲಿಸಬೇಕೆಂದು ಒತ್ತಾಯಿಸಲಾಯಿತು.
ಮರಳುಗಾರಿಕೆ ತಡೆಯಲು ಹಿಂಗಣಿ ಸೇರಿದಂತೆ ಕೆಲ ಗ್ರಾಮಗಳ ಸಾರ್ವಜನಿಕರು ಭಾಗವಹಿಸಿದ್ದ ಕಾರಣ ಕೆಲಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು.Conclusion:ವಿಜಯಪುರ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.