ETV Bharat / state

ವೀರೇಶ್ವರ ಸಹಕಾರಿ ಬ್ಯಾಂಕ್​ ವತಿಯಿಂದ ಕೊರೊನಾ ವಾರಿಯರ್ಸ್​ಗಳಿಗೆ ಸನ್ಮಾನ

author img

By

Published : Jun 27, 2020, 11:23 AM IST

Updated : Jun 27, 2020, 1:47 PM IST

ಮುದ್ದೇಬಿಹಾಳದ ಶ್ರೀ ವೀರೇಶ್ವರ ಸಹಕಾರಿ ಬ್ಯಾಂಕ್​ ವತಿಯಿಂದ ಕೊರೊನಾ ವಾರಿಯರ್ಸ್​ಗಳನ್ನು ಸನ್ಮಾನಿಸಲಾಯಿತು. ಇದೇ ವೇಳೆ ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ. ಪ್ರೋತ್ಸಾಹಧನ ನೀಡಲಾಯಿತು.

regards to Corona Warriors
ವೀರೇಶ್ವರ ಸಹಕಾರಿ ಬ್ಯಾಂಕ್​ ವತಿಯಿಂದ ಕೊರೊನಾ ವಾರಿಯರ್ಸ್​ಗಳಿಗೆ ಸನ್ಮಾನ

ಮುದ್ದೇಬಿಹಾಳ: ಪಟ್ಟಣದ ಶ್ರೀ ವೀರೇಶ್ವರ ಸಹಕಾರಿ ಬ್ಯಾಂಕ್​ ವತಿಯಿಂದ ಕೊರೊನಾ ವಾರಿಯರ್ಸ್​ಗಳಾದ ವೈದ್ಯರು, ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು, ಪತ್ರಕರ್ತರು ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳನ್ನು ಸನ್ಮಾನಿಸಲಾಯಿತು.

ವೀರೇಶ್ವರ ಸಹಕಾರಿ ಬ್ಯಾಂಕ್​ ವತಿಯಿಂದ ಕೊರೊನಾ ವಾರಿಯರ್ಸ್​ಗಳಿಗೆ ಸನ್ಮಾನ

ಬ್ಯಾಂಕ್ ಅಧ್ಯಕ್ಷ ಮಹಾಂತಪ್ಪಗೌಡ ಎಸ್. ಪಾಟೀಲ ಮಾತನಾಡಿ, ಕೊರೊನಾ ನಿಯಂತ್ರಣಕ್ಕೆ ತಮ್ಮ ಪ್ರಾಣವನ್ನು ಲೆಕ್ಕಿಸದೆ ಹಗಲಿರುಳು ಸೇವೆ ಸಲ್ಲಿಸಿದ ಇವರ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದರು.

ಇದೇ ವೇಳೆ ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ. ಪ್ರೋತ್ಸಾಹಧನ ನೀಡಲಾಯಿತು.

ಮುದ್ದೇಬಿಹಾಳ: ಪಟ್ಟಣದ ಶ್ರೀ ವೀರೇಶ್ವರ ಸಹಕಾರಿ ಬ್ಯಾಂಕ್​ ವತಿಯಿಂದ ಕೊರೊನಾ ವಾರಿಯರ್ಸ್​ಗಳಾದ ವೈದ್ಯರು, ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು, ಪತ್ರಕರ್ತರು ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳನ್ನು ಸನ್ಮಾನಿಸಲಾಯಿತು.

ವೀರೇಶ್ವರ ಸಹಕಾರಿ ಬ್ಯಾಂಕ್​ ವತಿಯಿಂದ ಕೊರೊನಾ ವಾರಿಯರ್ಸ್​ಗಳಿಗೆ ಸನ್ಮಾನ

ಬ್ಯಾಂಕ್ ಅಧ್ಯಕ್ಷ ಮಹಾಂತಪ್ಪಗೌಡ ಎಸ್. ಪಾಟೀಲ ಮಾತನಾಡಿ, ಕೊರೊನಾ ನಿಯಂತ್ರಣಕ್ಕೆ ತಮ್ಮ ಪ್ರಾಣವನ್ನು ಲೆಕ್ಕಿಸದೆ ಹಗಲಿರುಳು ಸೇವೆ ಸಲ್ಲಿಸಿದ ಇವರ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದರು.

ಇದೇ ವೇಳೆ ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ. ಪ್ರೋತ್ಸಾಹಧನ ನೀಡಲಾಯಿತು.

Last Updated : Jun 27, 2020, 1:47 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.