ETV Bharat / state

ಸಿಎಎ ವಿರೋಧ ಮಾಡುವವರು ಅಂಬೇಡ್ಕರ್​ಗೆ ಅಪಮಾನ ಮಾಡಿದಂತೆ: ಬಸನಗೌಡ ಪಾಟೀಲ್​​ ಯತ್ನಾಳ

author img

By

Published : Jan 20, 2020, 5:27 PM IST

ಕಾಯ್ದೆ ವಿರುದ್ಧ ಹೋರಾಟ ನಡೆಸಿದರೆ ಬಾಬಾಸಾಹೇಬ್​ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದಂತೆ. ಒಮ್ಮೆ ಲೋಕಸಭೆ, ರಾಜ್ಯಸಭೆಯಲ್ಲಿ ಮಸೂದೆ ಪಾಸ್ ಆದರೆ ವಿರೋಧಿಸಿ ಪ್ರಯೋಜನವಿಲ್ಲ. ಇನ್ನಾದರೂ ಇದನ್ನು ವಿರೋಧ ಪಕ್ಷಗಳು ಅರಿತುಕೊಳ್ಳಬೇಕು ಎಂದು ಕಾಂಗ್ರೆಸ್​ನ ಮುಖಂಡರ ವಿರುದ್ಧ ಯತ್ನಾಳ ಆಕ್ರೋಶ ಹೊರಹಾಕಿದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ , MLA Basanagowda Patil Yatnal
ಶಾಸಕ ಬಸನಗೌಡ ಪಾಟೀಲ ಯತ್ನಾಳ

ವಿಜಯಪುರ: ಪೌರತ್ವ ಕಾಯ್ದೆ ವಿರೋಧಿಸಿ ನಾಳೆ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೋರಾಟ ಮಾಡುತ್ತಿರುವುದು ಅಂಬೇಡ್ಕರ್​ಗೆ ಅವಮಾನ ಮಾಡಿದಂತೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್​​​ ಯತ್ನಾಳ ಕಿಡಿಕಾರಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಂಬೇಡ್ಕರ್ ರಚಿಸಿದ ಸಂವಿಧಾನದ ಪ್ರಕಾರವೇ ಪೌರತ್ವ ಕಾಯ್ದೆ ಜಾರಿಯಾಗಿದೆ. ಸಂವಿಧಾನ, ಬಾಬಾಸಾಹೇಬ್​ ಅಂಬೇಡ್ಕರ್ ಅವರ ಮೇಲೆ ಗೌರವ ಇದ್ದವರು ಪೌರತ್ವ ಕಾಯ್ದೆ ಒಪ್ಪಿಕೊಳ್ಳಬೇಕು ಎಂದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ

ಕಾಯ್ದೆ ವಿರುದ್ಧ ಹೋರಾಟ ನಡೆಸಿದರೆ ಬಾಬಾಸಾಹೇಬ್​ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದಂತೆ. ಒಮ್ಮೆ ಲೋಕಸಭೆ, ರಾಜ್ಯಸಭೆಯಲ್ಲಿ ಮಸೂದೆ ಪಾಸ್ ಆದರೆ ವಿರೋಧಿಸಿ ಪ್ರಯೋಜನವಿಲ್ಲ. ಇನ್ನಾದರೂ ವಿರೋಧ ಪಕ್ಷಗಳು ಅರಿತುಕೊಳ್ಳಬೇಕು. ಇಷ್ಟಾಗಿಯೂ ಪೌರತ್ವ ಕಾಯ್ದೆ ವಿರೋಧಿಸುವರು ಪಾಕಿಸ್ತಾನದ ಏಜೆಂಟರು ಎಂದು ಆಕ್ರೋಶ ಹೊರಹಾಕಿದರು.

ಬಿಎಸ್ ವೈ ನಿವೃತ್ತಿ:
ಮುಖ್ಯಮಂತ್ರಿ ಯಡಿಯೂರಪ್ಪ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎನ್ನುವ ಕಲ್ಲಡ್ಕ ಪ್ರಭಾಕರ್​ ಹೇಳಿಕೆ ಪ್ರಸ್ತಾಪಿಸಿದ ಅವರು, ಭಟ್ಟರು ಹಿರಿಯ ಸಂಘ ಜೀವಿಗಳು, ಅವರು ಸಹಜವಾಗಿ ಬಿಜೆಪಿ ಸಿದ್ಧಾಂತ ಹೇಳಿದ್ದಾರೆ. 75ವರ್ಷಕ್ಕೆ ಚುನಾವಣೆಯಿಂದ ಹಿಂದೆ ಸರಿಯಬೇಕು. ಮುಂದಿನ ದಿನಗಳಲ್ಲಿ ಬಿಎಸ್​ವೈ ರಾಜ್ಯಪಾಲ ಇಲ್ಲವೇ ಬೇರೆ ಉನ್ನತ ಹುದ್ದೆ ದೊರೆಯಬಹುದು ಎನ್ನುವ ಮೂಲಕ ಕಲ್ಲಡ್ಕ ಪ್ರಭಾಕರ ಹೇಳಿಕೆ ಸಮರ್ಥಿಸಿಕೊಂಡರು.

ವಿಜಯಪುರ: ಪೌರತ್ವ ಕಾಯ್ದೆ ವಿರೋಧಿಸಿ ನಾಳೆ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೋರಾಟ ಮಾಡುತ್ತಿರುವುದು ಅಂಬೇಡ್ಕರ್​ಗೆ ಅವಮಾನ ಮಾಡಿದಂತೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್​​​ ಯತ್ನಾಳ ಕಿಡಿಕಾರಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಂಬೇಡ್ಕರ್ ರಚಿಸಿದ ಸಂವಿಧಾನದ ಪ್ರಕಾರವೇ ಪೌರತ್ವ ಕಾಯ್ದೆ ಜಾರಿಯಾಗಿದೆ. ಸಂವಿಧಾನ, ಬಾಬಾಸಾಹೇಬ್​ ಅಂಬೇಡ್ಕರ್ ಅವರ ಮೇಲೆ ಗೌರವ ಇದ್ದವರು ಪೌರತ್ವ ಕಾಯ್ದೆ ಒಪ್ಪಿಕೊಳ್ಳಬೇಕು ಎಂದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ

ಕಾಯ್ದೆ ವಿರುದ್ಧ ಹೋರಾಟ ನಡೆಸಿದರೆ ಬಾಬಾಸಾಹೇಬ್​ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದಂತೆ. ಒಮ್ಮೆ ಲೋಕಸಭೆ, ರಾಜ್ಯಸಭೆಯಲ್ಲಿ ಮಸೂದೆ ಪಾಸ್ ಆದರೆ ವಿರೋಧಿಸಿ ಪ್ರಯೋಜನವಿಲ್ಲ. ಇನ್ನಾದರೂ ವಿರೋಧ ಪಕ್ಷಗಳು ಅರಿತುಕೊಳ್ಳಬೇಕು. ಇಷ್ಟಾಗಿಯೂ ಪೌರತ್ವ ಕಾಯ್ದೆ ವಿರೋಧಿಸುವರು ಪಾಕಿಸ್ತಾನದ ಏಜೆಂಟರು ಎಂದು ಆಕ್ರೋಶ ಹೊರಹಾಕಿದರು.

ಬಿಎಸ್ ವೈ ನಿವೃತ್ತಿ:
ಮುಖ್ಯಮಂತ್ರಿ ಯಡಿಯೂರಪ್ಪ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎನ್ನುವ ಕಲ್ಲಡ್ಕ ಪ್ರಭಾಕರ್​ ಹೇಳಿಕೆ ಪ್ರಸ್ತಾಪಿಸಿದ ಅವರು, ಭಟ್ಟರು ಹಿರಿಯ ಸಂಘ ಜೀವಿಗಳು, ಅವರು ಸಹಜವಾಗಿ ಬಿಜೆಪಿ ಸಿದ್ಧಾಂತ ಹೇಳಿದ್ದಾರೆ. 75ವರ್ಷಕ್ಕೆ ಚುನಾವಣೆಯಿಂದ ಹಿಂದೆ ಸರಿಯಬೇಕು. ಮುಂದಿನ ದಿನಗಳಲ್ಲಿ ಬಿಎಸ್​ವೈ ರಾಜ್ಯಪಾಲ ಇಲ್ಲವೇ ಬೇರೆ ಉನ್ನತ ಹುದ್ದೆ ದೊರೆಯಬಹುದು ಎನ್ನುವ ಮೂಲಕ ಕಲ್ಲಡ್ಕ ಪ್ರಭಾಕರ ಹೇಳಿಕೆ ಸಮರ್ಥಿಸಿಕೊಂಡರು.

Intro:ವಿಜಯಪುರ


Body:ವಿಜಯಪುರ: ಪೌರತ್ವ ಕಾಯ್ದೆ ವಿರೋಧಿಸಿ ನಾಳೆ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೋರಾಟ ಮಾಡುತ್ತಿರುವದು ಅಂಬೇಡ್ಕರ್ ಅವಮಾನ ಮಾಡಿದಂತೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿಕಾರಿದರು.
ವಿಜಯಪುರ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಂಬೇಡ್ಕರ್ ರಚಿಸಿದ ಸಂವಿಧಾನದ ಪ್ರಕಾರವೇ ಪೌರತ್ವ ಕಾಯ್ದೆ ಜಾರಿಯಾಗಿದೆ. ಸಂವಿಧಾನ, ಬಾಬಾಸಾಹೇಬ ಅಂಬೇಡ್ಕರ್ ಅವರ ಮೇಲೆ ಗೌರವ ಇದ್ದವರು ಹಾಗೂ ಇಡಿ ದೇಶವೇ ಪೌರತ್ವ ಕಾಯ್ದೆ ಒಪ್ಪಿಕೊಳ್ಳಬೇಕು ಎಂದರು.
ಇದರ ವಿರುದ್ದ ಹೋರಾಟ ನಡೆಸಿದರೆ ಬಾಬಾಸಾಹೇಬ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದಂತೆ ಅಂದರು.
ಒಮ್ಮೆ ಲೋಕಸಭೆ, ರಾಜ್ಯಸಭೆಯಲ್ಲಿ ಮಸೂದೆ ಪಾಸ್ ಆದರೆ ವಿರೋಧಿಸಿ ಪ್ರಯೋಜನವಿಲ್ಲ ಎಂದರು.
ಇನ್ನಾದರೂ ವಿರೋಧ ಪಕ್ಷಗಳು ಅರಿತುಕೊಳ್ಖಬೇಕು. ಇಷ್ಡಾಗಿ ಪೌರತ್ವ ಕಾಯ್ದೆ ವಿರೋಧಿಸುವರು ಪಾಕಿಸ್ತಾನದ ಏಜೆಂಟರು ಎಂದರು.
ಬಿಎಸ್ ವೈ ನಿವೃತ್ತಿ: ಮುಖ್ಯಮಂತ್ರಿ ಯಡಿಯೂರಪ್ಪ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವದಿಲ್ಲ ಎನ್ನುವ ಕಲ್ಲಡ್ಜ ಪ್ರಭಾಕರ ಹೇಳಿಕೆ ಪ್ರಸ್ತಾಪಿಸಿದ ಅವರು, ಭಟ ಹಿರಿಯ ಸಂಘ ಜೀವಿಗಳು ಅವರು ಸಹಜವಾಗಿ ಬಿಜೆಪಿ ಸಿದ್ದಾಂತ ಹೇಳಿದ್ದಾರೆ. 75ವರ್ಷಕ್ಕೆ ಚುನಾವಣೆಯಿಂದ ಹಿಂದೆ ಸರಿಯಬೇಕು. ಮುಂದಿನ ದಿನಗಳಲ್ಲಿ ಬಿಎಸ್ ವೈ ರಾಜ್ಯಪಾಲ ಇಲ್ಲವೇ ಬೇರೆ ಉನ್ನತ ಹುದ್ದೆ ದೊರೆಯಬಹುದು ಎನ್ನುವ ಮೂಲಕ ಕಲ್ಲಡ್ಕ ಪ್ರಭಾಕರ ಹೇಳಿಕೆ ಸಮರ್ಥಿಸಿಕೊಂಡರು.
ಸಂಪುಟ ವಿಸ್ತರಣೆ: ಉಪಚುನಾವಣೆಯಲ್ಲಿ ಗೆದ್ದು ಬಂದವರಿಗೆ ಸಚಿವ ಸ್ಥಾನ ನೀಡುವ ಭರವಸೆ ಕುರಿತು ಪ್ರತಿಕ್ರಿಯೆ ನೀಡಿದ ಶಾಸಕ ಯತ್ನಾಳ, ಯಾರು ಯಾರು ಸಚಿವರಾಗಬೇಕು ಎನ್ನುವದು ಕುರಿತು ಪಕ್ಷ ನಿರ್ಧರಿಸುತ್ತದೆ. ನಾನು ಒಬ್ಬ ಸಾಮಾನ್ಯ ಕಾರ್ಯಕರ್ತ ಅಷ್ಟೇ ಅಂದರು. ನಿನ್ನೆ ಮೈಸೂರಿನಲ್ಲಿ ಸಿದ್ದರಾಮಯ್ಯ, ಈಶ್ವರಪ್ಪ, ವಿಶ್ವನಾಥ ಒಂದೇ ವೇದಿಕೆ ಹಂಚಿಕೊಂಡಿರುವ ವಿಚಾರವಾಗಿ ಮಾತನಾಡಿದ ಅವರು, ಇದು ಸಮುದಾಯದ ಕಾರ್ಯ ಕ್ರಮ ಬೇರೆ ರಾಜಕೀಯ ಬೇರೆ ಎಂದರು.
ಬೈಟ್ 1: ಬಸನಗೌಡ ಪಾಟೀಲ ಯತ್ನಾಳ ಶಾಸಕ


Conclusion:ವಿಜಯಪುರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.