ETV Bharat / state

ಆಧಾರ್ ಕಾರ್ಡ್ ಹಿಡಿದು ಡಿಸಿ ಕಚೇರಿಗೆ ಆಗಮಿಸಿದ ಕಾರ್ಮಿಕರು: ತಮ್ಮ ಊರಿಗೆ ಕಳಿಸಲು ಮನವಿ

author img

By

Published : May 6, 2020, 3:57 PM IST

ಬಿಹಾರದಿಂದ ಉದ್ಯೋಗಕ್ಕಾಗಿ ಗುಮ್ಮಟ ನಗರಿಗೆ ಆಗಮಿಸಿರುವ ಕಾರ್ಮಿಕರು ಕೊರೊನಾ ಭೀತಿಯಿಂದ ಉದ್ಯೋಗವಿಲ್ಲದೆ, ವಸತಿ-ಊಟದ ಸಮಸ್ಯೆ ಎದುರಿಸುತ್ತಿದ್ದಾರೆ. ಹಾಗಾಗಿ ತಮ್ಮ ಊರುಗಳಿಗೆ ತೆರಳಲು ಅನುಮತಿ ನೀಡವಂತೆ ಆಧಾರ್ ಕಾರ್ಡ್ ಹಿಡಿದು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದಾರೆ.

Vijayapura
ಜಿಲ್ಲಾಧಿಕಾರಿ ಕಛೇರಿಗೆ ಆಗಮಿಸಿದ ಕಾರ್ಮಿಕರು

ವಿಜಯಪುರ: ಬಿಹಾರ ಮೂಲದ 40ಕ್ಕೂ ಅಧಿಕ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಅನುಮತಿ ನೀಡವಂತೆ ಆಧಾರ್ ಕಾರ್ಡ್ ಹಿಡಿದು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದಾರೆ.

ಲಾಕ್​​ಡೌನ್‌ನಿಂದ ಕಾರ್ಮಿಕರಿಗೆ ವಸತಿ-ಊಟದ ಸಮಸ್ಯೆ ಎದುರಿದಾಗಿದ್ದು, ಬಿಹಾರದಿಂದ ಉದ್ಯೋಗಕ್ಕಾಗಿ ಗುಮ್ಮಟ ನಗರಿಗೆ ಆಗಮಿಸಿರುವ ವಲಸೆ ಕಾರ್ಮಿಕರು ಕೊರೊನಾ ಭೀತಿಯಿಂದ ಉದ್ಯೋಗವಿಲ್ಲದೆ ಸಂಕಷ್ಟ ಎದುರಿಸುವಂತಾಗಿದೆ ಎಂದು ಅಳಲು ತೋಡಿಕೊಂಡರು‌. ಇನ್ನು ಊರಿಗೆ ಹೋಗಲು ಸಾರಿಗೆ ವ್ಯವಸ್ಥೆಯೂ ಇಲ್ಲದೆ ಕಂಗಾಲಾಗಿದ್ದೇವೆ ಎಂದು ಕಾರ್ಮಿಕರು ಕಳವಳ ವ್ಯಕ್ತಪಡಿಸಿದರು‌.

ಆಧಾರ್ ಕಾರ್ಡ್ ಹಿಡಿದು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಕಾರ್ಮಿಕರು

ಇನ್ನು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಕಾರ್ಮಿಕರಿಗೆ ಎಡಿಸಿ ಔದ್ರಾಮ್ ಸಾರಿಗೆ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು‌.

ವಿಜಯಪುರ: ಬಿಹಾರ ಮೂಲದ 40ಕ್ಕೂ ಅಧಿಕ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಅನುಮತಿ ನೀಡವಂತೆ ಆಧಾರ್ ಕಾರ್ಡ್ ಹಿಡಿದು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದಾರೆ.

ಲಾಕ್​​ಡೌನ್‌ನಿಂದ ಕಾರ್ಮಿಕರಿಗೆ ವಸತಿ-ಊಟದ ಸಮಸ್ಯೆ ಎದುರಿದಾಗಿದ್ದು, ಬಿಹಾರದಿಂದ ಉದ್ಯೋಗಕ್ಕಾಗಿ ಗುಮ್ಮಟ ನಗರಿಗೆ ಆಗಮಿಸಿರುವ ವಲಸೆ ಕಾರ್ಮಿಕರು ಕೊರೊನಾ ಭೀತಿಯಿಂದ ಉದ್ಯೋಗವಿಲ್ಲದೆ ಸಂಕಷ್ಟ ಎದುರಿಸುವಂತಾಗಿದೆ ಎಂದು ಅಳಲು ತೋಡಿಕೊಂಡರು‌. ಇನ್ನು ಊರಿಗೆ ಹೋಗಲು ಸಾರಿಗೆ ವ್ಯವಸ್ಥೆಯೂ ಇಲ್ಲದೆ ಕಂಗಾಲಾಗಿದ್ದೇವೆ ಎಂದು ಕಾರ್ಮಿಕರು ಕಳವಳ ವ್ಯಕ್ತಪಡಿಸಿದರು‌.

ಆಧಾರ್ ಕಾರ್ಡ್ ಹಿಡಿದು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಕಾರ್ಮಿಕರು

ಇನ್ನು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಕಾರ್ಮಿಕರಿಗೆ ಎಡಿಸಿ ಔದ್ರಾಮ್ ಸಾರಿಗೆ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು‌.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.